• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಇದೆ : ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

Feb 07 2025, 05:56 AM IST

ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ

Feb 06 2025, 12:18 AM IST
ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ನಿತ್ಯವೂ ಸೂತಕದಂತಾಗಿದೆ

Feb 05 2025, 12:32 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿ ನಿತ್ಯವೂ ಸೂತಕದ ಮನೆಯಾಗಿದ್ದು, ಹಣವಿಲ್ಲದೇ ಪಾಪರ್ ಆಗಿ ನಿಗಮಗಳಿಗೆ ಹಣ ಕೊಟ್ಟಿಲ್ಲ. ಸರ್ಕಾರ ದಿವಾಳಿ ಆಗಿ ರಾಜ್ಯದೊಳಗೆ ಬರೀ ಆತ್ಮಹತ್ಯೆ ಆಗುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದರು. ಮೈಕ್ರೋ ಫೈನಾನ್ಸ್ ನವರು ಈ ಸರ್ಕಾರವನ್ನು ಕೇರ್ ಮಾಡ್ತಾ ಇಲ್ಲ. ಜವಾಬ್ದಾರಿಯುತ ಸರ್ಕಾರವಾಗಿ ಏನಾದರೂ ಘೋಷಣೆ ಮಾಡಿದ್ರೆ ಹೇಗಿರಬೇಕು? ಉತ್ತರ ಪ್ರದೇಶದಲ್ಲಿ ನಮ್ಮ ಸಿಎಂ ಗುಡುಗಿದ್ರೆ ರೌಡಿಗಳು ಉತ್ತರ ಪ್ರದೇಶ ಅಲ್ಲ ದೇಶಬಿಟ್ಟೇ ಓಡಿ ಹೋಗ್ತಾರೆ. ನಮ್ಮ ಸಿಎಂ ಗುಡುಗಿದ್ದು ಆಯ್ತು, ಮಳೆ ಬಂದಿದ್ದು ಆಯ್ತು ಏನೂ ಕ್ರಮ ಆಗಿಲ್ಲ ಎಂದು ಕುಟುಕಿದರು.

ಕಾಂಗ್ರೆಸ್ ಗ್ಯಾರಂಟಿಗೆ ವಾರಂಟಿ ಇಲ್ಲ, ಸರ್ವರ್‌ ಸಿಗೋಲ್ಲ

Feb 05 2025, 12:32 AM IST
ಮಾಲೂರು ಮಾರಿಕುಪ್ಪ, ಊರಿಗಾಂ ಬೆಮಲ್ ಸ್ಟೇಷನ್‌ಗಳು ಹೈಟೆಕ್ ಮಾಡಲಾಗಿದೆ, ಕೋರಮಂಗಲ, ಟೇಕಲ್ ಸ್ಟೇಷನ್‌ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ, ಬಂಗಾರಪೇಟೆ ಮತ್ತು ಚಿಕ್ಕಬಳ್ಳಾಫುರ ಮಾರ್ಗಗಳು ಎಲ್ಕೆಟ್ರೀಕ್ ಟ್ರೈನ್ ಮಾರ್ಗ, ಬ್ರಿಡ್ಜ್ ಕೆಳಗೆ ಮಳೆ ಸಂಗ್ರಹವಾಗುವ ನೀರನ್ನು ತೆರುವುಗೊಳಿಸಲು ವಿಶೇಷವಾದ ವ್ಯವಸ್ಥೆ ಮಾಡಲಾಗುವುದು

ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ಫಲ ದೊರಕಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ

Feb 04 2025, 12:35 AM IST
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹರಾಗಿದ್ದರೂ ವಂಚಿತ ರಾಗಿರುವವರನ್ನು ಗುರುತಿಸಿ ಅವರಿಗೆ ಯೋಜನೆಯ ಫಲವನ್ನು ನೀಡುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಮತದಾರರಿಗೆ ಕೃತಜ್ಞತೆ

Feb 04 2025, 12:31 AM IST
ಕಳೆದ ಸಾಲಿನ ಮನ್‌ಮುಲ್ ಚುನಾವಣೆಯಲ್ಲಿ ಸಹಕಾರಿ ಬಂಧುಗಳು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಸಹಕಾರಿ ಬಂಧುಗಳು ಆಶೀರ್ವದಿಸಿರುವುದನ್ನು ಉಳಿಸಿಕೊಳ್ಳಲಾಗುವುದು.

ವಿಧಾನಸಭಾ ಚುನಾವಣೆಯಲ್ಲಿ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ನಾಯಕರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Feb 01 2025, 12:02 AM IST
ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಹಾಗೂ ಶಾಸಕ ಕೆ.ಎಂ. ಉದಯ್ ಅವರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಅವರ ಜೊತೆ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕೆಂಬ ಉದ್ದೇಶದಿಂದ ನನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ವಂಚನೆ: ಸಿ.ಅನ್ನದಾನಿ

Jan 31 2025, 12:45 AM IST
ಒಳ ಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತಿದೆ. ೨೦೨೩ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.

ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್ ಉದ್ದೇಶ: ಸಿ.ಟಿ.ರವಿ

Jan 30 2025, 12:33 AM IST
ತಾಲಿಬಾಲಿನಿಗಳು ತಮ್ಮ ಧಾರ್ಮಿಕ ನಂಬಿಕೆಗೆ ಘಾಸಿಯಾದ್ರೆ ತಲ್ವಾರ್ ಎತ್ತುತ್ತಾರೆ. ನಾವು ಹಿಂದುಗಳು ದುಷ್ಟರನ್ನ ಕಂಡರೇ ದೂರ ಇರಿ ಎಂಬ ರೀತಿ ಇದ್ದು ಬಿಡುತ್ತೇವೆ. ಹೀಗಾಗಿ ಕಾಂಗ್ರೆಸ್ ನವರು ಪದೇ ಪದೇ ನಮ್ಮ ಧಾರ್ಮಿಕ ನಂಬಿಕೆಗೆ ಘಾಸಿ ಮಾಡುತ್ತಿದ್ದಾರೆ.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು

Jan 30 2025, 12:31 AM IST
ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಬುಧವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರೆಡು ಕಾಂಗ್ರೆಸ್ ಪಕ್ಷದ ಪಾಲಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 146
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved