ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಗುರಿ :ಜಿಲ್ಲಾಧ್ಯಕ್ಷ ಚಂದ್ರಸಾಗರ್
Feb 18 2025, 12:33 AM ISTಸಾಮಾಜಿಕ ನ್ಯಾಯದ ಪರವಾಗಿ ಹೋರಾಟ, ಅರಣ್ಯ ಬೆಳಿಸಿ ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ತಪಾಸಣೆ, ಯುಪಿಎಸ್ಸಿ. ಕೆಪಿಎಸ್ಸಿ ಕೋಚಿಂಗ್ ತರಬೇತಿ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು. ಧ್ವನಿ ಇಲ್ಲದ ಜನರಿಗೆ ನೆರವಾಗುವಂತಹ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ, ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.