• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಪ್ಲಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ?

Jan 16 2025, 12:48 AM IST
ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದು ಜ. 23ರಂದು ಚುನಾವಣೆ ದಿನಾಂಕ ನಿಗದಿಯಾಗಿದೆ.

ನಮ್ಮದು ಸಮರ್ಥರ ಪಕ್ಷ, ಮುಗಿಸಲು ಆಗಲ್ಲ - ಕಾಂಗ್ರೆಸ್ ಕನಸು ಈಡೇರಲ್ಲ : ಎಚ್.ಡಿ.ದೇವೇಗೌಡ

Jan 13 2025, 12:46 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕು ಎಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುಡುಗಿದ್ದಾರೆ.

ಹಲವು ಕಡೆ ಕಾಂಗ್ರೆಸ್ ಬಲಿ ಪಡೆದ ಫೈಟ್ : ಕುರ್ಚಿ ಬಿಟ್ಟು ಸಿದ್ದು ಇಳಿಯಲ್ಲ, ಡಿಕೆಶಿ ಬಿಡೋಲ್ಲ! ಮುಂದೇನು?

Jan 12 2025, 11:39 AM IST

ರಾಜಸತ್ತೆ ಇರಲಿ ಅಥವಾ ಪ್ರಜಾಪ್ರಭುತ್ವ ಇರಲಿ, ಇತಿಹಾಸದ ಪುಟಗಳನ್ನು ತಿರುವಿ ಹಾಕಿದಾಗ ಕಾಣುವ ಒಂದು ಸತ್ಯ ಎಂದರೆ- ಒಂದು ಒರೆಯಲ್ಲಿ ಎರಡು ಕತ್ತಿಗಳನ್ನು ಇಟ್ಟುಕೊಂಡು ಪ್ರಭುತ್ವವನ್ನು ಸುಸೂತ್ರವಾಗಿ ಬಹಳ ದಿನ ನಡೆಸಲು ಸಾಧ್ಯವಾಗುವುದಿಲ್ಲ.

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಕಿತ್ತಾಟದ ಮಧ್ಯೆಯೇ ನಾಳಿನ ಸಭೆ ಕುತೂಹಲ

Jan 12 2025, 07:57 AM IST

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.

ಬೂತ್‌ ಮಟ್ಟದಿಂದ ಕಾಂಗ್ರೆಸ್ ಸಂಘಟಿಸಿ: ಮಯೂರ ಜಯಕುಮಾರ

Jan 11 2025, 12:46 AM IST
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.

ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಇದೆ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ

Jan 11 2025, 12:45 AM IST
ಕಾಂಗ್ರೆಸ್‌ ಪಕ್ಷದಲ್ಲೂ ಬಣ ರಾಜಕೀಯ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಾಕುಟ್ಟದಲ್ಲಿ ಶುಕ್ರವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತುಮುಲ್ ಚುನಾವಣೆ: ಕಾಂಗ್ರೆಸ್ ಮೇಲುಗೈ

Jan 10 2025, 12:45 AM IST
ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ.

ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನ ಮೈಲುಗಲ್ಲು: ಡಾ.ಸಂಜೀವ್ ಕುಲಕರ್ಣಿ

Jan 09 2025, 12:45 AM IST
ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಶತಮಾನದ ಹಿಂದೆ ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನವಿದೆ ಎಂದು ಧಾರವಾಡ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ.ಸಂಜೀವ್ ಕುಲಕರ್ಣಿ ಹೇಳಿದರು.

ಮಸೀದಿ ನಿರ್ಮಾಣ ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಜಟಾಪಟಿ

Jan 07 2025, 12:34 AM IST
ಹಳೇ ಬಾಗಲಕೋಟೆ ನಗರ ವ್ಯಾಪ್ತಿ ವಾರ್ಡ್‌ ನಂ.1 ಕಾಂಟ್ರ್ಯಾಕ್ಟರ್ ಬಡಾವಣೆಯಲ್ಲಿ ಪ್ರಾರ್ಥನಾ ಮಂದಿರ (ಮಸೀದಿ)ನಿರ್ಮಿಸುವ ಕುರಿತು ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೇ ತೀವ್ರ ಜಟಾಪಟಿ ನಡೆಯಿತು.

ಆತ್ಮಹತ್ಯೆ, ಭ್ರಷ್ಟಾಚಾರದ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ

Jan 07 2025, 12:15 AM IST
ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 154
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved