• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಿರಿಯರ ಫುಟ್ಬಾಲ್‌: ಇಂದು ಕರ್ನಾಟಕ vs ಡೆಲ್ಲಿ ಫೈನಲ್‌ ಫೈಟ್‌

May 22 2024, 12:55 AM IST
ಕರ್ನಾಟಕ 5 ಪಂದ್ಯಗಳಲ್ಲಿ ಬರೋಬ್ಬರಿ 20 ಗೋಲು ಬಾರಿಸಿದ್ದು, ಕೇವಲ 1 ಗೋಲು ಬಿಟ್ಟುಕೊಟ್ಟಿದೆ. ಸೋಮವಾರ ಸೆಮಿಫೈನಲ್‌ನಲ್ಲಿ ಬಲಿಷ್ಠ ಮಣಿಪುರ ವಿರುದ್ಧ 1-0 ಗೋಲಿನಿಂದ ಗೆದ್ದಿತ್ತು.

ಆ್ಯಂಬುಲೆನ್ಸ್‌ ಸಂಚಾರ ಸ್ಥಗಿತ: ಸರ್ಕಾರಿ ಆಸ್ಪತ್ರೆಗೆ ಕರ್ನಾಟಕ ರಕ್ಷಣಾ ವೇದಿಕೆ ಮುತ್ತಿಗೆ

May 22 2024, 12:48 AM IST
ಕಳೆದ ಒಂದು ತಿಂಗಳಿನಿಂದ ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಾಹನದ ವಿಮೆ ಪಾವತಿಸದೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದಾಗಿ ಸಾರ್ವಜನಿಕ ರೋಗಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ಅಂಡರ್‌-20 ರಾಷ್ಟ್ರೀಯ ಫುಟ್ಬಾಲ್‌: ಕರ್ನಾಟಕ ತಂಡ ಫೈನಲ್‌ಗೆ ಲಗ್ಗೆ

May 21 2024, 12:37 AM IST
ಸ್ವಾಮಿ ವಿವೇಕಾನಂದ ಅಂಡರ್-20 ರಾಷ್ಟ್ರೀಯ ಫುಟ್ಬಾಲ್‌ ಚಾಂಪಿಯನ್‌ ಫೈನಲ್‌ಗೆ ಕರ್ನಾಟಕ ಲಗ್ಗೆ. ನಾಳೆ (ಬುಧವಾರ) ಫೈನಲ್‌ನಲ್ಲಿ ಡೆಲ್ಲಿ ವಿರುದ್ಧ ಪ್ರಶಸ್ತಿಗಾಗಿ ಸೆಣಸಲಿರುವ ಕರ್ನಾಟಕ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

May 21 2024, 12:35 AM IST
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.

ಕರಾವಳಿ ಕರ್ನಾಟಕ: ಈ ಬಾರಿ ಸಂಕಷ್ಟಕ್ಕೆ ಸಿಲುಕಿದ ಮೀನುಗಾರಿಕೆ ಉದ್ಯಮ

May 21 2024, 12:32 AM IST
ಮೇ 31ಕ್ಕೆ ಅಂತ್ಯವಾಗುವ ಮೀನುಗಾರಿಕಾ ಋತುಮಾನದಲ್ಲಿ ದ.ಕ. ಜಿಲ್ಲೆಯ ಮೀನುಗಾರಿಕೆ ದೊಡ್ಡ ಮಟ್ಟದ ನಷ್ಟಕ್ಕೆ ಒಳಗಾಗಿದ್ದು ಮೀನುಗಾರರು ಅತಂತ್ರರಾಗಿದ್ದಾರೆ. ಸಮಸ್ಯೆಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಕಂಡುಹಿಡಿಯದಿದ್ದರೆ ಭವಿಷ್ಯದಲ್ಲಿ ಮೀನುಗಾರಿಕೆ ಉದ್ಯಮ ಅತಂತ್ರವಾಗುವ ಆತಂಕ ಎದುರಾಗಿದೆ.

ಕಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಡಿಕ್ಕಿ: ಚಾಲಕ ಸಾವು

May 21 2024, 12:32 AM IST

ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ. 

‘ಕರ್ನಾಟಕ ಮಾದರಿ’ ಅಭಿವೃದ್ಧಿಗೆ 1 ವರ್ಷ

May 20 2024, 01:35 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಂಡು 1 ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮಾದರಿಯನ್ನು ಸೃಷ್ಟಿಸಿದ್ದು, ರಾಜ್ಯ ಸರ್ಕಾರ ಅಭಿವೃದ್ಧಿಯ ಶಕೆಯನ್ನು ಸೃಷ್ಟಿಸಿದೆ.

ಗೂಂಡಾ ರಾಜ್ಯವಾಗುತ್ತಿದೆ ಕರ್ನಾಟಕ

May 18 2024, 12:35 AM IST
ಉತ್ತರ ಪ್ರದೇಶ ಮೊದಲು ಗೂಂಡಾ ರಾಜ್ಯವಾಗಿತ್ತು. ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾದ ನಂತರ ಅಲ್ಲಿ ಶಾಂತಿ ನೆಲೆಸಿದೆ. ಅವರು ಯಾವುದೇ ಕಾನೂನು ಬದಲಾವಣೆ ಮಾಡದೇ ಇದ್ದ ಕಾನೂನಿನಲ್ಲಿಯೇ ಎಲ್ಲವನ್ನು ನಿಭಾಯಿಸಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ.

ನೀರಜ್‌ಗೆ ಚಿನ್ನ, ರಾಜ್ಯದ ಮನುಗೆ ಬೆಳ್ಳಿ: ಮತ್ತೆ 3 ಚಿನ್ನ ಗೆದ್ದ ಕರ್ನಾಟಕ ಅಥ್ಲೀಟ್ಸ್‌

May 16 2024, 12:51 AM IST
ಫೆಡರೇಶನ್‌ ಕಪ್‌ನ ಜಾವೆಲಿನ್‌ ಥ್ರೋನಲ್ಲಿ ಚೋಪ್ರಾಗೆ ಕನಾರ್ಟಕದ ಮನು ತೀವ್ರ ಪೈಪೋಟಿ ನೀಡಿದರು. ಆದರೆ ಅವರು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ರಾಷ್ಟ್ರೀಯ ಚಾಂಪಿಯನ್‌ ಕರ್ನಾಟಕ ಬಾಸ್ಕೆಟ್‌ಬಾಲ್‌ ತಂಡಕ್ಕೆ ಅದ್ಧೂರಿ ಸ್ವಾಗತ

May 16 2024, 12:45 AM IST
ರಾಜ್ಯ ತಂಡದ ಆಟಗಾರ್ತಿಯರಿಗೆ ಹೂಗುಚ್ಛ ನೀಡಿ, ಸಿಹಿ ತಿನ್ನಿಸಿ ಬರ ಮಾಡಿಕೊಳ್ಳಲಾಯಿತು. ಈ ವೇಳೆ ಆಟಗಾರ್ತಿಯರು ಟ್ರೋಫಿ ಪ್ರದರ್ಶಿಸಿ ಸಂಭ್ರಮಿಸಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 78
  • next >

More Trending News

Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved