• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಬೆಣ್ಣೆ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಕಿಡಿ

Apr 19 2025, 12:42 AM IST

ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ -2025 ವಾಪಾಸ್‌ ಕಳುಹಿಸಿದ ರಾಜ್ಯಪಾಲ

Apr 17 2025, 10:27 AM IST

ಕೆಪಿಎಸ್ಸಿ ಕಾರ್ಯ ಚಟುವಟಿಕೆಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ-2025ರಲ್ಲಿನ ಅಂಶಗಳ ಕುರಿತು ಕಾನೂನು ಸಲಹೆ ಪಡೆದು ಮರು ಸಲ್ಲಿಸುವಂತೆ ರಾಜ್ಯಪಾಲರು ವಿಧೇಯಕವನ್ನು ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ಧಾರವಾಡ: ಇಡೀ ಕರ್ನಾಟಕ ತಲುಪಲಿಲ್ಲ ಆನಂದಕಂದರ ಸಾಹಿತ್ಯ - ಡಾ. ವಿನಯಾ ಒಕ್ಕುಂದ

Apr 17 2025, 01:15 AM IST
ಇಂದು ಜಾತಿ, ಲಿಂಗ, ವರ್ಣ, ವರ್ಗ, ಭಾಷೆಗಳೆಂಬ ವೈರಸ್‌ಗಳು ಜನರ ಮನಸ್ಸನ್ನು ಒಡೆಯುತ್ತವೆ. ಭಾಷಾ ಬಾಂಧವ್ಯವನ್ನು ಬೆಸೆಯುವ ಕಾರ್ಯವನ್ನು ಡಾ. ಬೆಟಗೇರಿ ಕೃಷ್ಣಶರ್ಮ ಮಾಡಿದರು.

ಕರ್ನಾಟಕ ಆರ್ಯವೈಶ್ಯ ಮಹಾ ಸಭಾದಿಂದ ಲ್ಯಾಪ್ಟಾಪ್‌, ಪಿಂಚಣಿ, ಬಡ್ಡಿ ರಹಿತ ಸಾಲ ವಿತರಣೆ

Apr 17 2025, 12:49 AM IST
ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ನಗರದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಅಂಗವಿಕಲರಿಗೆ ಮಾಸಾಶನ, ವಿಧವೆಯರಿಗೆ ಪಿಂಚಣಿ ಮತ್ತು ಉನ್ನತ ಶಿಕ್ಷಣಕ್ಕೆ ಬಡ್ಡಿ ರಹಿತ ಸಾಲ ವಿತರಣೆ ಇತ್ತೀಚೆಗೆ ನೆರವೇರಿತು.

ಮರ ಕಡಿಯಲು ಒಪ್ಪಿಗೆ ಖಂಡಿಸಿ ಜಯ ಕರ್ನಾಟಕ ಪ್ರತಿಭಟನೆ

Apr 16 2025, 12:40 AM IST
ಯಾರದೋ ಒತ್ತಡ, ಪ್ರಭಾವಕ್ಕೆ ಮಣಿದು ಇಲಾಖೆ ಅಧಿಕಾರಿಗಳು ಪರಿಸರ ಹಾಳು ಮಾಡುವುದು ಸರಿಯಲ್ಲ. ಕಚೇರಿಯಲ್ಲೇ ಕುಳಿತು ಮರ ಕಡಿಯಲು ಆದೇಶಿಸಿರುವುದು ನಿಮ್ಮ ಜವಾಬ್ದಾರಿಯೂ ಅಲ್ಲ. ಸ್ಥಳ ವೀಕ್ಷಣೆ ನಡೆಸಿ ಅದು ಅಪಾಯಕಾರಿಯೋ, ಅಲ್ಲವೋ ಎನ್ನುವುದನ್ನು ಮನಗಾಣಬೇಕು.

ಗದಗ-ವಾಡಿ ರೈಲ್ವೆ ಮಾರ್ಗದಿಂದ ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ

Apr 16 2025, 12:34 AM IST
ಭವಿಷ್ಯದಲ್ಲಿ ಗೋವಾ-ಹೈದರಾಬಾದ್, ಗೋವಾ-ದೆಹಲಿಗೆ ವಾಯಾ ಇದೇ ಮಾರ್ಗವಾಗಿ ರೈಲುಗಳು ಸಂಚರಿಸಲು ಅನುಕೂಲವಾಗಲಿದೆ. ಹುಬ್ಬಳ್ಳಿ-ಸೋಲಾಪುರ, ಹುಬ್ಬಳ್ಳಿ-ಬೀದರ್ ರೈಲ್ವೆ ಮಾರ್ಗಕ್ಕೆ ಇದು ಪರ್ಯಾಯ ಮಾರ್ಗ ಆಗಲಿದ್ದು, ಇದರಿಂದ ನಮ್ಮ ಜನಕ್ಕೆ ಅನುಕೂಲವಾಗಲಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025 : ರಘುನಾಥ್ ಆಯ್ಕೆ

Apr 14 2025, 01:23 AM IST
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ಎಸ್. ರಘುನಾಥ್ ಚುನಾಯಿತರಾಗಿದ್ದಾರೆ.

ಕರ್ನಾಟಕ ಸರ್ಕಾರ ನಡೆಸಿದ್ದ ಜಾತಿ ಗಣತಿ ಸಂಚಲನ - ಗಣತಿ ಲೆಕ್ಕಕ್ಕೆ ಲಿಂಗಾಯತರು, ಒಕ್ಕಲಿಗರು ಕಿಡಿ

Apr 14 2025, 01:22 AM IST
ಕರ್ನಾಟಕ ಸರ್ಕಾರ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ಅಂಕಿ ಅಂಶಗಳು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಕ್ಕೆ ದತ್ತಾತ್ರೇಯ ನಾಡಿಗೇರ ಆಯ್ಕೆ

Apr 14 2025, 01:21 AM IST
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿಯಾಗಿ ದತ್ತಾತ್ರೇಯ ನಾಡಿಗೇರ 629 ಮತಗಳನ್ನು ಪಡೆದು ಡಾ. ಸಂಜಯ ನಾಯ್ಕ್(366) ಅವರನ್ನು 203 ಮತಗಳ ಅಂತರದಿಂದ ಸೋಲಿಸಿ ವಿಜಯಶಾಲಿಯಾದರು.

ವಿದ್ಯಾರ್ಥಿಗಳ ಬಹು ಬೇಡಿಕೆಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಕಾಯಂ ಅಧ್ಯಾಪಕರ ಕೊರತೆ

Apr 14 2025, 01:19 AM IST

ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ. ಆದರೆ, ಕಾಯಂ ಅಧ್ಯಾಪಕರು, ಸಿಬ್ಬಂದಿಯದ್ದೇ ದೊಡ್ಡ ಕೊರತೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved