ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಕೆಪಿಎಸ್ಸಿ ಕಾರ್ಯ ಚಟುವಟಿಕೆಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ-2025ರಲ್ಲಿನ ಅಂಶಗಳ ಕುರಿತು ಕಾನೂನು ಸಲಹೆ ಪಡೆದು ಮರು ಸಲ್ಲಿಸುವಂತೆ ರಾಜ್ಯಪಾಲರು ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ. ಆದರೆ, ಕಾಯಂ ಅಧ್ಯಾಪಕರು, ಸಿಬ್ಬಂದಿಯದ್ದೇ ದೊಡ್ಡ ಕೊರತೆ.