• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಯಕರ್ತರ ಕಡೆಗಣನೆಯಿಂದ ಕಾಂಗ್ರೆಸ್ ಪಕ್ಷ ಕುಂಠಿತ: ಖಡಕಡಿ ಫೀರ್ ಸಾಹೇಬ್

Jan 20 2024, 02:04 AM IST
ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಸಹಕಾರ ದೊರಕದೆ ಕಾಂಗ್ರೆಸ್‌ ಪಕ್ಷ ಹಾಸನದಲ್ಲಿ ಕುಂಠಿತವಾಗಿದೆ ಎಂದು ಕೆಪಿಸಿಸಿ ಸದಸ್ಯರಾದ ಖಡಕಡಿ ಫೀರ್ ಸಾಹೇಬ್ ಹಾಗೂ ರಾಜ್ಯ ಸೇವಾದಳದ ಮರ್ಕುಲಿ ಗೋಪಾಲೇಗೌಡ ಬೇಸರ ವ್ಯಕ್ತಪಡಿಸಿದರು.

ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ಖಂಡನೆ

Jan 20 2024, 02:04 AM IST
ಹಲವು ದಿನಗಳಿಂದ ಕಣ್ಮರೆಯಾಗಿದ್ದ ಸಂಸದರು ಇದೀಗ ಏಕಾಏಕಿ ಧಾವಿಸಿ ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಕರೆದಿದ್ದಾರೆ. ಅವರ ಹೇಳಿಕೆ ಕೀಳುಮಟ್ಟದ ಸಂಸ್ಕಾರಕ್ಕೆ ನಿದರ್ಶನವಾಗಿದೆ.

ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿ ಗ್ಯಾರಂಟಿ ಶ್ರೇಷ್ಠ: ಬಿವೈ ವಿಜಯೇಂದ್ರ

Jan 20 2024, 02:03 AM IST

ಮುಂದಿನ ಲೋಕಸಭಾ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಯವರ ಗ್ಯಾರಂಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಒಳ ಮೀಸಲಾತಿ: ಪರಿಷ್ಕರಣೆ ಹೆಸರಿನಲ್ಲಿ ಕಾಂಗ್ರೆಸ್ ಮೋಸ

Jan 20 2024, 02:02 AM IST
ರಾಜ್ಯ ಸರ್ಕಾರ ನಿಜಕ್ಕೂ ಒಳ ಮೀಸಲಾತಿಯ ಮಾಡುವ ಇಚ್ಛಾಶಕ್ತಿ ಇದ್ದರೆ ಕೂಡಲೇ ಕೇಂದ್ರಕ್ಕೆ ಪರಿಷ್ಕರಣೆ ಕಳಿಸುವ ಬದಲು, ಶಿಫಾರಸು ಮಾಡುವ ನಿಲುವು ತೆಗೆದುಕೊಳ್ಳಬೇಕು.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮುಖಂಡರ ಸಲಹೆ

Jan 20 2024, 02:01 AM IST
ತುಮಕೂರಿನಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮುಖಂಡ ಸಲಹೆ ಪಡೆಯಲು ಸಭೆ ಸೇರಲಾಗಿತ್ತು.

ವೀರಶೈವ ಲಿಂಗಾಯತರ ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಸೋಲು: ಮಾಜಿ ಸಚಿವ ಬಿ. ಶಿವರಾಂ

Jan 19 2024, 01:49 AM IST
ಹಾಸನ ವೀರಶೈವ ಲಿಂಗಾಯತರನ್ನು ಕಡೆಗಣಿಸಿದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಸನ ಜಿಲ್ಲೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ನಿಗಮ ಮಂಡಳಿ ಸ್ಥಾನ ನೀಡುವುದಕ್ಕೆ ಶಿವರಾಂ ಪರೋಕ್ಷವಾಗಿ ಅಪಸ್ವರ ಎತ್ತಿದ್ದಾರೆ. ಹಾಸನದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದರು.

ವಿಕಸಿತ ಭಾರತ: ಕಾಂಗ್ರೆಸ್- ಬಿಜೆಪಿ ಮಧ್ಯೆ ವಾಗ್ವಾದ

Jan 19 2024, 01:46 AM IST
ಸಿದ್ದರಾಮಯ್ಯ ಅವರು ಬಡವರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂತಹ ಮುಖ್ಯಮಂತ್ರಿ ಭಾವಚಿತ್ರ ಬಳಸಬೇಕು ಎಂದ ವೇಳೆ ಸಂಸದ ರಾಘವೇಂದ್ರ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹರಿಹಾಯ್ದಿದ್ದಾರೆ ಎಂದು ‘ಕೈ’ಪಡೆ ಆರೋಪಿಸಿದೆ.

ಒಂದು ವರ್ಗದ ಓಲೈಕೆಗೆ ಕಾಂಗ್ರೆಸ್ ರಾಮಮಂದಿರಕ್ಕೆ ವಿರೋಧ: ಶೋಭಾ

Jan 19 2024, 01:45 AM IST
ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನವನ್ನು ಬಿಜೆಪಿ ವತಿಯಿಂದ ಸ್ವಚ್ಛಗೊಳಿಸಲಾಯಿತು.

ಸಂಸದ ಅನಂತಕುಮಾರ್‌ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Jan 18 2024, 02:01 AM IST
ಬೀಳಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಹೇಳನಕಾರಿಯಾಗಿ ಹಾಗೂ ಸಾಮಾಜಿಕ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಕೂಡಲೇ ಬಂಧಿಸಿ ಕಾನೂನು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ಜಮಾವಣೆಗೊಂಡ ಮುಖಂಡರು, ಕಾರ್ಯಕರ್ತರು ಪಟ್ಟಣದ ಮುಖ್ಯ ರಸ್ತೆಯ ಮೂಲಕ ಪ್ರತಿಭಟನೆ ಮೆರವಣಿಗೆ ನಡೆಸಿ ಟಿಪ್ಪು ವೃತ್ತ, ಗಾಂಧಿ ವೃತ್ತದ ಮಾರ್ಗವಾಗಿ ತಹಸೀಲ್ದಾರ್‌ ಕಾರ್ಯಾಲಯ ತಲುಪಿ ಕೆಲಕಾಲ ಪ್ರತಿಭಟಿಸಿದರು.

76 ನಿಗಮ-ಮಂಡಳಿಗೆ ಹೆಸರು ಫೈನಲ್‌ ಮಾಡಿದ ಕಾಂಗ್ರೆಸ್ ಹೈಕಮಾಂಡ್‌

Jan 18 2024, 02:01 AM IST
37 ಶಾಸಕರು, 39 ಕಾರ್ಯಕರ್ತರಿಗೆ ನಿಗಮ ಮಂಡಳಿ ಹುದ್ದೆಭಾಗ್ಯ ಸಿಗಲಿದ್ದು, ಕೆಪಿಸಿಸಿಗೆ ಪಟ್ಟಿ ಕಳಿಸಿದ ದೆಹಲಿ ವರಿಷ್ಠರು ಅಂತಿಮ ಅಂಕಿತಕ್ಕೆ ಸೂಚನೆ ನೀಡಿದ್ದಾರೆ. ಬಾದರ್ಲಿ ಹೆಸರು ಹೊರಗುಳಿದಿದ್ದಕ್ಕೆ ಪ್ರಕಟ ವಿಳಂಬವಾಗಿತ್ತು ಎನ್ನಲಾಗಿದೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 153
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved