• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯನ ಪರಿವರ್ತಿಸುವ ನಾಟಕ: ಕಾಂಗ್ರೆಸ್ ಯುವ ಮುಖಂಡ ಬಸವರಾಜ ಜಂಬಾಳಿ

Feb 18 2025, 12:32 AM IST
ನಾಟಕಗಳು ಮನುಷ್ಯನ ಜೀವನದಲ್ಲಿ ಪರಿವರ್ತನೆ ತರುವ ಸಾಮಾಜಿಕ ಕಳಿಕಳಿ ಹೊಂದಿವೆ. ನಾಟಕ ರಂಗಭೂಮಿಯಲ್ಲಿಯೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ಪ್ರಾಮಾಣಿಕವಾಗಿ ನಡೆಯಬೇಕಿದೆ.

9 ವಿ.ವಿ.ಗಳ ಮುಚ್ಚುವ ಕಾಂಗ್ರೆಸ್ ಸರ್ಕಾರ ತೀರ್ಮಾನ ಖಂಡನೀಯ

Feb 17 2025, 12:32 AM IST
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಪ್ರಕಟಿಸಿದೆ. ಇದನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.

ವಲಸಿಗರ ಮೇಲಿನ ದೌರ್ಜನ್ಯ ತಡೆಯಲು ಕೇಂದ್ರ ವಿಫಲ: ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Feb 15 2025, 12:30 AM IST
ಭಾರತೀಯ ವಲಸಿಗರ ಮೇಲೆ ಅಮೇರಿಕಾ ದೌರ್ಜನ್ಯ ನಡೆಸಿ ಗಡಿಪಾರು ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಮೌನ ವಹಿಸಿರುವುದನ್ನು ತೀವ್ರವಾಗಿ ಖಂಡಿಸಿದರು.

ಜಿಲ್ಲಾ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ: ಸುರೇಶಗೌಡ

Feb 14 2025, 12:35 AM IST
ಪರಮೇಶ್ವರ್ ನಮ್ಮನ್ನ ಕರೆದು ಅನುದಾನ ಕೊಡಿಸ್ತಿವಿ ಅಂತಾ ಭರವಸೆ ನೀಡಿದ್ದರು. ಆದರೆ ಇದುವರೆಗೂ ಅನುದಾ‌ನ ನೀಡಿಲ್ಲ‌

ಕರ್ನಾಟಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚುನಾವಣೆ ; ಮರು ಮತ ಎಣಿಕೆಗೆ ಸೈಯದ್‌ ಆಗ್ರಹ

Feb 13 2025, 12:52 AM IST
ಕರ್ನಾಟಕ ಯುವ ಕಾಂಗ್ರೆಸ್‌ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ. ವಂಚನೆ ಹಿನ್ನೆಲೆ ಪಕ್ಷದ ಚುನಾವಣಾಧಿಕಾರಿ ಫಲಿತಾಂಶ ತಡೆಹಿಡಿದು, ಮರುಎಣಿಕೆ ಕೈಗೊಳ್ಳುವಂತೆ ದಕ್ಷಿಣ ಕ್ಷೇತ್ರದ ಯುವ ಮುಖಂಡ ಸೈಯದ್ ಸುಹೇಲ್ ಒತ್ತಾಯಿಸಿದ್ದಾರೆ.

ಒಂಬತ್ತುಗುಳಿ ಡೇರಿ ಕಾಂಗ್ರೆಸ್ ವಶ

Feb 12 2025, 12:33 AM IST
ತಾಲೂಕಿನ ಒಂಬತ್ತುಗುಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯೂ ಎರಡು ಬಣಗಳ ನಡುವೆ ಭಾರೀ ಜಿದ್ದಾಜಿದ್ದಿಯಿಂದ ನಡೆದು ಅಂತಿಮವಾಗಿ ಕಾಂಗ್ರೆಸ್ ಬೆಂಬಲಿತರ ನಿರ್ದೇಶಕರು ಜಯಶೀಲರಾಗಿದ್ದಾರೆ.

ಕಾಂಗ್ರೆಸ್ ಇಬ್ಬಾಗವಾಗಿರುವುದ ಸಮರ್ಥವಾಗಿ ಬಳಸಿಕೊಳ್ಳಿ

Feb 12 2025, 12:30 AM IST
ಚಿತ್ರದುರ್ಗದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ತುರುವೆಕೆರೆ ಶಾಸಕ ಟಿ.ಕೃಷ್ಣಪ್ಪ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನೆ ಬಾಗಿಲಿಗೇ ಸವಲತ್ತುಗಳು: ಶಾಸಕ ಶರತ್ ಬಚ್ಚೇಗೌಡ

Feb 11 2025, 12:47 AM IST
ಇನ್ಪೋಸಿಸ್ ಸಂಸ್ಥೆ ವತಿಯಿಂದ ತಾಲೂಕಿನ 29 ಗ್ರಾಮಗಳಲ್ಲಿ 29 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ 40 ಕೋಟಿ ಹಣ ನೀಡುವುದಾಗಿ ಸಂಸ್ಥೆ ತಿಳಿಸಿದ್ದು, ಆದಷ್ಟು ಬೇಗ ಸರ್ಕಾರಿ ಶಾಲೆಗಳ ಕಾಯಕಲ್ಪವಾಗಲಿದೆ, ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ತಾಲೂಕಿನಲ್ಲಿ ಸೃಷ್ಟಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಚುನಾವಣೆ: ಪುಟ್ಟು ಬೆಂಬಲಿಗರಿಗೆ ಪಟ್ಟ

Feb 10 2025, 01:47 AM IST
ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಮೊಳಗಿಸಿದ್ದು, ಈ ಗೆಲುವು ಶಿಡ್ಲಘಟ್ಟ ಯುವ ಕಾಂಗ್ರೆಸ್ ಗೆ ಹೊಸ ಉತ್ಸಾಹವನ್ನು ತುಂಬಿದೆ. ಗೆದ್ದ ಅಭ್ಯರ್ಥಿಗಳು ಯುವಜನತೆ ಮತ್ತು ಪಕ್ಷದ ಭವಿಷ್ಯಕ್ಕಾಗಿ ಕಾರ್ಯ ನಿರ್ವಹಿಸಲು ಸಿದ್ಧರಾಗಬೇಕು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 154
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved