• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಜಾತಿಗಳ ಮಧ್ಯೆ ವೀಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್

May 04 2024, 12:37 AM IST
ಮಸ್ಕಿ ಪಟ್ಟಣದ ರಥಬೀದಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಪರವಾಗಿ ಆಯೋಜಿಸಿದ್ದ ಬಹಿರಂಗ ಸಭೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಬಂಜಾರ ಸಮುದಾಯಕ್ಕೆ ಅನ್ಯಾಯ: ತಿಪ್ಪಾ ಸರನಾಯಕ

May 04 2024, 12:36 AM IST
ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಮ್ಮ ಸಮಾಜ ಕಾರಣವಾಗಿದೆ. ಕಾಂಗ್ರೆಸ್ ನಮ್ಮನ್ನು ನಿರ್ಲಕ್ಷ್ಯ ಮಾಡಿದೆ. ಐದು ಮೀಸಲು ಕ್ಷೇತ್ರದಲ್ಲಿ ಒಂದೇ ಒಂದು ಟಿಕೆಟ್ ನಮ್ಮ ಸಮುದಾಯಕ್ಕೆ ನೀಡಿಲ್ಲ ಎಂದು ಬಂಜಾರ ಜಾಗೃತ ದಳದ ಸಂಸ್ಥಾಪಕ ಅಧ್ಯಕ್ಷ ತಿಪ್ಪಾ ಸರನಾಯಕ ಹೇಳಿದರು.

ಜನವಿರೋಧಿ ಬಿಜೆಪಿ, ಕಾಂಗ್ರೆಸ್ ಸೋಲಿಸಿ: ಎಂ. ಕೃಷ್ಣಮೂರ್ತಿ

May 04 2024, 12:35 AM IST
ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಸಹ ಆಳ್ವಿಕೆ ನಡೆಸಿವೆ. ಆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇಂಥ ಕೆಟ್ಟ ಆಡಳಿತವನ್ನು ಕಿತ್ತೊಗೆಯಬೇಕಾಗಿದೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ. ಕೃಷ್ಣಮೂರ್ತಿ ಹೇಳಿದರು.

ಸಾಸ್ವೆಹಳ್ಳಿ ಏತನೀರಾವರಿ ಕಾಂಗ್ರೆಸ್ ಸಾಧನೆ: ಶಾಮನೂರು

May 04 2024, 12:35 AM IST
ಚನ್ನಗಿರಿ ತಾಲೂಕಿನ ರೈತರ ಹಿತದೃಷ್ಠಿಯಿಂದ ಈ ಹಿಂದೆ ಚನ್ನಗಿರಿ ವಿಧಾಸನಾಭಾ ಕ್ಷೇತ್ರ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಜಾರಿಗೆ ತಂದಿದ್ದರು. ಈ ಯೋಜನೆಗೆ ಬೇಕಾದ ₹406 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದರು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಪಾಕ್ ನಂಟು: ರಾಜಾ ಸಿಂಗ್

May 04 2024, 12:35 AM IST
ಗುರುಮಠಕಲ್‌ನ ತಲಾರಿ ಲೇಔಟ್‌ನಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ತೆಲಂಗಾಣ ಶಾಸಕ ಆರೋಪ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶಕ್ತಿ ತುಂಬಿದ ಸಚಿವ ಜಮೀರ್ ಅಹ್ಮದ್‌ ಖಾನ್

May 04 2024, 12:35 AM IST
ರಾಜ್ಯ ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿದಂತೆ ನಾಯಕರನ್ನು ಜತೆಗೂಡಿಸಿಕೊಂಡು ಎರಡೂ ಕ್ಷೇತ್ರಗಳಲ್ಲಿ ಮುತವಲ್ಲಿಗಳ ಸಮಾವೇಶ

ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠ ಬೆಂಬಲಿಸಿ-ಡಾ. ಕುಬೇರಪ್ಪ

May 04 2024, 12:33 AM IST
ಕಾಂಗ್ರೆಸ್ ಸರ್ಕಾರ ಶಿಕ್ಷಕರು ಹಾಗೂ ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಋಣ ತೀರಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರರ ಘಟಕದ ರಾಜ್ಯಾಧ್ಯಕ್ಷ ಡಾ.ಆರ್.ಎಂ. ಕುಬೇರಪ್ಪ ಮನವಿ ಮಾಡಿದರು.

ಕಾಂಗ್ರೆಸ್ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಅನ್ಯಾಯ ಮಾಡಿದೆ: ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ

May 04 2024, 12:33 AM IST
ಜಿಲ್ಲೆಯಲ್ಲಿ ಬಿಸಿಲು ಹೆಚ್ಚಳಕ್ಕ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಕಾರಣರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಆರೋಪಿಸಿದರು.

ಕಾಂಗ್ರೆಸ್ ಎಷ್ಟೇ ಬೊಬ್ಬೆ ಹೊಡೆದ್ರು ಬಿಜೆಪಿಗೆ ಅಧಿಕಾರ ನಿಶ್ಚಿತ

May 04 2024, 12:33 AM IST
ಲಿಂಗಸುಗೂರಿನ ವಿಜಯ ಮಹಾಂತ ಶಾಖಾ ಮಠದಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಬಿ.ವೈ.ವಿಜಯೇಂದ್ರ ಮತಯಾಚನೆ

ಸೋಲಿನ ಭೀತಿಯಿಂದ ಕಾಂಗ್ರೆಸ್ ದಬ್ಬಾಳಿಕೆ: ರಾಜೂಗೌಡ

May 04 2024, 12:32 AM IST
ಹುಣಸಗಿಯ ರಾಯನಪಾಳ್ಯದಲ್ಲಿ ದುರುದ್ದೇಶ ಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಮಾಜಿ ಸಚಿವ ಆರೋಪ ಮಾಡಿದರು. ಗಾಯಗೊಂಡ ಕಾರ್ಯಕರ್ತರ ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಆರೋಗ್ಯ ವಿಚಾರಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 142
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved