• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶ ತುಂಡರಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಕೋಟ ಶ್ರೀನಿವಾಸ್ ಪೂಜಾರಿ

Feb 03 2024, 01:48 AM IST
ಮಡಿಕೇರಿಯಲ್ಲಿ ಶುಕ್ರವಾರ, ಕೊಡಗು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆಯ ವಿಚಾರಕ್ಕೆ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನ ಒಟ್ಟು ನೀತಿ ಯಾವತ್ತೂ ದೇಶವನ್ನು ಜೋಡಿಸುವುದಾಗಿರಲಿಲ್ಲ. ತುಂಡು ಮಾಡುವುದೇ ಅವರ ನೀತಿ ಆಗಿತ್ತು ಎಂದು ಅಭಿಪ್ರಾಯಪಟ್ಟರು.

ಡಿಕೆಸು ಹೇಳಿಕೆ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ: ಕಿಶೋರ್ ಕುಮಾರ್

Feb 03 2024, 01:46 AM IST
ಪ್ರಧಾನಿ ನರೇಂದ್ರ ಮೋದಿಯವರು ‘ಏಕ್ ಭಾರತ್ ಶ್ರೇಷ್ಠ ಭಾರತ್’ ಧ್ಯೇಯದಡಿ 2047ಕ್ಕೆ ವಿಕಸಿತ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಶ್ರಮಿಸುತ್ತಿರುವ ಅಮೃತ ಕಾಲಘಟ್ಟದಲ್ಲಿ ಕಾಂಗ್ರೆಸ್ ನಾಯಕರ ದೇಶ ವಿರೋಧಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಕಾಂಗ್ರೆಸ್ 20 ಸ್ಥಾನವನ್ನೂ ಗೆಲ್ಲಲ್ಲ: ಸಿ.ಟಿ. ರವಿ

Feb 02 2024, 01:04 AM IST
ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸದ್ದು ಮಾಡಿತು. ಒಂದೆರಡು ಸಭೆಗಳಲ್ಲಿಯೇ ಢಮಾರ್ ಆಯಿತು. ದೇಶದಲ್ಲಿ ರಾಮಮಂದಿರ ಬಳಿಕ ಸರ್ವವೂ ರಾಮಮಯಂ ಆಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಶಾಶ್ವತವಲ್ಲ: ಎನ್‌. ಮಹೇಶ್‌

Feb 02 2024, 01:00 AM IST
ಕಳೆದ ಚುನಾವಣೆಯಲ್ಲಿ ಜನರನ್ನು ಯಾಮಾರಿಸಿ ಮತ ಪಡೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದು. ಅದನ್ನು ಪರಿಪೂರ್ಣವಾಗಿ ಜಾರಿಗೆ ತರುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಮುಂದುವರಿಸುವ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು.

ಚುನಾವಣೆ ಮೇಳೆ ಮಾತ್ರ ಕಾಂಗ್ರೆಸ್ ಕಾರ್ಯಕರ್ತರ ಭೇಟಿ: ಆಕ್ರೋಶ

Jan 31 2024, 02:19 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಪರ ಕೆಲಸ ಮಾಡಿದ್ದೇವೆ. ಸ್ಥಳೀಯ ಸಂಸ್ಥೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಿನೇಶ್ ಗೂಳಿಗೌಡ ಮತ್ತು ಮಧು ಮಾದೇಗೌಡರ ಪರ ಪ್ರಚಾರ ನಡೆಸಿ ಗೆಲ್ಲಿಸಿದ್ದೇವೆ. ಈ ಕ್ಷೇತ್ರಕ್ಕೆ ಅವರ ಕೊಡುಗೆ ಏನು..?, ಚುನಾವಣೆಯಲ್ಲಿ ಗೆದ್ದ ನಂತರ ಅವರ್‍ಯಾರು ನಮ್ಮ ಕ್ಷೇತ್ರದತ್ತ ತಿರುಗಿ ನೋಡುತ್ತಿಲ್ಲ.

ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ

Jan 31 2024, 02:19 AM IST
ಲೋಕಾಪುರ: ಬಿಜೆಪಿ ಸರ್ಕಾರದಲ್ಲಿ ಶೇ.೪೦ರಷ್ಟು ಕಮಿಷನ್ ಕುರಿತು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 8 ತಿಂಗಳಾದರೂ ಸಾಬೀತು ಪಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್‌ ಕರ್ನಾಟಕ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ ರಿಂದ ೨೦೨೩ರವರೆಗೆ ನಡೆದ ಭ್ರಷ್ಟಾಚಾರ ಆರೋಪದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ: ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್

Jan 31 2024, 02:18 AM IST
ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ, 2006 ಮಾರ್ಚ್ 31ರ ಮೊದಲು ಸೇವೆಗೆ ಸೇರಿ ರಿಪೋರ್ಟ್ ಮಾಡಿಕೊಳ್ಳುವಲ್ಲಿ ತಡವಾಗಿರುವ 13000 ಕ್ಕೂ ಹೆಚ್ಚು ಜನರಿಗೆ ಓಪಿಎಸ್ ಅಡಿಯಲ್ಲಿ ಸರಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಗೆ ಕೊಡುಗೆಗಳ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ: ಕಾಂಗ್ರೆಸ್ ಸವಾಲು

Jan 31 2024, 02:16 AM IST
ಕಳೆದ ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲೆಯ ಕಡೆ ತಿರುಗಿ ಸಹ ನೋಡದ ಸಂಸದ ಪ್ರತಾಪ್ ಸಿಂಹ, ಇದೀಗ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಸುಳ್ಳು ಆರೋಪಗಳನ್ನ ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿರುವ ಸಂಸದರ ವಿರುದ್ಧ ಪಕ್ಷದವರೇ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮರ ದಿನ ಆಚರಣೆ

Jan 31 2024, 02:15 AM IST
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಮೂವರು ಮಹಾನ್ ನಾಯಕರ ಜೀವನ, ಸಾಧನೆ ಮತ್ತು ತತ್ವಾದರ್ಶಗಳನ್ನು ನೆನದು ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ ತಿರಸ್ಕರಿಸಿ

Jan 30 2024, 02:00 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಬದುಕಿರುವವರೆಗೂ ಶೋಷಣೆ ಮಾಡುವ ಜೊತೆಗೆ ಅವರ ನಿಧನ ಬಳಿಕವು ಶವ ಸಂಸ್ಕಾರಕ್ಕೂ ಜಾಗ ನೀಡದೆ ಅಪಮಾನ ಮಾಡಿದ್ದು, ಇಂಥ ಪಕ್ಷವನ್ನು ತಿರಸ್ಕರಿಸುವ ಮೂಲಕ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ತಿಳಿಸಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 153
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved