• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ವಿವಿ ಕುಲಪತಿ: ಒಂದು ಹುದ್ದೆಗೆ 191 ಅರ್ಜಿಗಳು ಸಲ್ಲಿಕೆ

May 08 2025, 12:31 AM IST
ಮೈಸೂರು, ಗುಲ್ಬರ್ಗ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ 25ರಿಂದ 30 ವರ್ಷಗಳಿಗೂ ಹೆಚ್ಚು ಬೋಧನಾ ಅನುಭವ ಹೊಂದಿರುವ ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಶೋಧನಾ ಸಮಿತಿ ಮುಂದಿನ 10 ದಿನಗಳಲ್ಲಿ ಸರ್ಕಾರಕ್ಕೆ ಮೂರು ಹೆಸರುಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಮತ್ತು ಹದಿನೈದು ದಿನಗಳಲ್ಲಿ ಹೊಸ ಉಪಕುಲಪತಿ ನೇಮಿಸಬಹುದು ಎಂದು ಮೂಲಗಳು ''ಕನ್ನಡಪ್ರಭ''ಕ್ಕೆ ತಿಳಿಸಿವೆ.

ಮುಳುವಾದ ಮಲಪನಗುಡಿ ಗಣಿ;ಕರ್ನಾಟಕ - ಆಂಧ್ರದ ಗಡಿಯೇ ಬದಲು

May 07 2025, 12:47 AM IST
ತಮಗೆ ದೊರೆತ ಪರವಾನಗಿ ವ್ಯಾಪ್ತಿ ಮೀರಿ ಆಂಧ್ರ ಗಡಿ ಭಾಗದಲ್ಲಿ ಓಬಳಾಪುರಂ ಮೈನಿಂಗ್ ಕಂಪನಿ ಮೂಲಕ 10,760 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಆರಂಭಿಸಿದರು ಹಾಗೂ ಅಕ್ರಮವಾಗಿ ಮಣ್ಣು ಸಾಗಿಸಿದರು. ಆಂಧ್ರಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಪಡೆದು ಕರ್ನಾಟಕದಲ್ಲಿ ಗಣಿಗಾರಿಕೆ ಮಾಡಿದ ಆರೋಪ ಎದುರಿಸುತ್ತಿರುವ ಜನಾರ್ದನ ರೆಡ್ಡಿ, ನಾನು ಕರ್ನಾಟಕದ ಹಿಡಿ ಮಣ್ಣು ಮುಟ್ಟಿಲ್ಲ ಎಂದು ಸಮರ್ಥಿಸಿಕೊಂಡೇ ಬಂದಿದ್ದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿ ಡಾ. ಸಂಜಯ ನಾಯಕ ನೇಮಕ

May 07 2025, 12:46 AM IST
ಡಾ. ಸಂಜಯ ನಾಯಕ ಅವರ ಸಮಾಜ ಸೇವೆ ಹಾಗೂ ಸಂಘಟನಾ ಶಕ್ತಿ ಗುರುತಿಸಿ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ ಅವರು ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ.

ಸೋನು ನಿಗಮ್ ಬ್ಯಾನ್‌ ಆಗಬೇಕು: ಕರ್ನಾಟಕ ರಕ್ಷಣಾ ವೇದಿಕೆ

May 06 2025, 12:24 AM IST

ಕನ್ನಡ ಅಭಿಮಾನವನ್ನು ಪಹಲ್ಗಾಂ ಉಗ್ರದಾಳಿ ಜತೆಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ ಬಂಧಿಸಬೇಕು - ಕರ್ನಾಟಕ ರಕ್ಷಣಾ ವೇದಿಕೆ  

ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದಿಂದ ಪ್ರತಿಭಟನೆ

May 06 2025, 12:20 AM IST
ಪಡೆದ ಸಾಲಕ್ಕೆ ರೈತರ ಜಮೀನು ಹರಾಜಿಗೆ ಇಟ್ಟಿದ್ದಲ್ಲದೇ ಕೇಳಲು ಹೋದ ಮಾಲೀಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ನೂಕಿ ಕೈ ಮುರಿದಿರುವುದನ್ನು ಖಂಡಿಸಿ ರೈತ ಸಂಘದಿಂದ ಕೆ.ಆರ್‌. ಪುರಂ ಬಳಿ ಇರುವ ಕರ್ಣಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರಸ್ತೆ ತಡೆ ಮಾಡಿದಲ್ಲದೇ ಬ್ಯಾಂಕಿಗೆ ಬೀಗ ಹಾಕಲು ಮುಂದಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಈ ಬ್ಯಾಂಕಿನವರು ಪ್ರತಿಭಟನಾಕಾರರ ಬಳಿ ಬಂದು ಸಮಸ್ಯೆ ಆಲಿಸಿದರು. ಈ ಬ್ಯಾಂಕ್ ವಿಲೀನ ಆಗಿರುವುದರಿಂದ ಸದ್ಯಕ್ಕೆ ಹರಾಜು ಪ್ರಕ್ರಿಯೆ ನಡೆಸುವುದಿಲ್ಲ. ರೈತರಿಗೆ ಸ್ಪಂದಿಸುವ ರೀತಿ ನಡೆದುಕೊಳ್ಳುವುದಾಗ ಹೇಳುವ ಮೂಲಕ ರೈತರ ಪ್ರತಿಭಟನೆ ಶಾಂತಿಗೊಳಿಸಿದರು.

ಕರ್ನಾಟಕ ಲೇಖಕಿಯರ ಸಂಘದ ಚಿಕ್ಕಮಗಳೂರು ಘಟಕಕ್ಕೆ ವೈಷ್ಣವಿ ಎನ್.ರಾವ್ ಅಧ್ಯಕ್ಷೆ

May 04 2025, 01:31 AM IST
ಚಿಕ್ಕಮಗಳೂರು, ಕರ್ನಾಟಕ ಲೇಖಕಿಯರ ಸಂಘದ ಚಿಕ್ಕಮಗಳೂರು ತಾಲೂಕು ಘಟಕದ ಅಧ್ಯಕ್ಷೆಯಾಗಿ ನಗರದ ಕಲ್ಕಟ್ಟೆ ಪುಸ್ತಕದ ಮನೆಯ ಯುವ ಸಾಹಿತಿ, ಲೇಖಕಿ ವೈಷ್ಣವಿ ಎನ್.ರಾವ್‌ ಅವರನ್ನು ಜಿಲ್ಲಾಧ್ಯಕ್ಷೆ ಶೃತಿ ಅಜ್ಜಂಪುರ ನೇಮಕ ಮಾಡಿದ್ದಾರೆ.

ಕೆವಿಜಿ ಬ್ಯಾಂಕ್‌ ಇನ್ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌!

May 01 2025, 01:50 AM IST
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು 9 ಜಿಲ್ಲೆಗಳ ಕಾರ್ಯಕ್ಷೇತ್ರದಲ್ಲಿ 629 ಶಾಖೆಗಳೊಂದಿಗೆ ₹38714 ಕೋಟಿ ವಹಿವಾಟು ನಡೆಸುತ್ತಲಿದ್ದರೆ, ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ಗ್ರಾಮೀಣ ಬ್ಯಾಂಕ್ 22 ಜಿಲ್ಲೆಗಳಲ್ಲಿ 1122 ಶಾಖೆಗಳೊಂದಿಗೆ ₹66137 ಕೋಟಿ ವಹಿವಾಟು ನಡೆಸುತ್ತಲಿತ್ತು.

ರನ್ನರ್ಸ್‌ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟ ಕರ್ನಾಟಕ

May 01 2025, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆದ ರಾಷ್ಟ್ರೀಯ ಟೆನ್ನಿಸ್‌ ಬಾಲ್‌ ಪುರುಷರ ಟೆನ್ನಿಸ್‌ಬಾ್‌ ಕ್ರಿಕೆಟ್‌ ಚಾಂಪಿಯನಶಿಪ್‌ನಲ್ಲಿ ಅತಿಥೇಯ ಗೋವಾ ತಂಡದ ವಿರುದ್ಧ ಅಂತಿಮ ಪಂದ್ಯದಲ್ಲಿ 26 ಓಟಗಳಿಂದ ಸೋಲು ಪಂದ್ಯಾವಳಿಯ ಫೇವರೇಟ್‌ ಆಗಿದ್ದ ಕರ್ನಾಟಕ ರಾಜ್ಯ ತಂಡ ರನ್ನರ್ಸ್‌ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಕರ್ನಾಟಕ ಸೇನಾ ಪಡೆಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Apr 28 2025, 11:50 PM IST
ಜಮ್ಮು- ಕಾಶ್ಮೀರದಲ್ಲಿ ಪದೇ ಪದೇ ಉಗ್ರಗಾಮಿಗಳಿಂದ ಹಿಂದೂಗಳ ಮೇಲೆ ದಾಳಿಗಳು ನಡೆಯುತ್ತಲೇ ಇವೆ.

ಚಿತ್ರದುರ್ಗಕ್ಕೆ ಕಲ್ಯಾಣ ಕರ್ನಾಟಕ ಮಾದರಿ ವಿಶೇಷ ಪ್ಯಾಕೇಜ್ ಅಗತ್ಯ

Apr 28 2025, 11:48 PM IST
ಚಿತ್ರದುರ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಾದೇಸಿಕ ಅಸಮತೋಲನ ನಿವಾರಣಾ ಸಮಿತಿ ಸಭೆಯಲ್ಲಿ ಸಚಿವ ಡಿ.ಸುಧಾಕರ್ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 74
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved