ಇಂಡಿಯಾ ಮೈತ್ರಿಕೂಟವನ್ನು ಸತತ 5ನೇ ದಿನವೂ ಗುರಿಯಾಗಿಸಿಕೊಂಡಿರುವ ಪ್ರಧಾನಿ ‘ಕಾಂಗ್ರೆಸ್ ಸಂವಿಧಾನ ಬದಲಾಯಿಸಲು ಬಯಸಿದೆ. ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ದಲಿತರು, ಒಬಿಸಿಗಳ ಮೀಸಲನ್ನು ಧರ್ಮ ಆಧರಿತ ಮೀಸಲಿಗಾಗಿ ದೋಚಲು ಬಯಸಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.