• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಬೆಂಬಲಕ್ಕಾಗಿ ಕಾಂಗ್ರೆಸ್ ದುಂಬಾಲು

Mar 29 2024, 12:47 AM IST
ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಮನೆಗೆ ಕಾಂಗ್ರೆಸ್ ನಾಯಕರು ಗುರುವಾರ ರಾತ್ರಿ ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಭೇಟಿ ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಗೆಲುವಿಗಾಗಿ ಮುನಿಸು ಮರೆತು ಸಹಕಾರ ನೀಡಲು ಕೋರಿದ್ದಾರೆ.

ಜನಸೇವೆಗಾಗಿ ರಾಜಕೀಯಕ್ಕೆ: ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ

Mar 29 2024, 12:46 AM IST
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ರಾಯಚೂರು ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ: ಡಿಕೆಶಿ ಈಗೇನು ಹೇಳ್ತಾರೆ?

Mar 29 2024, 12:45 AM IST
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವರೊಬ್ಬರು ಸೇರಿದಂತೆ ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಅವರ ಪಕ್ಷದ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಪರ ಮತದಾರರ ಒಲವಿದೆ: ಸಚಿವ ಮಹದೇವಪ್ಪ

Mar 28 2024, 12:52 AM IST
ಎಲ್ಲೊ ಕುಳಿತು, ನಿಂತು ಮಾತನಾಡುವವರ ಪರ ಮತದಾರರ ಪರ ಒಲವಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಮತ್ತು ಮತದಾರರ ಒಲವಿದೆ. ಚುನಾವಣೆಗೆ ನಿಂತವರೆಲ್ಲಾ ನಾವು ಗೆಲ್ಲುತ್ತೇವೆ ಅನ್ನುತ್ತಾರೆ, ಎಲ್ಲರೂ ಗೆಲ್ಲಲಾಗುತ್ತಾ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪ್ರಶ್ನಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕೃಷ್ಣೇಗೌಡರಿಂದ ನಾಟಕ: ಕಾಂಗ್ರೆಸ್ ಮುಖಂಡ ಶ್ರೀಧರ್‌ಗೌಡ

Mar 28 2024, 12:50 AM IST
ಕೃಷ್ಣೇಗೌಡರು ಚುನಾವಣೆ ವೇಳೆ ಜತೆಯಲ್ಲಿದ್ದ ಎಲ್ಲಾ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದಾರೆ. ಒಮ್ಮೆಯೂ ಕೂಡ ಬೆಂಬಲಿಸಿದವರ ಕಷ್ಟ - ಸುಖವನ್ನು ಅವರು ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರು ಅವರನ್ನು ಭೇಟಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ನಾಯಕನಹಟ್ಟಿ ದೇವಸ್ಥಾನಕ್ಕೆ ಭೇಟಿ

Mar 28 2024, 12:49 AM IST
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರೋಣ: ಡಾ. ಅಂಜಲಿ

Mar 28 2024, 12:47 AM IST
ಮಹಿಳೆಯರಿಗೆ ವಿಶೇಷ ಪ್ರಾಮುಖ್ಯತೆ ನೀಡುವುದಕ್ಕಾಗಿಯೇ ನನ್ನನ್ನು ಉತ್ತರಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದು, ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು.

ಕಾಂಗ್ರೆಸ್ ವಿರುದ್ಧ ಹೋರಾಡಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿಕೆಶಿ

Mar 28 2024, 12:45 AM IST
ನಮ್ಮ ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಯಾರನ್ನೂ ವಿರೋಧ ಮಾಡುವ ಪ್ರಶ್ನೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಹರೀಶ್‌ ಪೂಂಜ ತಿರುಗೇಟು

Mar 28 2024, 12:45 AM IST
ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರ್ಕಾರವನ್ನು ಸರಿದಾರಿಗೆ ತರಲಿ ಎಂದು ಶಾಸಕ ಪೂಂಜ ಹೇಳಿದರು.

ತಲಕಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ

Mar 27 2024, 01:07 AM IST
ತಲಕಾವೇರಿಯಲ್ಲಿ ಮಂಗಳವಾರ ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೊಡಗಿನ ಪ್ರವಾಸೋದ್ಯಮ ವಿಶೇಷ ಅಭಿವೃದ್ಧಿ ಮಾಡಲಾಗುವುದು. ಕ್ಷೇತ್ರದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 153
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved