• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತೋಷ್‌ ಟ್ರೋಫಿ ಫುಟ್ಬಾಲ್‌: ಕರ್ನಾಟಕ-ದೆಹಲಿ ಡ್ರಾ

Feb 23 2024, 01:48 AM IST
ಸಂತೋಷ್‌ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ ಫೈನಲ್‌ ಸುತ್ತಿನಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ಡ್ರಾದೊಂದಿಗೆ ತನ್ನ ಅಭಿಯಾನ ಆರಂಭಿಸಿದೆ.

ಕರ್ನಾಟಕ vs ವಿದರ್ಭ ಕ್ವಾರ್ಟರ್‌ ಕದನ

Feb 23 2024, 01:47 AM IST
ಒಂದೂವರೆ ತಿಂಗಳು ಗುಂಪು ಹಂತದ ಸೆಣಸಾಟದ ಬಳಿಕ 8 ತಂಡಗಳು ರಣಜಿ ಟ್ರೋಫಿ ನಾಕೌಟ್‌ ಹಂತ ಪ್ರವೇಶಿಸಿದ್ದು, ಶುಕ್ರವಾರದಿಂದ ಕ್ವಾರ್ಟರ್‌ ಫೈನಲ್‌ನಲ್ಲಿ ಸೆಣಸಲಿವೆ.

ರಣಜಿ ಕ್ವಾರ್ಟರ್‌ ಫೈನಲ್‌ಗೆ ಕರ್ನಾಟಕ ಲಗ್ಗೆ

Feb 20 2024, 01:52 AM IST
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಕಲ್ಯಾಣ ಕರ್ನಾಟಕ ಭಾಗದ 371 ಜೆ ಪ್ರಮಾಣಪತ್ರ ಪರರು ಪಡೆಯುತ್ತಿದ್ದಾರೆ: ಸಚಿವ ಶಿವರಾಜ ತಂಗಡಗಿ

Feb 19 2024, 01:31 AM IST
ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸದೇ ಇರುವವರು ೩೭೧ ಜೆ ಪ್ರಮಾಣಪತ್ರ ಪಡೆದು ಮೂಲ ನಿವಾಸಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಸರಿಪಡಿಸುವ ಪ್ರಯತ್ನ ಸರ್ಕಾರದ ಮಟ್ಟದಲ್ಲಿ ನಡೆದಿದೆ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ

Feb 18 2024, 01:33 AM IST
ಮೆಡಿಕಲ್ ಕಾಲೇಜಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡದಿರುವುದಕ್ಕೆ ಆಕ್ರೋಶ ಹೊರಹಾಕಿದ್ದು, ಮಾನವ ಸರಪಳಿಸಿ ನಿರ್ಮಿಸಿದರು.

ಚಂಡೀಗಢ ವಿರುದ್ಧ ಕರ್ನಾಟಕ ಆರ್ಭಟದ ಆಟ

Feb 18 2024, 01:31 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕದ ವಿರುದ್ಧ ಚಂಡೀಗಢ ಮೊದಲ ಇನ್ನಿಂಗ್ಸ್‌ನಲ್ಲಿ 267ಕ್ಕೆ ಆಲೌಟ್‌ ಅಗಿದೆ. ಮನೀಶ್‌ ಸ್ಫೋಟಕ ಶತಕ ನೆರವಿನಿಂದ ರಾಜ್ಯ ತಂಡ 2ನೇ ದಿನಾಂತ್ಯಕ್ಕೆ 3 ವಿಕೆಟ್‌ಗೆ 268 ರನ್‌ ಗಳಿಸಿದೆ.

ಕರ್ನಾಟಕ ಹೈಕೋರ್ಟ್‌ ಸಿಜೆ ಆಗಿ ಅಂಜಾರಿಯಾ ನೇಮಕ

Feb 17 2024, 01:19 AM IST
ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ಅವರನ್ನು ಕೇಂದ್ರ ಕಾನೂನು ಸಚಿವಾಲಯ ನೇಮಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ

Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.

ರಣಜಿ: ಚಂಡೀಗಢ ವಿರುದ್ಧ ಮೊದಲ ದಿನ ಕರ್ನಾಟಕ ಮೇಲುಗೈ

Feb 17 2024, 01:16 AM IST
ಕರ್ನಾಟಕದ ಬೌಲರ್‌ಗಳು ಮತ್ತೆ ತಮ್ಮ ಅಬ್ಬರದ ಪ್ರದರ್ಶನ ಮುಂದುವರಿಸಿದ್ದಾರೆ. ಮೊದಲ ದಿನವೇ ಚಂಡೀಗಢವನ್ನು ಕಾಡಿದ ಬೌಲರ್‌ಗಳು, ರಾಜ್ಯ ತಂಡ ಮೇಲುಗೈ ಸಾಧಿಸಲು ನೆರವಾದರು.

ರಣಜಿ: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್‌

Feb 16 2024, 01:48 AM IST
ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಬಾರಿ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಸದ್ಯ ಮಾಡು ಇಲ್ಲವೇ ಮಡಿ ಘಟ್ಟದಲ್ಲಿದೆ. ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ಗೇರುವ ಕಾತರದಲ್ಲಿರುವ ರಾಜ್ಯ ತಂಡಕ್ಕೆ ಶುಕ್ರವಾರದಿಂದ ಚಂಡೀಗಢ ಸವಾಲು ಎದುರಾಗಲಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved