• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾ ಕಾಲ ದೇಶದಲ್ಲಿ ಜನರ ಕಲ್ಯಾಣ ಬಯಸುವ ಏಕೈಕ ಪಕ್ಷ ಕಾಂಗ್ರೆಸ್

Mar 09 2024, 01:32 AM IST
ಚುನಾವಣೆಯ ಪೂರ್ವದಲ್ಲಿ ನೀಡಿದಂತ ಭರವಸೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮದು ನುಡಿದಂತೆ ನಡೆಯುವ ಪಕ್ಷ ಎಂದು ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.

ಚನ್ನಪಟ್ಟಣದಲ್ಲಿ ಯುವ ಕಾಂಗ್ರೆಸ್ ಬೈಕ್ ರ್‍ಯಾಲಿ

Mar 08 2024, 01:51 AM IST
ಚನ್ನಪಟ್ಟಣ: ವಿಧಾನಸಭೆ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಾಲೂಕು ಯುವ ಘಟಕದಿಂದ ತಾಲೂಕಿನ ದೊಡ್ಡಮಳೂರಿನ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಿಂದ ನಗರದ ಶೇರ್ವಾ ಹೋಟೆಲ್‌ವರೆಗೆ ಬೈಕ್ ರ್‍ಯಾಲಿ ನಡೆಸಿದರು.

ಕಾಂಗ್ರೆಸ್ ಪಾಲಿಗೆ ಕರ್ನಾಟಕವೇ ಎಟಿಎಂ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್

Mar 08 2024, 01:50 AM IST
ದಾವಣಗೆರೆಯಲ್ಲಿ ನಡೆದ ಬಿಜೆಪಿ ಧಾರವಾಡ ಕ್ಲಸ್ಟರ್ ಪ್ರಮುಖರ ಸಭೆಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಚಾಲನೆ ನೀಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್ ಸರ್ಕಾರ ಸದಾ ಬಡಜನರ, ಅಭಿವೃದ್ಧಿಪರ: ಶಾಸಕ ಆರ್.ಬಸನಗೌಡ

Mar 07 2024, 01:52 AM IST
ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್‌.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್‌, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ: ಶಾಸಕ ರಮೇಶ ಬಂಡಿಸಿದ್ದೇಗೌಡ

Mar 06 2024, 02:25 AM IST
ಶಾಸಕ ರಮೇಶ ಬಂಡಿಸಿದ್ದೇಗೌಡ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ವೆಂಕಟರಮಣಗೌಡ, ಅಲಿಯಾಸ್ ಸ್ಟಾರ್ ಚಂದ್ರು ಪರ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿದರು.

ಮನೆ ಇಲ್ಲದವರಿಗೆ ಸೂರು ಕಲ್ಪಿಸುವುದೇ ಕಾಂಗ್ರೆಸ್ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ

Mar 06 2024, 02:18 AM IST
ಇಳಕಲ್ಲ ನಗರದ ಲಿಂ.ವಿಜಯ ಮಹಾಂತ ಶಿವಯೋಗಿಗಳ ಕರ್ತೃ ಗದ್ದುಗೆ ಹಿಂದಿರುವ ಗುಡಿಸಲು ವಾಸಿಗಳಿಗೆ ೩೩೪ ಮನೆ ನಿರ್ಮಾಣಕ್ಕೆ ಶಾಸಕ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು.

ತುಷ್ಟೀಕರಣ ರಾಜಕಾರಣ ಕಾಂಗ್ರೆಸ್ ನಿಲ್ಲಿಸಲಿ: ಶ್ರೀರಾಮುಲು

Mar 05 2024, 01:30 AM IST
ಕೇವಲ ಮತ ಪಡೆಯುವುದಕ್ಕಾಗಿ ಮುಸ್ಲಿಮರನ್ನು ಕಾಂಗ್ರೆಸ್‌ನವರು ತುಷ್ಟೀಕರಣಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.

ತಾಲೂಕು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ: ದುಂಡಸಿ

Mar 04 2024, 01:20 AM IST
ಇದುವರೆಗೆ ಪಕ್ಷದಿಂದ ವಾಹನಗಳ ಬಾಡಿಗೆ ಹಣ ಬಂದಿಲ್ಲ.ಆದರೆ ಕೆಲವರು ಬಾಡಿಗೆ ವಾಹನ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ

ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಬಿಗಿಪಟ್ಟು

Mar 03 2024, 01:33 AM IST
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷವನ್ನು ತಮ್ಮ ಸ್ವಾರ್ಥಕ್ಕೆ ಬಲಿ ಕೊಡುತ್ತಿದ್ದಾರೆ. ತಾಲೂಕಿನಲ್ಲಿ ಪಕ್ಷವನ್ನು ದಿವಾಳಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ: ಕಿಶೋರ್ ಕುಮಾರ್

Mar 02 2024, 01:54 AM IST
ಉಚಿತ ಗ್ಯಾರಂಟಿಗಳ ಆಮಿಷದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಬರಪರಿಹಾರ ಕಾರ್ಯದಲ್ಲಿ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದ್ದಾರೆ.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 153
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved