• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಲಿನ ಹತಾಶೆಯಿಂದ ಕಾಂಗ್ರೆಸ್ ವಿರುದ್ಧ ಆರೋಪ: ಸಿ.ಡಿ.ಗಂಗಾಧರ್

Jan 26 2025, 01:33 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಯಮ ಉಲ್ಲಂಘನೆಯಾಗಿದ್ದಲ್ಲಿ ಅದರ ವಿರುದ್ಧ ಕಾನೂನು ಹೋರಾಟ ಮಾಡಬೇಕು. ಅದನ್ನು ಬಿಟ್ಟು ಅಧಿಕಾರಿಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಅಧಿಕಾರಿಯನ್ನು ಅಟ್ಟಾಡಿಸಿಕೊಂಡು ಓಡಿಸುವುದಾಗಿ ಹೇಳಿಕೆ ನೀಡಿ ದೌರ್ಜನ್ಯ, ದಬ್ಬಾಳಿಕೆಯಿಂದ ಬೆದರಿಕೆಯನ್ನು ಒಡ್ಡಿದ್ದು ಇಂತಹುದಕ್ಕೆ ನಾವು ಹೆದರುವುದಿಲ್ಲ.

ಕಾಂಗ್ರೆಸ್ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ

Jan 25 2025, 01:00 AM IST
He left the village due to the crisis of micro finance and committed suicide

ಕಾಂಗ್ರೆಸ್ ತನ್ನ ಹಿತಕ್ಕೆ ಸಂವಿಧಾನ ಬದಲಾಯಿಸಿಕೊಂಡಿದೆ

Jan 24 2025, 12:45 AM IST
ಶಿವಮೊಗ್ಗ: ಸಂವಿಧಾನವನ್ನು ಕಾಂಗ್ರೆಸ್ ತನ್ನ ಹಿತಕ್ಕೆ ಬೇಕಾದಂತೆ ತಿದ್ದುಪಡಿ ಮೂಲಕ ಬದಲಾಯಿಸಿಕೊಂಡಿದೆ ಎಂಬುವುದನ್ನು ಸಾರ್ವಜನಿಕರ ಎದುರು ಬಿಚ್ಚಿಡುವ ಕೆಲಸವಾಗಬೇಕಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಖಾತೆ ಸಚಿವ ಡಾ.ಮುರುಗನ್ ಹೇಳಿದರು.

ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ; ಕಾಂಗ್ರೆಸ್ ತೆಕ್ಕೆಗೆ ಪಿಎಲ್ಡಿ ಬ್ಯಾಂಕ್

Jan 24 2025, 12:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಗಳಿಗೂ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ, ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದು ಚುನಾವಣೆಯಲ್ಲಿ ಸಾಬೀತಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯ ಸಿವಿಲ್‌ ನ್ಯಾಯಾಲಯದಲ್ಲಿ 5 ಲೀ. ಹಾಲು ನಷ್ಟ ಕೇಸು!

Jan 22 2025, 12:34 AM IST
‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನನ್ನ 250 ರು. ಮೌಲ್ಯದ 5 ಲೀ. ಹಾಲು ನಷ್ಟವಾಗಲು ಕಾರಣರಾಗಿದ್ದಾರೆ’ ಎಂದು ಆರೋಪಿಸಿ ಬಿಹಾರದ ನಿವಾಸಿಯೊಬ್ಬರು ಸ್ಥಳೀಯ ಸಿವಿಲ್‌ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ಘಟನೆ ನಡೆದಿದೆ.

ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ಹೊರಟ ಕಾರ್ಯಕರ್ತರು

Jan 21 2025, 12:32 AM IST
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳ ಇತಿಹಾಸ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜೈ ಭೀಮ್, ಜೈ ಭಾಪು, ಜೈ ಸಂವಿಧಾನ್ ಹೆಸರಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ .

ಹರಪನಹಳ್ಳಿ ಪಿಕಾರ್ಡ್ ಬ್ಯಾಂಕ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ

Jan 20 2025, 01:32 AM IST
ಗೆದ್ದ ಅಭ್ಯರ್ಥಿಗಳಿಗೆ ಚುನವಣಾಧಿಕಾರಿ ಬಿ.ವಿ.ಗಿರೀಶಬಾಬು ಪ್ರಮಾಣ ಪತ್ರ ವಿತರಿಸಿದರು.

ಮಾಜಿ ಸಂಸದೆ ಸುಮಲತಾ ಆಪ್ತ ಬೇಲೂರು ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ

Jan 18 2025, 12:46 AM IST
ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.

ವೈದ್ಯನಾಥಪುರ ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಪ್ಪು ಪಿ.ಗೌಡ, ವಿ.ಕೆ.ನಾಣಯ್ಯ ಆಯ್ಕೆ: ತಲೆಕೆಳಗಾದ ಕಾಂಗ್ರೆಸ್ ಲೆಕ್ಕಾಚಾರ

Jan 17 2025, 12:47 AM IST
ಈ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತ ಸದಸ್ಯರ ನಡುವೆ ವಿವಾದ ಉಂಟಾಗಿದ್ದ ಕಾರಣ ನಿರ್ದೇಶಕರ ಚುನಾವಣೆಯನ್ನು ಮುಂದೂಡಲಾಗಿತ್ತು. ಚುನಾವಣೆ ಮುಂದೂಡಿದ ಕ್ರಮ ಪ್ರಶ್ನಿಸಿ ಜೆಡಿಎಸ್ ನ ವಿ.ಆರ್.ಸಿದ್ದಪ್ಪ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು.

ಕಾಂಗ್ರೆಸ್ ಸರ್ಕಾರ ತಾಲೂಕಿನ ಅಭಿವೃದ್ಧಿ ಕಡೆಗಣಿಸಿದೆ-ನಾನು ಯಾಕಾದರೂ ಶಾಸಕನಾದೆ ಎಂದು ಕೊರಗುವಂತಾಗಿದೆ: ಎಚ್.ಟಿ.ಮಂಜು

Jan 16 2025, 12:48 AM IST

ಕಾಂಗ್ರೆಸ್ ಸರ್ಕಾರ ಅನುದಾನ ನೀಡದೆ ತಾಲೂಕಿನ ಅಭಿವೃದ್ಧಿಯನ್ನು ಕಡೆಗಣಿಸಿದೆ. ನಾನು ಯಾಕಾದರೂ ಶಾಸಕನಾದೆ ಎನ್ನುವ ಕೊರಗುವಂತಾಗಿದೆ ಎಂದು ಶಾಸಕ ಎಚ್.ಟಿ.ಮಂಜು ದೂರಿದರು.

  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 154
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved