• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷತೆಗೆ ಪಿತ್ರೋಡಾ ರಾಜೀನಾಮೆ

May 09 2024, 01:04 AM IST
ವಿವಾದಿತ ಹೇಳಿಕೆಗಳ ಸರಮಾಲೆ ಬೆನ್ನಲ್ಲೇ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಹುದ್ದೆಗೆ ಬುಧವಾರ ಸಂಜೆ ರಾಜೀನಾಮೆ ನೀಡಿದ್ದಾರೆ.

ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ

May 09 2024, 01:02 AM IST
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್‌ನಲ್ಲಿದ್ದರು.

ಕಾಂಗ್ರೆಸ್ ಪರ ವಾತಾವರಣ: ನಂಜಯ್ಯನಮಠ

May 09 2024, 01:00 AM IST
ಕನ್ನಡಪ್ರಭ ವಾರ್ತೆ ಅಮೀನಗಡ ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 102 ರಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮತ ಚಲಾಯಿಸಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಲೋಕಸಭೆಗೆ ವಿದ್ಯಾವಂತೆ ಹಾಗೂ ಕ್ರಿಯಾಶೀಲ ಅಭ್ಯರ್ಥಿಯನ್ನು ಕಾಂಗ್ರೆಸ್ ನಿಲ್ಲಿಸಿದ್ದು, ಜಿಲ್ಲೆಯ ಸಂಪೂರ್ಣ ಪ್ರಗತಿಗೆ ಕಂಕಣಬದ್ಧರಾಗಿದ್ದೇವೆ. ಕಾಂಗ್ರೆಸ್ ಗೆಲುವಿನ ಉತ್ತಮ ವಾತಾವರಣವಿದೆ ಎಂದರು.

ಕುಟುಂಬದರೊಂದಿಗೆ ಸಮಯ ಕಳೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ

May 09 2024, 01:00 AM IST
ಮತದಾನ ಮುಗಿದಿರುವುದರಿಂದ ಸದ್ಯ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಮುಳುಗಿದ್ದಾರೆ‌. ಹೀಗಾಗಿ ಖಾನಾಪುರದ ಡಾ. ಅಂಜಲಿ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಆಪ್ತರು, ಕುಟುಂಬಸ್ಥರು ಭೇಟಿ ನೀಡಿ ಮಾತಿಗಿಳಿಯುತ್ತಿದ್ದಾರೆ.

ಕಾಂಗ್ರೆಸ್ ಕೋಟೆ ಭೇದಿಸಲು ಸಾಧ್ಯವಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ

May 08 2024, 01:06 AM IST
ಜನರಿಗೆ ಕಾಂಗ್ರೆಸ್ ಸಾಧನೆ, ಅಭಿವೃದ್ಧಿ ಬಗ್ಗೆ ಮನವೊಲಿಕೆ ಮಾಡಿದ್ದೇನೆ. ಮತದಾರರು ಕಾಂಗ್ರೆಸ್ ಅಭಿವೃದ್ಧಿ ಮೆಚ್ಚಿ ನನ್ನನ್ನು ಗೆಲ್ಲಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ ಹೇಳಿದರು.

ಕಾಂಗ್ರೆಸ್ ಗೆದ್ದರೆ ಮಂದಿರಕ್ಕೆ ಬಾಬ್ರಿ ಬೀಗ: ಮೋದಿ!

May 08 2024, 01:05 AM IST

ಕಾಶ್ಮೀರಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷ ಸಂವಿಧಾನದ 370ನೇ ವಿಧಿ ಬಳಸಿ ವಿಶೇಷ ಸ್ಥಾನ ನೀಡುವುದನ್ನು ತಡೆಯಲು ಹಾಗೂ ಅಯೋಧ್ಯೆಯ ರಾಮಮಂದಿರಕ್ಕೆ ‘ಬಾಬ್ರಿ ಬೀಗ’ ಹಾಕುವುದನ್ನು ತಡೆಯಲು ಬಿಜೆಪಿ ನೇತೃತ್ವದ ಎನ್‌ಡಿಎ  400 ಸೀಟು ಗೆಲ್ಲಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಫಲಿತಾಂಶ ನಿರ್ಧರಿಸಲಿರುವ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ

May 08 2024, 01:02 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಗ್ಯಾರಂಟಿ, ಕಾಂಗ್ರೆಸ್ ಗ್ಯಾರಂಟಿ ಈ ಎರಡರ ಪ್ರಭಾವವೂ ನಿಚ್ಚಳವಾಗಿ ಕಂಡುಬಂದಿದೆ. ಹಾಗಿದ್ದರೆ, ಯಾವುದರ ಪ್ರಭಾವ ಹೆಚ್ಚು ಎನ್ನುವುದರ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಗಂಗಾವತಿ: ಕಾಂಗ್ರೆಸ್, ಬಿಜೆಪಿ ಪ್ರಮುಖರಿಂದ ಮತದಾನ

May 08 2024, 01:01 AM IST
ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ವಾರ್ಡ್‌ಗಳ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ನನಗೂ ಕಿಡ್ನಾಪ್ ಪ್ರಕರಣಕ್ಕೂ ಸಂಬಂಧವಿಲ್ಲ: ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಸ್ಪಷ್ಟನೆ

May 07 2024, 01:04 AM IST
ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ಪುತ್ರ ದೂರು ನೀಡಿರುವುದಕ್ಕೆ ಸ್ಥಳೀಯ ಶಾಸಕ ಡಿ. ರವಿಶಂಕರ್ ಕಾರಣ ಎಂದು ಹಾಸನ ಜೆಡಿಎಸ್ ಮುಖಂಡ ಆರೋಪಿಸಿರುವದಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ವಿರುದ್ಧ ಆರೋಪಿಸಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅರಕಲಗೂಡಲ್ಲಿ ಬ್ಲಾಕ್ ಕಾಂಗ್ರೆಸ್ ಒತ್ತಾಯ

May 06 2024, 12:44 AM IST
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಆಗೊಳಿಸಿ ಅವರನ್ನು ಬಂಧಿಸಲು ರಾಜ್ಯ ಸರ್ಕಾರಕ್ಕೆ ನೆರವಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಒತ್ತಾಯಿಸಿದರು. ಅರಕಲಗೂಡು ಪಟ್ಟಣದ ಅನಕೃ ವೃತ್ತದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 142
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved