ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಕೋಟ್ಯಂತರ ರು. ಬಹುಮಾನ ರೂಪದಲ್ಲಿ ಹರಿದುಬರುತ್ತಿರುವುದರಿಂದ ಕೇರಳ ಲಾಟರಿಗೆ ಬೇಡಿಕೆ ಸೃಷ್ಟಿಯಾಗಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯಶ್ರೀ ಮತ್ತು 2022ನೇ ಸಾಲಿನ ದತ್ತಿ ಬಹುಮಾನ ಮತ್ತು ಪುಸ್ತಕ ಬಹುಮಾನ ಪ್ರಕಟ
ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.
ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಬಜೆಟ್ನಲ್ಲಿ ಒಟ್ಟಾರೆ 7145 ಕೋಟಿ ರು. ಮೀಸಲಿಡಲಾಗಿದೆ.