• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸಮ್ಮಿಶ್ರ ಆಡಳಿತ

Sep 13 2024, 01:33 AM IST
ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್‌ನ ಇರ್ಫಾನ್ ಬೇಪಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಂಡ್ಯದಲ್ಲಿ ದಾಂಧಲೆ: ಕಾಂಗ್ರೆಸ್ ಓಲೈಕೆ ರಾಜಕಾರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

Sep 13 2024, 01:33 AM IST
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದಾಂಧಲೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಪೊಲೀಸರ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರ ಕ್ರಿಮಿನಲ್‌ಗಳಿಗೆ ತೋರಿದಮೃದುದೋರಣೆ ಗಲಭೆಗೆ ಕಾರಣ: ಸತೀಶ್ ಕುಂಪಲ

Sep 13 2024, 01:32 AM IST
ರಾಜ್ಯದ ಗೃಹ ಮಂತ್ರಿಗಳು 52 ಜನರ ಬಂಧನವಾಗಿದೆ ಎಂದರೆ ಸಾಲದು, ನೈಜ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ಮುಂದೆ ಈ ರೀತಿಯ ಘಟನೆಗಳು ಆಗದಂತೆ ಕ್ರಮ ಜರುಗಿಸಬೇಕೆಂದು ಸತೀಸ್‌ ಕುಂಪಲ ಆಗ್ರಹಿಸಿದ್ದಾರೆ.

ಗಣೇಶೋತ್ಸವದ ಮೇಲೆ ವಕ್ರದೃಷ್ಟಿ?: ನಾಗಮಂಗಲ ಗಲಭೆಗೆ ಕಾಂಗ್ರೆಸ್ ಕಾರಣ ಎಂದ ಆರ್.ಅಶೋಕ್

Sep 13 2024, 01:31 AM IST
ನಾಗಮಂಗಲದಲ್ಲಿ ನಡೆದ ಗಲಭೆಯನ್ನು ಕಾಂಗ್ರೆಸ್ ಪ್ರಚೋದನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಹನುಮ ಧ್ವಜದ ನಂತರ ಈಗ ಗಣೇಶನನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಸೀದಿಯಲ್ಲಿ ಯೋಜಿಸಿ ಗಲಭೆ ಸೃಷ್ಟಿಸಲಾಗಿದೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

Sep 12 2024, 06:23 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ : ಕಿಶೋರ್ ಕುಮಾರ್

Sep 11 2024, 01:13 AM IST

ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನವರ ಅಕ್ರಮ ಮತಪಟ್ಟಿ ವಿರೋಧಿಸಿ ಕೋರ್ಟ್‌ಗೆ ಮೊರೆ : ಸಂಸದ ಡಾ.ಕೆ.ಸುಧಾಕರ್

Sep 11 2024, 01:02 AM IST
ಕಾಂಗ್ರೆಸ್ ನವರು ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯಲ್ಲಿ ಸೋಲುವ ಹತಾಶೆಯಲ್ಲಿ ಈ ರೀತಿಯಾಗಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸವಿರುವ ಎಂಎಲ್ಸಿಗಳನ್ನು ಚಿಕ್ಕಬಳ್ಳಾಪುರ ನಿವಾಸಿಗಳೆಂದು ಸುಳ್ಳು ದಾಖಲೆ ಸೃಷ್ಟಿಸಿ ಮತಪಟ್ಟಿಗೆ ಸೇರಿಸಲಾಗಿದೆ

ಕಾಂಗ್ರೆಸ್ ಪಾಲಾದ ಸಿಂದಗಿ ಪುರಸಭೆ

Sep 10 2024, 01:31 AM IST
ಕುತೂಹಲ ಮೂಡಿಸಿದ್ದ ಸಿಂದಗಿ ಪಟ್ಟಣದ ಪುರಸಭೆ ಆಡಳಿತ ಕೊನೆಗೂ ಕಾಂಗ್ರೆಸ್ ಪಾಲಾಗಿದೆ. ಒಟ್ಟು 23 ಸದಸ್ಯರಿರುವ ಸಿಂದಗಿ ಪುರಸಭೆಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಸೋಮವಾರ ನಡೆಯಿತು.

ಹೊನ್ನಾಳಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ಮೈಲಪ್ಪ

Sep 09 2024, 01:36 AM IST
ಹೊನ್ನಾಳಿ ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಎ.ಕೆ.ಮೈಲಪ್ಪ ಅವಿರೋಧ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾವಿತ್ರಮ್ಮ ವಿಜೇಂದ್ರಪ್ಪ 10 ಮತಗಳಿಂದ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾಯಿತರಾಗಿದ್ದಾರೆ.

ಕಾಂಗ್ರೆಸ್ ತುಷ್ಟೀಕರಣ ನೀತಿ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಿದೆ: ಯಶ್ಪಾಲ್ ಸುವರ್ಣ

Sep 07 2024, 01:41 AM IST
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved