• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಲಕ್ಕುಂಡಿ

May 04 2024, 12:31 AM IST
ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ

ರೇವಣ್ಣ ಬಗ್ಗೆ ಬಿಜೆಪಿ ಮಹಿಳಾ ಮೋರ್ಚಾ ಯಾಕೆ ಸುಮ್ಮನಿದೆ: ಮಹಿಳಾ ಕಾಂಗ್ರೆಸ್ ಪ್ರಶ್ನೆ

May 04 2024, 12:30 AM IST
ಇತ್ತೀಚೆಗೆ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿಯ ರಾಜ್ಯ, ರಾಷ್ಟ್ರ ನಾಯಕರು ಲೋಕಸಭಾ ಚುನಾವಣೆಗೆ ಅಸ್ತ್ರವಾಗಿಸಿಕೊಂಡರು. ಆದರೆ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ನಡೆಸಿದ ಅಮಾನುಷ ಕೃತ್ಯದ ಬಗ್ಗೆ ಬಿಜೆಪಿ ಚಕಾರವೆತ್ತುತ್ತಿಲ್ಲ ಎಂದು ಗೀತಾ ವಾಗ್ಲೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕಾಂಗ್ರೆಸ್ ಮಾಡಿದ ಅಭಿವೃದ್ಧಿ ತಮ್ಮದೆಂದು ಬಿಂಬಿಸುತ್ತಿರುವ ಬಿಜೆಪಿ-ಪ್ರದೀಪ್ ಈಶ್ವರ

May 03 2024, 01:10 AM IST
ಆರೂವರೆ ದಶಕ ದೇಶವನ್ನಾಳಿದ ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ತಾವೇ ಮಾಡಿದ್ದು ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗರು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕುಟುಕಿದರು.

ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

May 03 2024, 01:07 AM IST
ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ತಾಪಂ ಮಾಜಿ ಸದಸ್ಯರು, ಅನೇಕ ಮುಖಂಡರು, ಕಾರ್ಯಕರ್ತರು ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ತೊರೆದು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಗೆದ್ದರೆ ಬಡವರ ಮನೆಗೆ ₹೧ ಲಕ್ಷ ನೆರವು

May 03 2024, 01:06 AM IST
ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಖಚಿತ ಪಡಿಸಿಕೊಳ್ಳಲು ರಾಷ್ಟ್ರವ್ಯಾಪಿ ಜನಗಣತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿ ಮತ್ತು ಪ್ರತಿ ಸಮುದಾಯ ಪರಿಗಣಿಸಲಾಗುವುದು

ಹೇಮಂತ ನಿಂಬಾಳ್ಕರ್ ಕಾಂಗ್ರೆಸ್ ಕೈಗೊಂಬೆ: ಕಾಗೇರಿ

May 03 2024, 01:04 AM IST
ಕಾಂಗ್ರೆಸ್ ಹತಾಶ ಸ್ಥಿತಿಯಲ್ಲಿದೆ. ಬೇಜವಾಬ್ದಾರಿ ಮಾತುಗಳನ್ನಾಡುತ್ತಿದೆ. ಅಧಿಕೃತ ವಿರೊಧಿ ಪಕ್ಷವೇ ಆಗದಷ್ಟು ಪರಿಸ್ಥಿತಿಗೆ ತಲುಪುತ್ತದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ನಡೆಸಿದರು.

ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ: ಸಚಿವ ತಂಗಡಗಿ

May 03 2024, 01:04 AM IST
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದ ಶೇ.೮೯ರಷ್ಟು ಮಹಿಳೆಯರು ಕಾಂಗ್ರೆಸ್ ಬೆಂಬಲಿಸುವುದು ನಿಶ್ಚಿತ.

ಜೂ.4 ಕ್ಕೆ ಕಾಂಗ್ರೆಸ್ ಕೈಗೆ ಚೊಂಬು ಗ್ಯಾರಂಟಿ

May 03 2024, 01:04 AM IST
ನರೇಂದ್ರ ಮೋದಿ ಅವರೊಬ್ಬ ವ್ಯಕ್ತಿ ಅಲ್ಲ, ಶಕ್ತಿ. ವಿಶ್ವ ನಾಯಕ ಆಗಿರುವ ಅವರು ಕಳೆದ 10 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ಆಡಳಿತ ನಡೆಸಿದ್ದಾರೆ

ಕೆಎಲ್ಇ ಆಸ್ಪತ್ರೆ, ವಿವಿಯಾಗಿ ಬೆಳೆಯಲು ಕಾಂಗ್ರೆಸ್ ಕಾರಣ

May 03 2024, 01:03 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್ ಸರ್ಕಾರ ಅಂದು ಕೇವಲ ಒಂದು ರುಪಾಯಿಗೆ ಜಮೀನು ನೀಡಿದ ಫಲವಾಗಿ ಇಂದು ಕೆಎಲ್ಇ ದೊಡ್ಡ ಆಸ್ಪತ್ರೆ ಹಾಗೂ ವಿಶ್ವವಿದ್ಯಾಲಯವಾಗಿ‌ ಬೆಳೆದಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಗ್ಯಾರಂಟಿ ಯೋಜನೆಗಾಗಿ ಅಭಿವೃದ್ಧಿ ಬಲಿಕೊಟ್ಟ ಕಾಂಗ್ರೆಸ್: ರೂಪಾಲಿ ನಾಯ್ಕ

May 03 2024, 01:03 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಿದ ಕೀರ್ತಿಯೇ ಕಾಂಗ್ರೆಸ್‌ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 142
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved