• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟ ಕಮಲ್‌ಹಾಸನ್ ವಿರುದ್ಧ ಕರ್ನಾಟಕ ಸೇನಾಪಡೆ ಹೋರಾಟ

May 30 2025, 12:16 AM IST
ಬಹುಭಾಷಾ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಏರಿಕೆಗೆ ಎಬಿವಿಪಿ ಆಕ್ರೋಶ

May 29 2025, 02:24 AM IST
ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ ಅಥವಾ ಉಚಿತ ಶುಲ್ಕದೊಂದಿಗೆ ಶೈಕ್ಷಣಿಕ ಅನುಕೂಲ ಕಲ್ಪಿಸಬೇಕಾದ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಶುಲ್ಕ ಏರಿಕೆ ಮಾಡಿ ಹೊರ ಮಾಡುತ್ತಿರುವುದು ಖಂಡನೀಯ.

ಕಮಲ್‌ ಹಾಸನ್‌ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

May 29 2025, 01:18 AM IST

ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ, ಕರ್ನಾಟಕ ಸೇನಾಪಡೆ ಪದಾಧಿಕಾರಿಗಳು ಮೈಸೂರಿನ ಹಳೆ ಜಿಲ್ಲಾಧಿಕಾರಿ ಎದುರು ಬುಧವಾರ ಪ್ರತಿಭಟಿಸಿದರು.

‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’

May 24 2025, 10:41 AM IST

‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ರಿಂಗ್‌ ರೋಡ್‌ ಅನ್ನು 15,000 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುವುದು

ಕೊಪ್ಪದ ಪ್ರತಿಭೆಗೆ ಮಿಸ್ ಯುನಿವರ್ಸ ಕರ್ನಾಟಕ ಪಟ್ಟ

May 22 2025, 01:25 AM IST
ಉದ್ಯಾನನಗರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಿಸ್ ಯ್ಯೂನಿವಸ್ ಕರ್ನಾಟಕ ೨೦೨೫ರ ಬ್ಯೂಟಿ ಪೇಜೆಂಟ್ ಸೌಂದರ್ಯ ಸ್ಪರ್ಧೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಪ್ರೊಫೆಸರ್ ಆದ ದಪ್ಪದ್ಮನೆ ಉದಯ್ ಮತ್ತು ಶಿಲ್ಪಾ ಉದಯ್ ದಂಪತಿ ಪುತ್ರಿ ವಂಶಿ ೨೦೨೫ರ ಕೀರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಇ ಸ್ವತ್ತಿಗೆ ಅಕ್ರಮ ಹಣ ವಸೂಲಿ ತಡೆಗೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಮನವಿ

May 22 2025, 01:09 AM IST
ತಾಲೂಕಿನ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರು ಮನೆಯ ಇ- ಸ್ವತ್ತು ಮಾಡಿಸಲು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದರೆ ಅವರನ್ನು ಸತಾಯಿಸಲಾಗುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆಗೆ ಸಾಮೂಹಿಕ ರಾಜೀನಾಮೆ

May 21 2025, 02:33 AM IST
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ರಾಜ್ಯಾಧ್ಯಕ್ಷರು ಅನುಸರಿಸಿದ ಏಕ ಪಕ್ಷೀಯ ನಿರ್ಧಾರ ತಮಗೆ ತೀವ್ರ ಬೇಸರ ತರಿಸಿದ್ದು, ಇದರಿಂದ ಬೇಸತ್ತು ಜಿಲ್ಲೆಯ ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ನೂರಾರು ಮಂದಿ ಪದಾಧಿಕಾರಿಗಳೊಂದಿಗೆ ತಾವು ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಆರ್.ವೆಂಕಟೇಶ್ ಹೆಗಡೆ ತಿಳಿಸಿದರು.

ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ

May 20 2025, 05:51 AM IST

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ದಿವಾಳಿಯಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆದರು. ಆದರೆ ಆರ್ಥಿಕ ಶಿಸ್ತಿನ ಎಲ್ಲೇ ಮೀರದೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಖಾತ್ರಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ

May 18 2025, 11:51 PM IST

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ಉತ್ತರ ಕರ್ನಾಟಕ ಕೈಗಾರಿಕಾ ವಲಯ ನಿರೀಕ್ಷಿತ ಅಭಿವೃದ್ಧಿ ಸಾಧಿಸಿಲ್ಲ: ಶೆಟ್ಟರ

May 18 2025, 01:32 AM IST
ಮೂಲಭೂತ ಸೌಕರ್ಯಗಳು ಕೈಗಾರಿಕೆ ಅಭಿವೃದ್ಧಿಗೆ ಪೂರಕವಾಗಿವೆ. ಹುಬ್ಬಳ್ಳಿಯಲ್ಲಿ ಆ ಸೌಲಭ್ಯಗಳಿವೆ.‌ ಆದರೂ‌, ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ. ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದಾಗ ಇಲ್ಲಿನ ಕೆಲ ಸಮಸ್ಯೆ ಬಗೆಹರಿಸಿ ನ್ಯಾಯ ಒದಗಿಸಿದ್ದೇನೆ. ರಸ್ತೆ ನಿರ್ಮಾಣ, ಮಟಿರಿಯಲ್‌ ಟೆಸ್ಟಿಂಗ್ ಸೆಂಟರ್‌ ಸಮಸ್ಯೆ ಬಗೆಹರಿಸಿದ್ದೇನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 78
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved