• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಜಯಭೇರಿ: ಹಬೊಹಳ್ಳಿಯಲ್ಲಿ ವಿಜಯೋತ್ಸವ

Nov 24 2024, 01:48 AM IST
ರಾಜ್ಯದಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತದಾರರು ಕೋಮುವಾದಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.

ಉಪ ಚುನಾವಣೆ: ಕಾಂಗ್ರೆಸ್ ಸಂಭ್ರಮಾಚರಣೆ

Nov 24 2024, 01:48 AM IST
ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಉಪಚುನಾವಣೆ ಗೆಲುವು: ಬ್ಲಾಕ್ ಕಾಂಗ್ರೆಸ್ ಸಂಭ್ರಮಾಚರಣೆ

Nov 24 2024, 01:48 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಇಷ್ಟವಾಗಿದೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಹೇಳಿದ್ದಾರೆ.

ಉಪ ಚುನಾವಣೆ ಜಯಭೇರಿಗೆ ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿಜಯೋತ್ಸವ

Nov 24 2024, 01:48 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿಗಳಿಗೆ ಜನತೆ ಸ್ಪಂದಿಸಿದ್ದಾರೆ. ಪ್ರತಿಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದ್ದಾರೆ.

ಮೂರು ಕ್ಷೇತ್ರಗಳ ಉಪಚುನಾವಣೆ ಗೆಲುವು: ಚಾಮರಾಜನಗರದಲ್ಲಿ ಕಾಂಗ್ರೆಸ್ ವಿಜಯೋತ್ಸವ

Nov 24 2024, 01:48 AM IST
ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪ್ರಚಂಡ ಗೆಲುವು ಸಾಧಿಸುತ್ತಿದ್ದಂತೆ ಚಾಮರಾಜನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಉಪ ಚುನಾವಣೆ ಗೆಲವು: ಕಾಂಗ್ರೆಸ್ ವಿಜಯೋತ್ಸವ

Nov 24 2024, 01:47 AM IST
ನಗರ ಕಾಂಗ್ರೆಸ್‌ ವತಿಯಿಂದ ಇಂದಿರಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಸುಂಟಿಕೊಪ್ಪ: ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Nov 24 2024, 01:47 AM IST
ಸುಂಟಿಕೊಪ್ಪ ನಗರ ಕಾಂಗ್ರೆಸ್‌ ಅಧ್ಯಕ್ಷ ರಫೀಕ್‌ ಖಾನ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗೂಡಿ ಜಯ ಘೋಷಣೆಗಳನ್ನು ಕೂಗಿದರು. .

ರೇಷ್ಮೆನಾಡಿನಲ್ಲಿ ಜೆಡಿಎಸ್ ಅನ್ನು ಕ್ಲೀನ್ ಸ್ವೀಪ್ : ಜೆಡಿಎಸ್ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಕಾರಣಗಳು ?

Nov 24 2024, 01:47 AM IST

 ಕಾಂಗ್ರೆಸ್ ಪಕ್ಷ ರಾಮನಗರ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ. ದಳಪತಿಗಳ ಪಾಲಿಗೆ ದಶಕಗಳಿಂದಲೂ ರಾಮನಗರ ಜಿಲ್ಲೆ ಜೆಡಿಎಸ್ ನ ಭದ್ರಕೋಟೆಯಾಗಿಯೇ ಉಳಿದಿತ್ತು. ಆದರೀಗ ಕೈ ಪಾಳಯ ಹಂತಹಂತವಾಗಿ ಜೆಡಿಎಸ್ ಭದ್ರಕೋಟೆಯನ್ನು ಚಿದ್ರಗೊಳಿಸಿ ಕಾಂಗ್ರೆಸ್ ಬಾವುಟ ಹಾರಿಸುವಲ್ಲಿ ಯಶಸ್ವಿಯಾಗಿದೆ.

ಬಿಜೆಪಿಗರ ಕಾಂಗ್ರೆಸ್ ಮುಕ್ತ ಭಾರತದ ಕನಸು ನುಚ್ಚು ನೂರು: ರಮೇಶ್‌ ಕಾಂಚನ್

Nov 24 2024, 01:47 AM IST
ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳು ಮತ್ತು ಕೇರಳದ 1 ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Nov 24 2024, 01:47 AM IST
ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷದವರಿಗೆ ಹಾಗೂ ಕಾಂಗ್ರೆಸ್ ನ್ನು ಟೀಕಿಸುವವರಿಗೆ ಎಚ್ಚರಿಕೆ ಗಂಟೆಯಾಗಿದೆ,
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 154
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved