ಚಾಮುಂಡೇಶ್ವರಿ ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ಧಿ ಕೊಡಲಿ: ಆರ್.ಅಶೋಕ್
Sep 01 2025, 01:03 AM ISTಚಾಮುಂಡೇಶ್ವರಿ ದೇವಾಲಯ ಹಿಂದೂಗಳು ದೇವಾಲಯ ಅಲ್ಲ ಎಂದಿದ್ದಾರೆ. ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು? ನಿಮಗೆ ಧೈರ್ಯ, ಗಂಡಸ್ತನ ಇದ್ರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳ್ತೀರಾ ?, ಪದೇ ಪದೇ ಹಿಂದೂ ದೇವಾಲಯಗಳ ಟಾರ್ಗೆಟ್ ಯಾಕೆ?, ಚುನಾವಣೆ ಬಂದಾಗ ವೋಟ್ ಪಾಲಿಟಿಕ್ಸ್ ಮಾಡಿ. ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ. ಆದರೆ, ಈಗ ಯಾಕೆ ವೋಟಿನ ಓಲೈಕೆ ರಾಜಕಾರಣ.