• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಕಚೇರಿಗೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

Mar 02 2025, 01:15 AM IST
ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಭೇಟಿ ನೀಡಿದರು.

ನಿಲ್ಲದ ಮರಾಠಿಗರ ಪುಂಡಾಟಿಕೆ : ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ತಡೆದು, ಚಾಲಕನ ಮುಖಕ್ಕೆ ಮಸಿ

Mar 01 2025, 07:48 AM IST

ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್‌ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.

ದೇಶಕ್ಕೇ ಮಾದರಿಯಾದ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ : ಸೂರಜ್ ಎಂ.ಎನ್. ಹೆಗಡೆ

Mar 01 2025, 01:04 AM IST

  ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರುಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ 36 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲೂ ಜಾರಿಗೊಳಿಸಿದ್ದಾರೆ.

ಮರಾಠಿ ಪುಂಡರ ವಿರುದ್ಧ 22ಕ್ಕೆ ಕರ್ನಾಟಕ ಬಂದ್‌ : ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ

Mar 01 2025, 01:04 AM IST

 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.22ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.

ಕನ್ನಡಪ್ರಭದ ಉಗಮ ಸೇರಿ 25 ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ

Mar 01 2025, 01:01 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲ್ಯುಜೆ ದತ್ತಿನಿಧಿಯ 25 ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ‘ಕನ್ನಡಪ್ರಭ’ದ ತುಮಕೂರು ಜಿಲ್ಲೆಯ ವಿಶೇಷ ಪ್ರತಿನಿಧಿ ಉಗಮ ಶ್ರೀನಿವಾಸ್ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿದೆ.

ಬಂದ್‌ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ನಡುವೆ ಪೂರ್ಣ ಪ್ರಮಾಣದ ಬಸ್‌ ಸಂಚಾರ ಪುನಾರಂಭ

Feb 28 2025, 12:48 AM IST

 ಬಂದ್‌ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವೆ ಗುರುವಾರ ಪೂರ್ಣ ಪ್ರಮಾಣದ ಬಸ್‌ ಸಂಚಾರ ಪುನಾರಂಭಗೊಂಡಿದೆ.

ಕರ್ನಾಟಕ ಸೇರಿ 8 ರಾಜ್ಯದ 18 ಲಕ್ಷ ಮಕ್ಕಳ ಆರೋಗ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಸರೆ!

Feb 27 2025, 12:30 AM IST
ಭಾರತದ ಸಾರ್ವಜನಿಕ ಆಹಾರ ವಿತರಣಾ ವ್ಯವಸ್ಥೆಯ (ಪಿಡಿಎಸ್) ವಿಸ್ತರಣೆಯು ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳ 18 ಲಕ್ಷ ಮಕ್ಕಳ ಕುಂಠಿತ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅಮೆರಿಕದ ಎಕನಾಮಿಕ್ ಅಸೋಸಿಯೇಷನ್‌ನ ಅಧ್ಯಯನವೊಂದು ತಿಳಿಸಿದೆ.

ಬಸ್‌ ಸಂಚಾರ ಬಂದ್‌, ಪ್ರಯಾಣಿಕರ ಪರದಾಟ : ಕರ್ನಾಟಕ - ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

Feb 24 2025, 12:32 AM IST
ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಎಂಇಎಸ್‌ ಪುಂಡರು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದರ ಪರಿಣಾಮವಾಗಿ ಉಭಯ ರಾಜ್ಯಗಳ ಪ್ರಯಾಣಿಕರ ಮೇಲೆ ಬಿದ್ದಿದ್ದು, ಸರ್ಕಾರಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ.

ಸಿಎಂ ಚರ್ಚೆಗೆ ಆಹ್ವಾನಿಸದಿದ್ರೆ ಬೆಂಗಳೂರು ಚಲೋ : ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ಎಚ್ಚರಿಕೆ

Feb 22 2025, 12:50 AM IST

ಅಣ್ಣಾ ಹಜಾರೆ-ಸಂತೋಷ ಹೆಗಡೆ ಇವರುಗಳ ನೇತೃತ್ವದಲ್ಲಿ ಬೆಂಗಳೂರು ಚಲೋ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಅನಿರ್ದಿಷ್ಟ ಅವಧಿಗೆ ನಡೆಸುವುದಾಗಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ತಿಳಿಸಿದರು

ಅನುದಾನ ಮಂಜೂರಾಗದ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಕರ್ನಾಟಕ ವಿಶ್ವವಿದ್ಯಾಲಯ!

Feb 20 2025, 12:50 AM IST
ವಿವಿಯ ಅಗತ್ಯತೆಗಳಿಗೆ ತಕ್ಕಂತೆ ಅನುದಾನ ಮಂಜೂರಾಗದ ಹಿನ್ನೆಲೆಯಲ್ಲಿ ವಿವಿ ಆರ್ಥಿಕ ಆರೋಗ್ಯ ಅತೀವ ಹದಗೆಟ್ಟಿದೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved