• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿಲೂ ಗ್ಯಾರಂಟಿ ಘೋಷಿಸಿದ ‘ಗ್ಯಾರಂಟಿ ರಾಯಭಾರಿ’ ಡಿಕೆಶಿ! ಕರ್ನಾಟಕ ಗೃಹಲಕ್ಷ್ಮೀ ರೀತಿ ಪ್ಯಾರಿ ದೀದಿ ಯೋಜನೆ

Jan 07 2025, 11:18 AM IST

ಮುಂದಿನ ತಿಂಗಳು ನಡೆಯಲಿರುವ ದಿಲ್ಲಿ ವಿಧಾನಸಭೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಅಲ್ಲಿ ಕೂಡ ಕರ್ನಾಟಕದ ಗೃಹಲಕ್ಷ್ಮಿ ಮಾದರಿಯ 2500 ರು. ಗ್ಯಾರಂಟಿ ಸ್ಕೀಂ ಘೋಷಿಸಿದ್ದಾರೆ.

ಕರ್ನಾಟಕ ಹಾಗೂ ಕೇರಳದ ಸಿಂಡಿಕೇಟ್‌ ಮೂಲಕ ಹಣ ಸಂಗ್ರಹಿಸುತ್ತಿದ್ದ ಪಿಎಫ್‌ಐ ಉಗ್ರ ಸೆರೆ

Jan 06 2025, 01:01 AM IST
ಕರ್ನಾಟಕ ಹಾಗೂ ಕೇರಳದಲ್ಲಿರುವ ಸಿಂಡಿಕೇಟ್‌ಗಳ ಮೂಲಕ ದುಬೈನಿಂದ ಬರುತ್ತಿದ್ದ ಅಕ್ರಮ ಹಣವನ್ನು ಭಾರತದ ಪಿಎಫ್‌ಐ ಕೇಡರ್‌ಗಳಿಗೆ ಉಗ್ರ ಚಟುವಟಿಕೆಗಾಗಿ ವಿತರಿಸುತ್ತಿದ್ದ ಮೊಹಮ್ಮದ್‌ ಸಜ್ಜಾದ್‌ ಆಲಂ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಮತ್ತೆ ಮಯಾಂಕ್‌ ಶತಕ: ವಿಜಯ್‌ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಕ್ವಾರ್ಟರ್‌ಗೆ ಲಗ್ಗೆ

Jan 06 2025, 01:00 AM IST
ನಾಗಲ್ಯಾಂಡ್‌ ವಿರುದ್ಧ 9 ವಿಕೆಟ್‌ ಜಯ. ಅಂಕಪಟ್ಟಿಯಲ್ಲಿ ಅಗ್ರಸ್ಥಾನಿ, ನೇರವಾಗಿ ಕ್ವಾರ್ಟರ್‌ಗೆ. ಅಂತಿಮ 8ರ ಘಟ್ಟದ ಪಂದ್ಯದಲ್ಲಿ ಜ.11ಕ್ಕೆ ಬರೋಡಾ ವಿರುದ್ಧ ಸೆಣಸು.

ವಿಜಯ್‌ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿ : ಕೊನೆಯ ಪಂದ್ಯದಲ್ಲಿ ಇಂದು ಕರ್ನಾಟಕ vs ನಾಗಾಲ್ಯಾಂಡ್‌

Jan 05 2025, 01:31 AM IST
ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಕರ್ನಾಟಕಕ್ಕೆ ನಾಗಾಲ್ಯಾಂಡ್‌ ಎದುರಾಳಿ. ದೊಡ್ಡ ಗೆಲುವಿನೊಂದಿಗೆ ನೇರವಾಗಿ ಕ್ವಾರ್ಟರ್‌ ಫೈನಲ್‌ ಹಂತ ಪ್ರವೇಶಿಸಲು ಕರ್ನಾಟಕ ಕಾತರ.

ಗ್ರಾಮ್ ಓನ್ ಮತ್ತು ಕರ್ನಾಟಕ ಓನ್ ಕೇಂದ್ರಗಳಲ್ಲಿ ಜ.31ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಕಾಲಾವಕಾಶ

Jan 04 2025, 12:33 AM IST

ಪಡಿತರ ಚೀಟಿ ತಿದ್ದುಪಡಿ ( ಹೆಸರು ಬದಲಾವಣೆ, ಸದಸ್ಯರ ಸೇರ್ಪಡೆ ಮತ್ತು ಸದಸ್ಯರ ಹೆಸರು ತೆಗೆದು ಹಾಕುವುದು, ನ್ಯಾಯಬೆಲೆ ಅಂಗಡಿ ಬದಲಾವಣೆ ಮತ್ತು ವಿಳಾಸ ಬದಲಾವಣೆ) ಪ್ರಾರಂಭ

ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್‌ ಯಶಸ್ವಿಗೊಳಿಸಿ

Jan 04 2025, 12:30 AM IST
ಧಾರವಾಡ ತಾಲೂಕಿನ ದಡ್ಡಿಕಮಲಾಪುರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯುವ ಜಾಂಬೋರೇಟ್‌ಗೆ ಆಗಮಿಸುವ 8 ಜಿಲ್ಲೆಗಳ 1000 ಮಕ್ಕಳಿಗೆ ಹಾಗೂ 200 ಸಿಬ್ಬಂದಿಗೆ ಮೂಲಭೂತ ಸೌಲಭ್ಯ ಒದಗಿಸಿ ವ್ಯವಸ್ಥಿತವಾಗಿ ಕಾರ್ಯಕ್ರಮ ನಿರ್ವಹಣೆ ಮಾಡಿ ಯಶಸ್ವಿಗೊಳಿಸಬೇಕು.

ಕನ್ನಡಪ್ರಭ, ಸುವರ್ಣ ನ್ಯೂಸ್‌ನ ಐವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Jan 03 2025, 06:57 AM IST

ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2023 ಮತ್ತು 2024ರ ಎರಡೂ ಸಾಲಿನ ವಾರ್ಷಿಕ ಪ್ರಶಸ್ತಿ ಮತ್ತು ವಿವಿಧ ದತ್ತಿ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದ್ದು, ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಐವರು ಪ್ರತಿನಿಧಿಗಳಿಗೆ ವಿವಿಧ ಪ್ರಶಸ್ತಿಗಳು ಲಭಿಸಿವೆ.

ದಾವಣಗೆರೆ ಐವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ

Jan 03 2025, 12:30 AM IST
ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಸಾವಿಗೆ ನಾನೇ ಕಾರಣವೆಂದು ಬರೆದಿಟ್ಟು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧಿಕಾರಿ ಆತ್ಮಹತ್ಯೆ

Dec 31 2024, 01:30 AM IST
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಧಿಕಾರಿಯೊಬ್ಬರು ಡೆತ್‌ ನೋಟ್‌ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಣೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಾಖಲೆ

Dec 31 2024, 01:30 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved