• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ತಮ್ಮ ಜೀವನವನ್ನೇ ಜನಸೇವೆಗೆ ಮುಡಿಪಾಗಿಟ್ಟಿದ್ದಾರೆ: ಕಾಂಗ್ರೆಸ್ ಯುವ ಮುಖಂಡ ರಾಜೇಶ್

Mar 30 2024, 12:48 AM IST
ತಮ್ಮನ್ನು ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಅವರು ರಾಜಕಾರಣಕ್ಕೆ ಬರಬೇಕೆಂದು ನಿಶ್ಚಯಿಸಿಕೊಂಡಿರಲಿಲ್ಲ. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ನಮ್ಮ ನೆಚ್ಚಿನ ನಾಯಕರಾಗಿದ್ದ ದಿ.ಆರ್. ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ಮತ್ತು ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ರಾಜಕಾರಣಕ್ಕೆ ಬಂದರು. ಆದರೆ ಕೆಲವೇ ದಿನಗಳಲ್ಲಿ ತಮ್ಮ ತಂದೆಯಂತೆಯೇ ಬಡವರ ಸೇವೆಯಲ್ಲಿ ದಿನದ 24 ಗಂಟೆಗಳಲ್ಲಿಯೂ ತೊಡಗಿಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ

ರಾಮಕೃಷ್ಣ ದೊಡ್ಡಮನಿ ಕಾಂಗ್ರೆಸ್ ಮರು ಸೇರ್ಪಡೆ

Mar 30 2024, 12:48 AM IST
2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಕಣಿಕ್ಕಿಳಿದಿದ್ದರು. ಇವರ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಸೋಲು ಅನುಭವಿಸಿದ್ದರು

ಮಾಜಿ ಸಚಿವ ಕೆಸಿಎನ್ ಬೆಂಬಲಿಗ ಶೀಳನೆರೆ ಅಂಬರೀಷ್ ಕಾಂಗ್ರೆಸ್ ನತ್ತ..?

Mar 30 2024, 12:47 AM IST
ಕೆ.ಆರ್.ಪೇಟೆ ತಾಲೂಕಿನ ಬಣ್ಣೆನಹಳ್ಳಿಯಲ್ಲಿ ಬಿಜೆಪಿ ಮುಖಂಡ ಶ್ರೀನಿವಾಸ್ ಅವರ ತೋಟದಲ್ಲಿ ಸಭೆ ನಡೆಸಿದ ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳು, ಮಾಜಿ ಸಚಿವ ನಾರಾಯಣಗೌಡ ಅವರ ನಡೆ ಹಾಗೂ ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಬೆಂಬಲಿಸುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ನಾನು ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಬಿಜೆಪಿ ಅಪವಿತ್ರ ಮೈತ್ರಿ ವಿರುದ್ಧ ಹೋರಾಡುವ ಚಿಂತನೆಯಲ್ಲಿದ್ದೇನೆ ಎಂದ ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಗೆಲುವಿಗೆ ಸಹಕರಿಸಿ: ಶಾಸಕ ಗೋವಿಂದಪ್ಪ

Mar 30 2024, 12:47 AM IST
ಲೋಕಸಭೆ ಚುನಾವಣೆಯ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಗೆಲುವಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅವರು ಮನವಿ ಮಾಡಿದರು.

ದಿಂಗಾಲೇಶ್ವರ ಶ್ರೀಗಳು ಕಾಂಗ್ರೆಸ್ ಏಜೆಂಟ್: ಗೋವಿಂದಗೌಡ್ರ

Mar 29 2024, 12:53 AM IST
ದಿಂಗಾಲೇಶ್ವರ ಶ್ರೀಗಳು ಸದಾ ಸುದ್ದಿಯಲ್ಲಿ ಇರಬೇಕು ಎನ್ನುವ ಉದ್ದೇಶ ಹೊಂದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಧಾರವಾಡದ ಟಿಕೆಟ್ ಬದಲಾವಣೆ ಮಾಡಬೇಕು ಎನ್ನುವುದು ಸರಿಯಲ್ಲ

ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಗೆಲ್ಲಿಸಿ: ಸಚಿವ ಸಂತೋಷ್ ಲಾಡ್

Mar 29 2024, 12:51 AM IST
ತುಕಾರಾಂ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ದೊರೆತಿರುವ ಅವಕಾಶ ಬಯಸದೆ ಬಂದ ಭಾಗ್ಯದಂತಿದೆ.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Mar 29 2024, 12:50 AM IST
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಲಾಯಿತು.

ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ರೆಡ್ಡಿ ಶ್ರೀನಿವಾಸ

Mar 29 2024, 12:50 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿವೆ.

ಕಾಂಗ್ರೆಸ್ ಸಮುದ್ರವಿದ್ದಂತೆ, ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ: ಡಾ. ಅಂಜಲಿ ನಿಂಬಾಳ್ಕರ್

Mar 29 2024, 12:48 AM IST
ಪಕ್ಷದಲ್ಲಿ ಎಷ್ಟೇ ಗುಂಪು ಹಾಗೂ ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ದುಡಿಯುತ್ತಿರೆಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ

Mar 29 2024, 12:47 AM IST
ಹನೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು ಕಳೆದ 14 ಚುನಾವಣೆಗಳ ಪೈಕಿ ಹತ್ತು ಚುನಾವಣೆಗಳಲ್ಲಿ ದಿ.ರಾಜುಗೌಡ ಅವರ ಮನೆತನದವರೇ ಆಡಳಿತ ನಡೆಸಿರುವುದು ಸಂತಸದ ವಿಚಾರ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 153
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved