• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆರಿಗೆ ರಜೆಗೆ ಹೋದಾಕೆಯ ನೌಕರಿ ಕಸಿದ ಕರ್ನಾಟಕ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ ..!

Aug 16 2024, 12:29 PM IST
ಹೆರಿಗೆ ರಜೆ ಮುಗಿಸಿ ವಾಪಸ್ಸಾದ ಮಹಿಳಾ ಉದ್ಯೋಗಿಗೆ ಮರು ನೇಮಕಾತಿ ನಿರಾಕರಿಸಿದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಈ ಕ್ರಮವನ್ನು 'ಸಾಂವಿಧಾನಿಕ ಆದೇಶಗಳ ಉಲ್ಲಂಘನೆ' ಎಂದು ನ್ಯಾಯಾಲಯ ಬಣ್ಣಿಸಿದೆ.

ಮುಂದಿನ ಋತುವಿನ ದೇಸಿ ಕ್ರಿಕೆಟ್‌ನಲ್ಲಿ ಕರ್ನಾಟಕ ಪುರುಷರ ತಂಡಕ್ಕೆ ಕೋಚ್‌ ಆಗಿ ಮತ್ತೆ ಯೆರೇಗೌಡ್‌

Aug 16 2024, 12:56 AM IST
ಇತ್ತೀಚೆಗಷ್ಟೇ ಯೆರೇಗೌಡ್‌ ಅವರ ಕೋಚ್‌ ಅವಧಿಯಲ್ಲೇ ಕರ್ನಾಟಕ ಅಂಡರ್‌-23 ತಂಡ ಸಿಕೆ ನಾಯ್ಡು ಟ್ರೋಫಿಯಲ್ಲಿ ಚಾಂಪಿಯನ್‌ ಆಗಿತ್ತು.

ಜಯ ಕರ್ನಾಟಕ ಸಂಘಟನೆ, ರಾಯಲ್ ಮೆಕಾನಿಕ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:46 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸನ್ಮಾನ

ಪೌರಕಾರ್ಮಿಕರಿಗೆ ನಿವೇಶನ ನೀಡಲು ಸ್ಥಳ ಗುರುತಿಸಲು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಪರ ನಿರ್ದೇಶಕಿ ಸೂಚನೆ

Aug 13 2024, 12:55 AM IST

ಪೌರಕಾರ್ಮಿಕರಿಗೆ ಅಪಘಾತ ಹಾಗೂ ಜೀವ ವಿಮೆಗಳನ್ನು ಕಡ್ಡಾಯವಾಗಿ ಆಯಾ ತಾಲೂಕಿನ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಮಾಡಿಸಿಕೊಡಬೇಕು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಪರ ನಿರ್ದೇಶಕರು ಹಾಗೂ ಕಾರ್ಯದರ್ಶಿಗಳಾದ ಚಂದ್ರಕಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಜಲಾಶಯ ಅರ್ಧ ಖಾಲಿ : ರೈತರಿಗೆ ತಂದ ಸಂಕಷ್ಟ

Aug 12 2024, 01:10 AM IST

ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ನೀರು ಪೋಲಾಗುತ್ತಿರುವುದರಿಂದ ಜಲಾಶಯ ನೆಚ್ಚಿರುವ ರೈತರಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಆ.18 ರಂದು ಸ್ವಾಗತ: ಡಾ.ಎಚ್.ಎಲ್.ನಾಗರಾಜು

Aug 12 2024, 01:02 AM IST
1973ರಲ್ಲಿ ಮೈಸೂರು ಪ್ರಾಂತ್ಯಕ್ಕೆ ಹೊಸದಾಗಿ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿ 50 ವರ್ಷಗಳು ಕಳೆದಿವೆ. ಅದರ ಸುವರ್ಣ ಸಂಭ್ರಮಾಚಾರಣೆ ಮಾಡಲಾಗುತ್ತಿದೆ. ಈ ಸಂಬಂಧ ಜ್ಯೋತಿ ರಥ ಯಾತ್ರೆಯು ಆಗಸ್ಟ್ 18 ರಿಂದ 25 ರ ವರೆಗೆ 7 ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಲಿದೆ.

28ಕ್ಕೆ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ

Aug 12 2024, 01:01 AM IST
ಕರ್ನಾಟಕ ಸುವರ್ಣ-ಸಂಭ್ರಮ-50ರ ಕಾರ್ಯಕ್ರಮವನ್ನು ಅದ್ಧೂರಿ ಆಚರಣೆಯೊಂದಿಗೆ ವೈಶಿಷ್ಟಪೂರ್ಣವಾಗಿ ಆಯೋಜನೆ ಮಾಡಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಏತ ನೀರಾವರಿಗಳ ‘ತನಿಖೆಗೆ’ ಕರ್ನಾಟಕ ಸರ್ಕಾರ ಸಜ್ಜು : ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ

Aug 11 2024, 01:40 AM IST
ರಾಜ್ಯದ ಏತ ನೀರಾವರಿ ಯೋಜನೆಗಳಿಂದಾಗುತ್ತಿರುವ ಪ್ರಯೋಜನ ಹಾಗೂ ಅವುಗಳ ಕಾರ್ಯನಿರ್ವಹಣೆಯನ್ನು ಆಡಿಟ್‌ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ವಿಧಾನಪರಿಷತ್‌ ಸದಸ್ಯ ಎಸ್‌.ರವಿ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಿದೆ.

ರಂಗ ಕಲಾವಿದ ಸಿದ್ದಪ್ಪ ರೊಟ್ಟಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ

Aug 11 2024, 01:38 AM IST
. ರಂಗ್ರ ಗ್ರಾಮ ಶೇಷಗಿರಿಯ ಹಳ್ಳಿಯ ಚಹಾ ಅಂಗಡಿಯ ರಂಗ ಕಲಾವಿದ ಸಿದ್ದಪ್ಪ ರೊಟ್ಟಿ ಅವರಿಗೆ 25 ವರ್ಷಗಳ ರಂಗ ಸೇವೆಗೆ 2024-25ರ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸಂದಿದೆ. ಇದು ಶೇಷಗಿರಿಗೆ ಎರಡನೇ ಪ್ರಶಸ್ತಿ.

ಬಹುಕೋಟಿ ಅವ್ಯವಹಾರ ಆರೋಪದಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಎರಡು ಕಚೇರಿಗೆ ಇ.ಡಿ ದಾಳಿ

Aug 10 2024, 01:42 AM IST
ಬಹುಕೋಟಿ ಅವ್ಯವಹಾರ ಆರೋಪದಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಬೆಂಗಳೂರು ಮತ್ತು ಧಾರವಾಡದಲ್ಲಿನ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 78
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved