• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ತೆಗೆಯಬೇಕು

Feb 27 2024, 01:30 AM IST
ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆಗೆ ಕುಮಾರಸ್ವಾಮಿ ವಿರೋಧ ಮಾಡಿಲ್ಲವಂತೆ, ಕೋಲಾರ ಜನತೆಗೆ ಟೋಪಿ ಹಾಕಬೇಡಿ ಎಂದು ಹೇಳಿದ್ದರಂತೆ, ಏಕೆಂದರೆ ಅರಸೀಕೆರೆಗೆ ಎತ್ತಿನ ಹೊಳೆ ಯೋಜನೆ ತರಲು ಎರಡು ವರ್ಷ ಕಾಲವಕಾಶಬೇಕಂತೆ

ಜಾರ್ಖಂಡ್‌ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

Feb 27 2024, 01:30 AM IST
ಕಾಂಗ್ರೆಸ್ಸಲ್ಲಿ ಗಾಂಧಿ ಕುಟುಂಬಕ್ಕಷ್ಟೇ ಮನ್ನಣೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿರುವ ಗೀತಾ ಕೋಡಾ ಕಿಡಿ ಕಾರಿದ್ದಾರೆ.

ಇನ್ನು 9 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿದೆ: ಡಿಸಿಎಂ ಡಿಕೆಶಿ

Feb 26 2024, 01:34 AM IST
ಬಿಡದಿಯ ಅವರಗೆರೆಯಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಸಮಾವೇಶ ಉದ್ಘಾಟಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

ಕಾಂಗ್ರೆಸ್ ಗ್ಯಾರಂಟಿ ಕಾಪಿ ಮಾಡಿದ ಪ್ರಧಾನಿ ಮೋದಿ: ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್

Feb 26 2024, 01:32 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಸಚಿವ ಕೆ.ಎನ್. ರಾಜಣ್ಣ

Feb 26 2024, 01:32 AM IST
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಛಿದ್ರ

Feb 26 2024, 01:31 AM IST
ದೇಶದ ೧೮ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಎಲ್ಲೂ ದಲಿತರ ಹಣ ಬೇರೆ ಉದ್ದೇಶಗಳಿಗೆ ಬಳಸಿಕೊಂಡ ನಿದರ್ಶನಗಳಿಲ್ಲ, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಸಿಪಿ, ಎಸ್ಟಿಪಿ ಯೋಜನೆಯಡಿ ಕಳೆದ ವರ್ಷದ ೧೧ ಸಾವಿರ ಕೋಟಿ, ಪ್ರಸ್ತುತ ಸಾಲಿನ ೧೪೨೮೦ ಕೋಟಿ ದುರ್ಬಳಕೆ ಮಾಡಿಕೊಂಡಿದೆ

ಗ್ಯಾರಂಟಿಗಳ ಜಾರಿ ಜತೆಗೆ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ: ಶಾಸಕ ಪಾಟೀಲ

Feb 25 2024, 01:50 AM IST
ರಾಜ್ಯದಲ್ಲಿ ಗ್ಯಾರಂಟಿಗಳ ಜಾರಿಗೆ ಜತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಸರ್ಕಾರವು ಜನಪರ ಆಡಳಿತವನ್ನು ನಡೆಸುತ್ತಿದ್ದು, ಲೋಕಸಭಾ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಹಾಸನದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Feb 24 2024, 02:37 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಶುಕ್ರವಾರ ಹಾಸನದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎನ್.ಆರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತನಿಖಾ ಸಂಸ್ಥೆ ಕಳಿಸಿ ಬಿಜೆಪಿಯಿಂದ ದೇಣಿಗೆ ವಸೂಲಿ: ಕಾಂಗ್ರೆಸ್

Feb 24 2024, 02:34 AM IST
ತನಿಖಾ ಸಂಸ್ಥೆಗಳನ್ನು ಕಳಿಸಿ ಬಿಜೆಪಿಯಿಂದ ದೇಣಿಗೆ ವಸೂಲಿ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಬಿಜೆಪಿಯು ಈ ರೀತಿ 30 ಕಂಪನಿಗಳಿಂದ ದೇಣಿಗೆ ಸಂಗ್ರಹ ಮಾಡಿದ ಕುರಿತು ಸುಪ್ರೀಂಕೋರ್ಟ್‌ ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್‌ ಆಗ್ರಹ ಮಾಡಿದೆ.

4 ರಾಜ್ಯಗಳಲ್ಲಿ ಆಪ್‌-ಕಾಂಗ್ರೆಸ್ ಸೀಟು ಹಂಚಿಕೆ ಅಂತಿಮ?

Feb 24 2024, 02:32 AM IST
ಆಮ್‌ ಆದ್ಮಿ ಪಕ್ಷವು ಕಾಂಗ್ರೆಸ್‌ನೊಂದಿಗೆ ಬಹುತೇಕ ತನ್ನ ಸಿಟು ಹಂಚಿಕೆಯನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗಿದ್ದು, ತನ್ನ ಮಾತರ ರಾಜ್ಯ ದೆಹಲಿಯಲ್ಲಿ ಕಾಂಗ್ರೆಸ್‌ಗೆ 3 ಕ್ಷೇತ್ರಗಳನ್ನು ಬಿಟ್ಟುಕೊಡಲಿದೆ ಎಂದು ಮೂಲಗಳು ತಿಳಿಸಿವೆ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 146
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved