• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಂಡವಪುರ: ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಅಕ್ರಮ ಮಾರಾಟ

Mar 14 2025, 12:32 AM IST

ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಕೋಟ್ಯಂತರ ರು. ಬಹುಮಾನ ರೂಪದಲ್ಲಿ ಹರಿದುಬರುತ್ತಿರುವುದರಿಂದ ಕೇರಳ ಲಾಟರಿಗೆ ಬೇಡಿಕೆ ಸೃಷ್ಟಿಯಾಗಿದೆ. 

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ರದ್ದುಗೊಳಿಸಲು ಆಗ್ರಹಿಸಿ ರೈತರ ಪ್ರತಿಭಟನೆ

Mar 13 2025, 01:50 AM IST
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರದ್ದುಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಗೋಧಿ ಬೇಸಾಯದಲ್ಲಿ ವೈವಿಧ್ಯತೆ ಹೊಂದಿರುವ ಕರ್ನಾಟಕ

Mar 12 2025, 12:47 AM IST
ಕರ್ನಾಟಕವು ಗೋಧಿ ಬೇಸಾಯದಲ್ಲಿ ವೈವಿಧ್ಯತೆಯನ್ನು ಹೊಂದಿದ್ದು, ಶೇ.60 ರಷ್ಟು ಮಳೆಯಾಶ್ರಿತ ಹಾಗೂ ಶೇ.40 ರಷ್ಟು ನೀರಾವರಿ ಪ್ರದೇಶದಲ್ಲಿ ಗೋಧಿ ಬೆಳೆಯಲಾಗುತ್ತಿದೆ ಎಂದು ಕೃವಿವಿ ವಿಸ್ತರಣಾ ನಿರ್ದೇಶಕ ಡಾ.ಆರ್.ಬಸವರಾಜಪ್ಪ ಹೇಳಿದರು.

‘ಡ್ರಗ್ಸ್ ಮುಕ್ತ ಕರ್ನಾಟಕ’ಕ್ಕಾಗಿ ಪೊಲೀಸರಿಂದ ಮ್ಯಾರಥಾನ್‌ : ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ

Mar 10 2025, 12:23 AM IST
‘ಡ್ರಗ್ಸ್ ಮುಕ್ತ ಕರ್ನಾಟಕ’ದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ಪೊಲೀಸ್‌, ನಮ್ಮ ಹೆಮ್ಮೆ’ ಘೋಷವಾಕ್ಯದಡಿ ರಾಜ್ಯಾದ್ಯಂತ ಪೊಲೀಸರಿಂದ ಭಾನುವಾರ ಮ್ಯಾರಥಾನ್ ಓಟ ನಡೆಯಿತು. ಈ ವೇಳೆ, ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಶಾಂತಿ ಕುರಿತು ಜಾಗೃತಿ ಮೂಡಿಸಲಾಯಿತು.

ಗ್ರಾಮ ಸಡಕ್ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಲ್ಯಾಣ ಪಥ-ಪ್ರಗತಿ ಪಥಕ್ಕೆ ಚಾಲನೆ

Mar 09 2025, 01:46 AM IST
ರಾಜ್ಯ ಸರ್ಕಾರಕ್ಕೆ ರಾಜಕೀಯ ಶಕ್ತಿ ನೀಡಿದ ನೆಲ ಕಲ್ಯಾಣ ಕರ್ನಾಟಕ ಪ್ರದೇಶ‌. ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿರುವ ಈ ಪ್ರದೇಶದ ಸರ್ವಾಂಗೀಣ ಪ್ರಗತಿಗೆ ಬರುವ ದಿನಗಳಲ್ಲಿ ಹೆಚ್ಚಿನ ಗಮನ ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ರಾಜ್ಯಸಭೆ ವಿಪಕ್ಷ ನಾಯಕ ಡಾ। ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಬೆಂಗಳೂರು : ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Mar 09 2025, 01:45 AM IST

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯಶ್ರೀ ಮತ್ತು 2022ನೇ ಸಾಲಿನ ದತ್ತಿ ಬಹುಮಾನ ಮತ್ತು ಪುಸ್ತಕ ಬಹುಮಾನ ಪ್ರಕಟ 

ಕರ್ನಾಟಕ ಬಜೆಟ್ 2025 : ಗ್ರಾಮೀಣ ಭಾಗದ ಅಭಿವೃದ್ಧಿಗೆ ಕೃಷಿ ಪಥ, ಹಸಿರು ಪಥ, ಕೃಷಿ ಕವಚ

Mar 08 2025, 12:25 PM IST

ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.

ಕರ್ನಾಟಕ ಬಜೆಟ್ 2025 : ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಳ ಮಾಡಿದ ಸಿಎಂ

Mar 08 2025, 11:52 AM IST

ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

ಕರ್ನಾಟಕ ಬಜೆಟ್ 2025 : ಕಟ್ಟಡ ಕಾರ್ಮಿಕರ ಕುಟುಂಬದವರಿಗೆ ಮರಣ ಪರಿಹಾರ ಡಬ್ಬಲ್‌

Mar 08 2025, 11:46 AM IST

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್‌, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ

ಕರ್ನಾಟಕ ಬಜೆಟ್ 2025 : ರೈತರ ಬಾಳು ಹಸನು ಮಾಡಲು ಸಿದ್ಧು ಸಂಕಲ್ಪ - 7145 ಕೋಟಿ ಅನುದಾನ

Mar 08 2025, 10:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಬಜೆಟ್‌ನಲ್ಲಿ ಒಟ್ಟಾರೆ 7145 ಕೋಟಿ ರು. ಮೀಸಲಿಡಲಾಗಿದೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved