• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಭೂಪಟದ ರಂಗೋಲಿ ಸ್ಪರ್ಧೆ ಅರ್ಥಪೂರ್ಣ: ರವಿ ದಳವಾಯಿ

Oct 29 2024, 12:51 AM IST
ತರೀಕೆರೆ, ಕರ್ನಾಟಕ ಏಕೀಕರಣದ ನೆನಪಿಗೆ ಮತ್ತು ಕರ್ನಾಟಕ ಎಂದು ಘೋಷಣೆ ಮಾಡಿದ ಐವತ್ತು ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಕರ್ನಾಟಕ ಭೂಪಟದ ರಂಗೋಲಿ ಬಿಡಿಸುವ ಸ್ಪರ್ಧೆ ಮತ್ತು ಜನಪದ ಗೀತೆ ಗಾಯನ ಸ್ಪರ್ಧೆ ಬಹಳ ಅರ್ಥಪೂರ್ಣವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ತಿಳಿಸಿದರು.

ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕ ರಚನೆ

Oct 28 2024, 01:05 AM IST
ಚಾಮರಾಜನಗರ ತಾಲೂಕಿನ ಚಂದಕವಾಡಿ ಡಾ.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕವನ್ನು ರಚನೆ ಮಾಡಲಾಯಿತು.

ಕರ್ನಾಟಕ ಬ್ಯಾಂಕಿನಲ್ಲಿರುವ ವಿಮೆ ಸೌಲಭ್ಯ ಪಡೆದುಕೊಳ್ಳಿ

Oct 27 2024, 02:30 AM IST
ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಅನೇಕ ವಿಮೆಗಳಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು.

ಕಲ್ಯಾಣ ಕರ್ನಾಟಕ ಎಲ್ಲಾ ರಂಗಗಳಲ್ಲಿಯೂ ಸಮೃದ್ಧ ನೆಲೆ: ಕುಲಪತಿ ಪ್ರೊ.ಹರೀಶ ರಾಮಸ್ವಾಮಿ

Oct 27 2024, 02:03 AM IST
ದೇವದರ್ಗ ಪಟ್ಟಣದ ಬಸವ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಆವರಣದಲ್ಲಿ ರಾಯಚೂರು ವಿವಿ ಆಯೋಜಿಸಿದ್ದ ವಾರ್ಷಿಕ ಪ್ರಚಾರೋಪನ್ಯಾಸ ಮಾಲೆ-೦೫ ಸಮಾರಂಭವನ್ನು ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಉದ್ಘಾಟಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ

Oct 26 2024, 01:11 AM IST
ಬೀದರ್‌ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅರಣ್ಯ ಹಕ್ಕು ಕಾಯ್ದೆ ಜಾರಿಯಲ್ಲಿ ಕರ್ನಾಟಕ ವಿಫಲ

Oct 26 2024, 01:03 AM IST
ಆದಿವಾಸಿ ಮುಖಂಡರೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆ

ರಣಜಿ ಟ್ರೋಫಿ : ಮೊದಲೆರಡು ಪಂದ್ಯಕ್ಕೆ ಮಳೆ ಅಡ್ಡಿ- ಇಂದಿನಿಂದ ಕರ್ನಾಟಕ vs ಬಿಹಾರ ಸೆಣಸು

Oct 26 2024, 12:55 AM IST
ಪಾಟ್ನಾದಲ್ಲಿ ನಡೆಯಲಿರುವ ಪಂದ್ಯ. ಮೊದಲೆರಡು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ, 2 ಪಂದ್ಯಗಳಿಂದ ಕೇವಲ 2 ಅಂಕ ಗಳಿಸಿರುವ ರಾಜ್ಯ ತಂಡಕ್ಕೆ ಮೊದಲ ಜಯದ ಗುರಿ. ಮಯಾಂಕ್‌, ಮನೀಶ್‌ ಮೇಲೆ ನಿರೀಕ್ಷೆ.

ಅಜಪುರ ಕರ್ನಾಟಕ ಸಂಘದ ನಾಡಹಬ್ಬ: ಸಾಧಕರಿಗೆ ಸನ್ಮಾನ

Oct 25 2024, 01:11 AM IST
ಬ್ರಹ್ಮಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜಪುರ ಕರ್ನಾಟಕ ಸಂಘದ 69ನೇ ವರ್ಷದ ನಾಡಹಬ್ಬ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

27ರಂದು ಕರ್ನಾಟಕ ಜಾನಪದ ಪರಿಷತ್‌ನಿಂದ ಜಾನಪದ ಹಬ್ಬ

Oct 24 2024, 12:42 AM IST
ಕೃಷ್ಣ ಮಠದ ರಾಜಾಂಗಣದಲ್ಲಿ ಅ. 27ರಂದು ಜಾನಪದ ಹಬ್ಬ- 2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು: ಡಾ. ಅಜಯ್ ಧರ್ಮಸಿಂಗ್

Oct 24 2024, 12:40 AM IST
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರ್ಕಾರ ಪ್ರತಿವರ್ಷ ₹5 ಸಾವಿರ ಕೋಟಿ ಅನುದಾನ ನೀಡುತ್ತಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 74
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved