• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನ ಯೋಜನೆಗಳು ‘ಗ್ಯಾರಂಟಿ’ ಅನುಷ್ಠಾನ: ಲಕ್ಷ್ಮೀ

Mar 01 2024, 02:19 AM IST
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ತುಂಬಾ ಸಂತೋಷ. ಕೇಂದ್ರ ಸರ್ಕಾರ ಇದಕ್ಕಾಗಿ ಐದು ಸಾವಿರ ಕೋಟಿ ಖರ್ಚು ಮಾಡಿದೆ. ಆದರೆ ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ.

ಕಾಂಗ್ರೆಸ್ ಕಚೇರಿ ಮುಂದೆ ಕೈ ಕಾರ್ಯಕರ್ತರ ಹೈ ಡ್ರಾಮ

Feb 29 2024, 02:04 AM IST
ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಿನ್ನೆಲೆ ಬುಧವಾರ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ನಾಟಕೀಯ ಬೆಳವಣಿಗೆಯೊಂದು ನಡೆದಿದ್ದು ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಕೈ ಮುಖಂಡರು ಹಿಮ್ಮೆಟ್ಟಿಸಿದರು. ಸಕಾಲದಲ್ಲಿ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಬಿಜೆಪಿ ಮುತ್ತಿಗೆ ಎದುರಿಸಲು ಸಿದ್ಧವಾಗಿತ್ತು ಕಾಂಗ್ರೆಸ್ ಕೋಟೆ

Feb 29 2024, 02:03 AM IST
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಬಳಿ ಬಂದರೆ ಸಂಘರ್ಷವಾಗುವ ವಾತಾವರಣ ಕೂಡ ಸೃಷ್ಟಿಯಾಗಿತ್ತು. ಆದರೆ ಪೊಲೀಸರು ಅನತಿ ದೂರದಲ್ಲಿಯೇ ಬಿಜೆಪಿ ಕಾರ್ಯಕರ್ತರನ್ನು ತಡೆದು ಬಂಧಿಸಿ ಕರೆದೊಯ್ದರು.

ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆಗೆ ಯತ್ನ: ನಾಯಕರ ಬಂಧನ

Feb 29 2024, 02:03 AM IST
ಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೊದಲು ನಡುರಸ್ತೆಯಲ್ಲೇ ಕುಳಿತು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಾಯರ್ ಕೆರೆ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ತೆರಳಲು ಯತ್ನಿಸಿದರು.

ತುಮಕುರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

Feb 29 2024, 02:02 AM IST
ಸಂಸದ ಜಿ.ಎಸ್. ಬಸವರಾಜು ನೇತೃತ್ವದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಸಹಕಾರ ಕ್ಷೇತ್ರದಲ್ಲಿ ಮೀಸಲಿಗೆ ವಿರೋಧ; ಜಿಟಿಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Feb 29 2024, 02:02 AM IST
ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವುದನ್ನು ವಿರೋಧಿಸಿರುವ ಶಾಸಕ ಜಿ.ಟಿ.ದೇವೇಗೌಡರು ಸಂವಿಧಾನ ವಿರೋಧಿಯಾಗಿದ್ದಾರೆ ಎಂದು ಆರೋಪ. ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದ ಶಾಸಕ ಜಿ.ಟಿ.ದೇವೇಗೌಡರ ಕಚೇರಿ ಎದುರು ಕಾಂಗ್ರೆಸ್ ಮತ್ತು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಪದಾಧಿಕಾರಿಗಳಿಂದ ಪ್ರತಿಭಟನೆ.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಯುವಮೋರ್ಚಾ ಕಾರ್ಯಕರ್ತರು ವಶ

Feb 29 2024, 02:01 AM IST
ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಸಯ್ಯದ್ ನಾಸೀರ್ ಹುಸೇನ್ ವಿಜಯೋತ್ಸವದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪದ ಹಿನ್ನೆಲೆಯಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಬಿಜೆಪಿ ಯುವ ಮೋರ್ಚಾ ಉದ್ದೇಶಿಸಿತ್ತು.

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ

Feb 29 2024, 02:01 AM IST
‘ಭಾರತ್ ಮಾತಾ ಕೀ ಜೈ’, ‘ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ’, ‘ನಾಸೀರ್ ಹುಸೇನ್‌ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಸ್ವಲ್ಪ ಸಮಯದವರೆಗೆ ಹೈಡ್ರಾಮ ಹಾಗೆಯೇ ಮುಂದುವರೆದಿತ್ತು. ನಂತರ ಪೊಲೀಸರು, ಬಿಜೆಪಿ ಮುಖಂಡರು-ಕಾರ್ಯಕರ್ತರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು.

ನಾರಾಯಣ ಗಣೇಶ್‌ಗೆ ಲೋಕಸಭಾ ಕಾಂಗ್ರೆಸ್ ಟಿಕೆಟ್‌ ಆಗ್ರಹ

Feb 28 2024, 02:37 AM IST
ಬೀದರ್ ಜಿಲ್ಲೆಯ ಸುಪ್ರಸಿದ್ಧ ವಕೀಲರು ಹಾಗೂ ಕರ್ನಾಟಕ ಕ್ಷತ್ರಿಯ ಒಕ್ಕೂಟ(ಕೆಕೆಓ) ಬೀದರ್ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನಾರಾಯಣ ಗಣೇಶ್ ವಕೀಲರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕೆಂದು ಮರಾಠಾ ಸಮಾಜದ ಪ್ರಮುಖರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಚಿಂತೆ ಬಿಟ್ಟು, ಸಂಸದೆ ತಮ್ಮ ಸ್ಥಾನ ಭದ್ರ ಪಡಿಸಿಕೊಳ್ಳಲಿ: ರಮೇಶ್ ಕಾಂಚನ್

Feb 27 2024, 01:36 AM IST
ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿ ಜನರ ಮನ್ನಣೆಗೆ ಪಾತ್ರವಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಾಗದ ಸಚಿವೆ ಇಲ್ಲಸಲ್ಲದ ಹೇಳಿಕೆಗಳ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 146
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved