• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಮಹಿಳಾ ಕೆಪಿಎಲ್‌ ಗೆ ಆಯ್ಕೆಯಾಗಿರುವ ಜೆ. ದೀಕ್ಷಾಗೆ ಸನ್ಮಾನ

Aug 03 2025, 01:30 AM IST
1ನೇ ಬಿಸಿಎ ವಿದ್ಯಾರ್ಥಿನಿ ಜೆ. ದೀಕ್ಷಾ ಅವರನ್ನು ಕಾಲೇಜು, ಬಿಸಿಎ ಹಾಗೂ ಕ್ರೀಡಾ ವಿಭಾಗದಿಂದ ಅಭಿನಂದಿಸಲಾಯಿತು.

ಅಂಗಾಂಗ ದಾನದಲ್ಲಿ ಕರ್ನಾಟಕ ತೃತೀಯ: ದಿನೇಶ್‌ ಗುಂಡೂರಾವ್‌

Aug 02 2025, 12:15 AM IST
ದೇರಳಕಟ್ಟೆ ಯೇನೆಪೋಯ ವೈದ್ಯಕೀಯ ಕಾಲೇಜಿನ ಎಂಡ್ಯೂರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಭಾರತೀಯ ಅಂಗಾಂಗ ದಾನ ದಿನಾಚರಣೆ 2025 ಕಾರ್ಯಕ್ರಮ ನೆರವೇರಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ತಾಲೂಕು ಪದಾಧಿಕಾರಿಗಳ ಸಭೆ

Aug 01 2025, 02:15 AM IST
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ತಾಲೂಕು ಘಟಕ ಪದಾಧಿಕಾರಿಗಳ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿಇತ್ತೀಚೆಗೆ ನಡೆಯಿತು.

ಸದ್ಯೋಜಾತ ಶಾಸ್ತ್ರಿ ಹಿರೇಮಠಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ

Jul 26 2025, 01:30 AM IST
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಜಿ. ನಾಗಲಾಪುರ ಗ್ರಾಮದ ಸದ್ಯೋಜಾತ ಶಾಸ್ತ್ರಿ ಹಿರೇಮಠ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯು 2025-26ನೇ ಸಾಲಿನ ಪ್ರಶಸ್ತಿ ಒಲಿದಿದೆ.

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಆಟಿ ಅಮವಾಸ್ಯೆ ಕಷಾಯ ವಿತರಣೆ

Jul 25 2025, 01:12 AM IST
ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣಾ ಕಾರ್ಯಕ್ರಮವು ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯಿರುವ ಕ್ಲಾಕ್ ಟವರ್ ಬಳಿ ಗುರುವಾರ ನಡೆಯಿತು.

ಕರ್ನಾಟಕ ಚುನಾವಣೆ ಅಕ್ರಮಕ್ಕೆ 100% ಸಾಕ್ಷ್ಯ ಇದೆ: ರಾಹುಲ್‌ ಬಾಂಬ್‌

Jul 25 2025, 12:31 AM IST
ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಪ್ರಕರಣ ಇದೀಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತು ಕೇಂದ್ರ ಚುನಾವಣಾ ಆಯೋಗದ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.

8 ಕೋಟಿ ರು.ವೆಚ್ಚದಲ್ಲಿ ಮಾಸ್ತಿ ಕರ್ನಾಟಕ ಪಬ್ಲಿಕ್‌ ಶಾಲೆ ಪುನರ್ ನಿರ್ಮಾಣ

Jul 24 2025, 12:55 AM IST
ಪುನರ್ ನಿರ್ಮಾಣಗೊಂಡಿರುವ ಈ ಶಾಲೆಯು 18 ತರಗತಿ ಕೊಠಡಿ, ಕಂಪ್ಯೂಟರ್‌ ಪ್ರಯೋಗಾಲಯ, ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಕಲಿಕಾ ಚಟುವಟಿಕೆ ಕೊಠಡಿಗಳು, 3 ಶೌಚಾಲಯ ಬ್ಲಾಕ್‌ ಗಳು, ಅಡುಗೆ ಮನೆ ಬ್ಲಾಕ್‌ ಹೊಂದಿದೆ. ಎಲ್.ಕೆ.ಜಿ ಯಿಂದ 8ನೇ ತರಗತಿವರೆಗಿನ ಈ ಶಾಲೆಯಲ್ಲಿ 800 ವಿದ್ಯಾರ್ಥಿಗಳಿದ್ದು, ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳೆರಡರಲ್ಲೂ ಭೋದನಾ ಸೌಲಭ್ಯವಿದೆ .

ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರತಿಭಟನೆ

Jul 24 2025, 12:47 AM IST
ಈಗ ದಿನಗೂಲಿ ವ್ಯಾಪಾರಿಗಳ ಮೇಲೂ ಹೊರಿಸುತ್ತಿರುವುದು ಸಣ್ಣ ವ್ಯಾಪಾರಿಗಳು ಜೀವನ ನಡೆಸುವುದೇ ಕಷ್ಟವಾಗಿದೆ.

ತಲಾದಾಯದ ಬೆಳವಣಿಗೆ: ದೇಶದಲ್ಲೇ ಕರ್ನಾಟಕ ನಂ.1

Jul 23 2025, 04:26 AM IST
ತೆರಿಗೆ ಸಂಗ್ರಹದಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿರುವ ಕರ್ನಾಟಕ, ಕಳೆದೊಂದು ದಶಕದಲ್ಲಿ ತಲಾದಾಯ ಹೆಚ್ಚಳ ಪ್ರಮಾಣದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರದ ಅಂಕಿ ಅಂಶಗಳು ಹೇಳಿವೆ.

ಒಳಮೀಸಲಾತಿ ಜಾರಿ ಮಾಡದಿದ್ದರೆ, ಕರ್ನಾಟಕ ಬಂದ್‌: ಮಾಜಿ ಸಚಿವ ನಾರಾಯಣಸ್ವಾಮಿ

Jul 22 2025, 12:17 AM IST
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಆ. 15ರೊಳಗೆ ಜಾರಿ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved