• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಘೋಟ್ನೇಕರ ಹಣಿಯಲು ಕಾಂಗ್ರೆಸ್ ಬಿಜೆಪಿ ಸಜ್ಜು

Oct 23 2024, 12:38 AM IST
ಘೋಟ್ನೇಕರ ಅವರ ಸಖ್ಯ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಅವರ ಪರಮಾಪ್ತ ಶಿಷ್ಯ ಸಂಜು ಪಾಟೀಲ ಘೋಷಿಸಿದ್ದಾರೆ. ಈ ಹೇಳಿಕೆಯ ಬೆನ್ನಲ್ಲೆ ಘೋಟ್ನೇಕರ ಪುತ್ರನೊಂದಿಗೆ ಸಂಜು ಪಾಟೀಲ ಅವರು ಸಂಸದ ಕಾಗೇರಿ ಅವರನ್ನು ಭೇಟಿಯಾಗಿದ್ದಾರೆ.

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ- ಸಿದ್ದರಾಮಯ್ಯ

Oct 23 2024, 12:34 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಡಿ.ಕೆ. ಸುರೇಶ್ ಹೆಸರು ಕೂಡ ಇದೆ

ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿ ಸ್ಪರ್ಧೆ ಸಾಧ್ಯತೆ - ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಭೆ

Oct 22 2024, 07:31 AM IST

ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀ ನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ.

ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಡೋಲಾಯಮಾನ: ಜಗದೀಶ ಶೆಟ್ಟರ

Oct 21 2024, 12:34 AM IST
ಹಗರಣಗಳ ಬಗ್ಗೆ ಲೋಕಾಯುಕ್ತ, ಇಡಿ ತನಿಖೆ ನಡೆಯುತ್ತಿದೆ, ಆದರೆ ಲೋಕಾಯುಕ್ತ ಸರ್ಕಾರದ ಅಧೀನದಲ್ಲಿರುವುದರಿಂದ ಸಿಎಂ ಅಧಿಕಾರದಲ್ಲಿದ್ದರೆ ಸರಿಯಾದ ತನಿಖೆ ಆಗುವದಿಲ್ಲ

ಮುಡಾ ಸೈಟ್‌ ಕೇಸ್‌ : ಲೋಕಾಯುಕ್ತದಿಂದ ರಾಯಚೂರು ಕಾಂಗ್ರೆಸ್ ಸಂಸದ ಕುಮಾರ ನಾಯಕ್‌ ವಿಚಾರಣೆ

Oct 20 2024, 07:52 AM IST

ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಪಕ್ಷಕ್ಕೆ ಭಿನ್ನಮತದ ತಲೆನೋವು

Oct 20 2024, 02:05 AM IST
ನೂರಾರು ಬೆಂಬಲಿಗರೊಂದಿಗೆ ಸಂತೋಷ್‌ ಲಾಡ್ ಅವರನ್ನು ಭೇಟಿ ಮಾಡಿ ತನಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ಕ್ಷೇತ್ರದ ಜನರು ಬಯಸಿದಂತಹ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್-ಎಐಸಿಸಿ ಕಾರ್ಯದರ್ಶಿ ಮಯೂರ

Oct 20 2024, 01:49 AM IST
ಕಾಂಗ್ರೆಸ್ ಪಕ್ಷ ಉಪಚುನಾವಣೆಗೆ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿಲ್ಲ. ಕ್ಷೇತ್ರದ ಜನರು ಬಯಸಿದಂತಹ ಅಭ್ಯರ್ಥಿಯೇ ಚುನಾವಣೆಯನ್ನು ಎದುರಿಸಲಿದ್ದು, ಪಕ್ಷವನ್ನು ಗೆಲ್ಲಿಸುವ ಮೂಲಕ ರಾಜ್ಯ ಸರಕಾರಕ್ಕೆ ಕ್ಷೇತ್ರದ ಜನತೆ ಕೊಡುಗೆಯನ್ನು ನೀಡಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ಘೋಟ್ನೇಕರ ಸಂಗ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ ಪರಮಾಪ್ತರು

Oct 20 2024, 01:48 AM IST
ಘೋಟ್ನೇಕರ ಅವರೊಂದಿಗೆ ಇದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ ಎಂಬ ಸತ್ಯವನ್ನು ಮನಗಂಡು ನಾನು ನಮ್ಮ ಮಿತ್ರರೂ ಘೋಟ್ನೇಕರ ಅವರ ಸಖ್ಯವನ್ನು, ಜೆಡಿಎಸ್ ಪಕ್ಷವನ್ನು ಬಿಡಲು ನಿರ್ಧರಿಸಿದ್ದೇವೆ ಜೆಡಿಎಸ್ ಮುಖಂಡ ಸಂಜೀವ ಪಾಟೀಲ ಹೇಳಿದರು.

ಕಾಂಗ್ರೆಸ್ ಸರ್ಕಾರಕ್ಕೆ ಪೂರ್ಣಾಯಸ್ಸು ಇಲ್ಲ: ಎಚ್‌ಡಿಕೆ

Oct 20 2024, 01:47 AM IST
ಯಾರೂ ಯಾರ ಮೇಲೂ ದಬ್ಬಾಳಿಕೆ ಮಾಡಲಾಗುವುದಿಲ್ಲ. ಎರಡೂ ಪಕ್ಷದವರು ಪ್ರೀತಿ- ವಿಶ್ವಾಸದಿಂದ ಚುನಾವಣೆ ನಡೆಸಬೇಕು. ಇದನ್ನು ಎರಡೂ ಪಕ್ಷದ ನಾಯಕರು ಮನವರಿಕೆ ಮಾಡಿಕೊಳ್ಳಬೇಕು. ಒಂದು ಕಡೆ ಪ್ರೀತಿ- ವಿಶ್ವಾಸ ಇದ್ದರೆ ಸಾಲದು. ಎರಡೂ ಕಡೆಯಿಂದ ಸ್ಪಂದನೆ ಇರಬೇಕು .

ಬಾಂಬ್ ಬ್ಲಾಸ್ಟ್ ಮಾಡಿದವರು ಕಾಂಗ್ರೆಸ್ ಬ್ರದರ್ಸ್ ಆಗ್ತಾರೆ

Oct 17 2024, 12:48 AM IST
ಬಾಂಬ್ ಬ್ಲಾಸ್ಟ್ ಮಾಡಿದವರು ಕಾಂಗ್ರೆಸ್ ಸರ್ಕಾರಕ್ಕೆ ಬ್ರದರ್ಸ್ ಆಗುತ್ತಾರೆ. ಪಾಕಿಸ್ತಾನಕ್ಕೆ ಜೈ ಅಂದವರು ದೇಶಭಕ್ತರಾಗುತ್ತಾರೆ. ಕದ್ದ ಮಾಲು ವಾಪಾಸ್ಸು ಕೊಟ್ಟವರು ಅಪರಾಧಿಗಳಲ್ಲ ಎಂಬುದು ಕಾಂಗ್ರೆಸ್ ವಿವರಣೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 154
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved