• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾರರ ಹಕ್ಕು ಕಸಿಯುತ್ತಿರುವ ಚುನಾವಣಾ ಆಯೋಗ: ಕಾಂಗ್ರೆಸ್ ಪ್ರತಿಭಟನೆ

Oct 12 2025, 01:00 AM IST
ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಪಕ್ಷದ ಪರ ಕೆಲಸ ಮಾಡುತ್ತಿದೆ. ಮತ ಪರಿಷ್ಕರಣೆಯ ಹೆಸರಿನಲ್ಲಿ ಅಲ್ಪ ಸಂಖ್ಯಾತರ ಹೆಸರುಗಳನ್ನು ಮತಪಟ್ಟಿಯಿಂದ ಕೈಬಿಡುತ್ತಿದೆ. ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದ್ದರೆ ದೇಶದಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತಿತ್ತು.

ರೋಲ್ ಕಾಲ್ ಗುರೂಜಿಗಳಿಂದ ಕಾಂಗ್ರೆಸ್ ಭವಿಷ್ಯ ನಿರ್ಧಾರವಾಗಲ್ಲ: ಕೆ.ಎಂ.ಉದಯ್

Oct 12 2025, 01:00 AM IST
ರೋಲ್ ಕಾಲ್ ಮಾಡುವ ಗುರೂಜಿಗಳಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗುವುದಿಲ್ಲ. ನಾಡಿನ ಜನರೇ ಅದನ್ನು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ, ಸಿದ್ಧಾಂತ ಹೊಂದಿದೆ. ಅದನ್ನು ನೋಡಿ ಜನರು ಆಶೀರ್ವಾದ ಮಾಡಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ.

ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

Oct 12 2025, 01:00 AM IST
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೆ.ಆರ್.ಸಾಗರ ಮುಖಂಡರು

Oct 11 2025, 12:02 AM IST
ಹಲವು ವರ್ಷಗಳಿಂದ ಶಾಸಕ ರಮೇಶ ಬಂಡಿಸಿದ್ದೇಗೌಡರ ಜೊತೆ ಕಟ್ಟಾ ಬೆಂಬಲಿಗನಾಗಿ ಕೆಲಸ ಮಾಡಿದ್ದು, ಅವರು ಯಾವ ಪಕ್ಷದಲ್ಲಿದ್ದರೂ ಗ್ರಾಮದಲ್ಲಿ ಅವರಿಗಾಗಿ ಕೆಲಸ ಮಾಡಿದ್ದೇನೆ. ಆದರೆ, ಶಾಸಕರು ಕೇವಲ ದ್ವೇಷದ ರಾಜಕಾರಣ ಮಾಡುತ್ತಿದ್ದು ಗ್ರಾಮದಲ್ಲಿ ಯಾವ ಮುಖಂಡರ ಸಮಸ್ಯೆಗಳಿಗೂ ಸ್ಪಂದನೆ ನೀಡುತ್ತಿಲ್ಲ.

ಕಾಂಗ್ರೆಸ್ ಸರ್ಕಾರ ವಿ.ಪಕ್ಷದ ಶಾಸಕರನ್ನು ಅವಮಾನಿಸುತ್ತಿದೆ: ಎಚ್.ಟಿ.ಮಂಜು

Oct 11 2025, 12:02 AM IST
ತಾಲೂಕಿನ ಅಭಿವೃದ್ಧಿಗಾಗಿ ಅನುದಾನ ಪಡೆಯಲು ಸಚಿವರ ಮನೆ ಹಾಗೂ ಕಚೇರಿಗಳಿಗೆ ಸಾಕಷ್ಟು ಬಾರಿ ಅಲೆದಾಡಿದ್ದೇನೆ. ಕೇವಲ ಭರವಸೆ ಬಿಟ್ಟರೆ ಅನುದಾನ ನೀಡುವಲ್ಲಿ ಸಚಿವರು ಮನಸ್ಸು ಮಾಡುತ್ತಿಲ್ಲ. ಆದರೂ ನಾನು ಛಲ ಬಿಡದೆ ಹತ್ತಾರು ಬಾರಿ ಪತ್ರ ಹಾಗೂ ಮನವಿಗಳನ್ನು ನೀಡುತ್ತಾ ಬಂದಿದ್ದೇನೆ .

ಕಾರ್ಲ್‌ ಮಾರ್ಕ್ಸ್ ನಗರ ಪರಿಶೀಲನೆಗೆ ಕಾಂಗ್ರೆಸ್ ಸತ್ಯಶೋಧನಾ ಸಮಿತಿ

Oct 08 2025, 01:00 AM IST
ದಾವಣಗೆರೆಯಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುವವರು ಯಾವುದೇ ಜಾತಿ, ಧರ್ಮೀಯರಾಗಿದ್ದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಕದಡುವವರ ಬಗ್ಗೆ ಜನರೂ ಜಾಗೃತರಾಗಿರಬೇಕು. ಗಲಭೆಯಿಂದ ನಲುಗಿದ ಕಾರ್ಲ್ ಮಾರ್ಕ್ಸ್ ನಗರಕ್ಕೆ ಕಾಂಗ್ರೆಸ್ ಪಕ್ಷದ ಸತ್ಯಶೋಧನಾ ಸಮಿತಿ ಮಾಡಿಕೊಂಡು, ನಾವು ಹೋಗಿ ಪರಿಶೀಲಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.

ವೀರೇದೇವನಪುರ ಪಿಎಸಿಎಸ್ ಕಾಂಗ್ರೆಸ್ ಬೆಂಬಲಿಗರ ತೆಕ್ಕೆಗೆ

Oct 07 2025, 01:02 AM IST
ಸಾಲಗಾರರಲ್ಲದ ಕ್ಷೇತ್ರದಿಂದ ಬದನವಾಳು ಮಹೇಶ್ ಜಯ ಸಾಧಿಸುವ ಮೂಲಕ ಆಯ್ಕೆಯಾದರು. ಮುಖಂಡರಾದ ಸುರೇಶ್, ಎನ್.ಎಂ. ಮಂಜುನಾಥ್, ಸೋಮು, ಗ್ರಾಮಸ್ಥರು ಮತ್ತು ರೈತರು

ಹಿಂದುಳಿದ ವರ್ಗ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ: ಶಾಸಕ ಜಿ.ಎಸ್. ಪಾಟೀಲ

Oct 06 2025, 01:01 AM IST
ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಅವರು ಕೂಡ ಹಿಂದುಳಿದ ವರ್ಗಗಳ ಪರ ಕಾಳಜಿ ಹೊಂದಿದ್ದು, ಪ್ರಮುಖವಾಗಿ ಹಿಂದುಳಿದ ವರ್ಗಗಳ ಸಂಘಟನೆಗೆ ಕಾಂಗ್ರೆಸ್ ಅವಿರತವಾಗಿ ಶ್ರಮಿಸುತ್ತಿದೆ.

ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಅಭೂತಪೂರ್ವ ಗೆಲುವು

Oct 06 2025, 01:00 AM IST
ತೀವ್ರ ಕುತೂಹಲ ಮೂಡಿಸಿದ್ದ ನಾಗಮಂಗಲ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ 7 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 6 ಮಂದಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ, ಜೆಡಿಎಸ್‌ಗೆ ತೀವ್ರ ಮುಖಭಂಗವುಂಟು ಮಾಡಿದ್ದಾರೆ.

ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಒಗ್ಗಟ್ಟು ಪ್ರದರ್ಶನ

Oct 06 2025, 01:00 AM IST
ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಕಳೆದ ವಾರ ನಡೆದ ಕೋಲಾರ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಎನ್‌ಡಿಎ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಬೀಗುತ್ತಿರುವ ಮೈತ್ರಿ ಅಭ್ಯರ್ಥಿಗಳು, ಅದೇ ತಂತ್ರದಿಂದ ಟಿಎಪಿಸಿಎಂಎಸ್ ಚುನಾವಣೆಯಲ್ಲಿಯೂ ಬಳಸಿ ಗೆಲ್ಲಬಹುದೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಅ.೧೨ರಂದು ನುಚ್ಚು ನೂರಾಗುವುದರಲ್ಲಿ ಅನುಮಾನವಿಲ್ಲ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 162
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved