• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಳಮಟ್ಟದಿಂದ ಪಕ್ಷ ಸಂಘಟಿಸುವ ಕಾರ್ಯಕರ್ತರೇ ಕಾಂಗ್ರೆಸ್ ಶಕ್ತಿ

Apr 27 2025, 01:46 AM IST
ಕಾಲ ಬದಲಾದಂತೆ ನಾವೆಲ್ಲರೂ ಸಹ ಬದಲಾಗಬೇಕಿರುವುದು ಅನಿವಾರ್ಯ. ಸಂಘಟನೆಯಲ್ಲಿ ಸಹ ಬದಲಾವಣೆ ತರಬೇಕಿದೆ

ಪಿಎಲ್‌ಡಿ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ತೆಕ್ಕೆಗೆ

Apr 27 2025, 01:33 AM IST
ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಬಿ.ಎನ್.ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಎಂ.ಆರ್.ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡರು.

ದೊಡ್ಡಹುಲ್ಲೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

Apr 27 2025, 01:31 AM IST
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ರಂಜಿತ್‌ ಎಚ್.ಎನ್.ಆರ್, ವೆಂಕಟೇಶ್, ಶಿವಕುಮಾರ್ ಹಾಗೂ ಬೆಂಬಲಿಗರು ಬಿಜೆಪಿ ಪಕ್ಷವನ್ನು ತೊರೆದು ಶಾಸಕ ಶರತ್ ಬಚ್ಚೇಗೌಡ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಹಲ್ಗಾಮ್‌ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Apr 25 2025, 11:47 PM IST
ಪ್ರವಾಸಿಗರು ಸೇರುವ ಜಾಗದಲ್ಲಿ ಸೂಕ್ತ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ಜವಾಬ್ದಾರಿ ಪ್ರದರ್ಶಿಸಿಲ್ಲ. ಭದ್ರತಾ ವೈಫಲ್ಯವೇ ಈ ದಾಳಿಗೆ ಕಾರಣವಾಗಿದೆ. ಇದನ್ನೇ ಉಗ್ರರು ಸದ್ಭಳಕೆ ಮಾಡಿಕೊಂಡು ನರಮೇಧ ನಡೆಸಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ ನಿಧನ

Apr 24 2025, 11:46 PM IST
5 ದಶಕಗಳ ಕಾಲ ರಾಜಕೀಯದಲ್ಲಿದ್ದ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಮಿಟ್ಟು ಚಂಗಪ್ಪ ಗುರುವಾರ ನಿಧನರಾಗಿದ್ದಾರೆ.

ಭಯೋತ್ಪಾದಕ ದಾಳಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Apr 24 2025, 11:46 PM IST
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಡೀ ದೇಶ ಈ ಸಾವಿಗೆ ಕಂಬನಿ ಮಿಡಿಯುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಂದಾಗಿದೆ.

ಕಾಂಗ್ರೆಸ್ ನಿಜವಾದ ಜಾತ್ಯತೀತ ಪಕ್ಷ

Apr 23 2025, 02:02 AM IST
ಕಡೂರು: ಜನರ ಹಣವನ್ನು ಜನರಿಗೇ ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆಯ ಶಕ್ತಿ ನೀಡುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Apr 23 2025, 12:38 AM IST
ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು. ಪ್ರಮುಖರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುರೇಶ್ ಆಯ್ಕೆ

Apr 23 2025, 12:32 AM IST
ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎಚ್. ಸುರೇಶ್, ಮುರುಳಿ ಮೋಹನ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೆ ಹಾಗೂ ಕಾಂಗ್ರೆಸ್ ಮುಖಂಡರ ಶಿಫಾರಸ್ಸಿನ ಮೇಲೆ ಹಾಗೂ ಪರಿಶಿಷ್ಟ ಜಾತಿ ವಿಭಾಗದ ಹಾಸನ ಜಿಲ್ಲಾಧ್ಯಕ್ಷ ಎಂ.ಕೆ. ದೇವಪ್ಪ ಮಲ್ಲಿಗೆವಾಲು ಅನುಮೋದನೆಯೊಂದಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಆಲೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿರುತ್ತದೆ ಎಂದರು.

ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಾರಿಕೋಲು ಚಳವಳಿ

Apr 22 2025, 01:49 AM IST
ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಾರಿಕೋಲು ಚಳವಳಿ ಮೂಲಕ ಮೂರನೇ ಹಂತದ ಜನಾಕ್ರೋಶ ಯಾತ್ರೆಯನ್ನು ಮಧ್ಯ ಕರ್ನಾಟಕದ ದಾವಣಗೆರೆಯಿಂದ ಆರಂಭಿಸಲಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 153
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved