• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್

Mar 13 2024, 02:01 AM IST
ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ.

ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು

Mar 13 2024, 02:00 AM IST
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.

ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಿ.ಎಂ.ನರೇಂದ್ರಸ್ವಾಮಿ

Mar 12 2024, 02:05 AM IST
ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ಸ್ಟಾರ್ ಚಂದ್ರು ಮಳವಳ್ಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಶಕ್ತಿ ತುಂಬಬೇಕು. ಮಾರ್ಚ್ 12ರಂದು ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಆವರಣದಲ್ಲಿ ಸಬೆ ನಡೆಯಲಿದೆ.

ಮುಖ್ಯಮಂತ್ರಿ ವಿರುದ್ಧ ಸಂಸದರ ನಿರಂತರ ವಾಗ್ದಾಳಿ: ಕಾಂಗ್ರೆಸ್ ಶಾಸಕರ ಮೌನ

Mar 12 2024, 02:01 AM IST
ಅನಂತಕುಮಾರ ಹೆಗಡೆ ಅವರು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೇ ಬರಲಿಲ್ಲ. ಹೋಗಲಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಒಂದು ಹೇಳಿಕೆಯನ್ನೂ ನೀಡಲಿಲ್ಲ.

ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ನಡೆಯಿಂದ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್

Mar 12 2024, 02:01 AM IST
ಬಿಜೆಪಿ ಸರ್ಕಾರದ ಐಟಿ ಇಡಿ ರೇಡ್‌ಗಳಿಗೆ ಹೆದರಿ ವಿವಿಧ ಸಂಸ್ಥೆಗಳು ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡುತ್ತಿದ್ದವು. ಇದು ಅಕ್ರಮ ದೇಣಿಗೆಯಾದ್ದರಿಂದ ಯಾರು ನೀಡಿದರೆಂಬುದು ಗೌಪ್ಯವಾಗಿಡಲಾಗಿದೆ. ಈ ರೀತಿ ಬಾಂಡ್‌ಗಳ ಮೂಲಕ ಬೆಂಬಲ ನೀಡುವುದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ

Mar 12 2024, 02:01 AM IST
ಇಂದು ಸಂಜೆ 4 ಗಂಟೆಗೆ ತಾನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ ಮುಂದಿನ ನನ್ನ ರಾಜಕೀಯ ನಡೆಯನ್ನು ನಿರ್ಧರಿಸುವುದೆಂದು ನಿರ್ಣಯಿಸಿದ್ದೇನೆ ಎಂದವರು ತಮ್ಮ ಆಪ್ತರಿಗೆ ಸಂದೇಶ ಕಳಹಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಭದ್ರ: ಡಿಸಿಎಂ ಡಿಕೆಶಿ

Mar 11 2024, 01:25 AM IST
ಗ್ಯಾರಂಟಿ ಯೋಜನೆಗಳಿಂದ ತಾಯಂದಿರ ಮೊಗದಲ್ಲಿ ನಗು ಕಾಣುತ್ತಿದೆ. ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ, ಪ್ರತಿ ಮನೆಯ ಯಜಮಾನಿಗೆ ೨೦೦೦ ರು. ತಲುಪುತ್ತಿದೆ. ಗಂಡಸರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಜನರಿಗೆ ಅನುಕೂಲವಾಗುವ ಇಂತಹ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ.

ಕಾಂಗ್ರೆಸ್ ಭಯೋತ್ಪಾದಕರ ರಕ್ಷಕ ಸರ್ಕಾರ: ಸಚಿವೆ ಶೋಭಾ

Mar 10 2024, 01:46 AM IST
ರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರವಾಗಿದೆ. ನಿಷೇಧಿತ ಸಂಘಟನೆ ಮುಖಂಡರೆಲ್ಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮನೆಯಲ್ಲೇ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಪೊಲೀಸ್ ಇಲಾಖೆಗೆ ಸವಾಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸಮಾವೇಶ ಆಯ್ತೇ ಹೊರತು ಕನಕಗಿರಿ ಉತ್ಸವವಲ್ಲ: ಮಾಜಿ ಶಾಸಕ ದಢೇಸ್ಗೂರು

Mar 10 2024, 01:45 AM IST
ಕನಕಗಿರಿ ಉತ್ಸವದ ಹೆಸರಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆದಿದೆ. ಸರ್ಕಾರದ ಕೋಟ್ಯಂತರ ರುಪಾಯಿ ಅನುದಾನ ಜನ ಕಲ್ಯಾಣಕ್ಕಾಗಿ ಆಗದೇ ದುಂದುವೆಚ್ಚ ಆಗಿದೆ.

ಕರಾವಳಿಯ ಕಾಂಗ್ರೆಸ್ ನಾಯಕರಿಂದ ಅಯೋಧ್ಯೆಯಲ್ಲಿ ರಾಮಸೇವೆ

Mar 09 2024, 01:34 AM IST
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ರಜತ ಕಲಶಾಭಿಷೇಕದ ಸೇವೆ ನೀಡಿ, ಆ ಪ್ರಯುಕ್ತ ನಡೆದ ಹೋಮ ಹವನಗಳಲ್ಲಿ ವಿಧಿಪೂರ್ವಕ ಸಂಕಲ್ಪ ನೆರವೇರಿಸಿದರು. ನಂತರ ರಾಮ ದೇವರಿಗೆ ಕಲಶಾಭಿಷೇಕ, ಮಂಗಳಾರತಿಯಲ್ಲಿಯೂ ಭಾಗವಹಿಸಿ, ಬಾಲರಾಮನಿಗೆ ಅಭಿಷೇಕ ಮಾಡಿದ ರಜತ ಕಲಶವನ್ನು ಶ್ರೀಗಳಿಂದ ಪ್ರಸಾದ ರೂಪದಲ್ಲಿ ಸ್ವೀಕರಿಸಿದರು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 153
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved