• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 24 2024, 02:31 AM IST
ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಅನುದಾನವನ್ನು ಬೇರೆಡೆ ಬಳಕೆ ಮಾಡಿಕೊಂಡು ದಲಿತ ಸಮುದಾಯದವರಿಗೆ ಸಿಗಬೇಕಾದ ಎಸ್ಸಿಪಿ, ಟಿಎಸ್‌ಪಿ ಹಣವನ್ನು ಹಿಂಪಡೆದಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲಾ ಬಿಜೆಪಿ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ತೆಕ್ಕೆಗೆ ಸಿದ್ದಾಪುರ ಡೈರಿ ಚುಕ್ಕಾಣಿ

Feb 24 2024, 02:30 AM IST
ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಮುಗಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 11 ಕಾಂಗ್ರೆಸ್ ಬೆಂಬಲಿತ ಹಾಗೂ 2 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದು, ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಕಾಂಗ್ರೆಸ್ ಗ್ಯಾರಂಟಿಗಳೇ ಪಕ್ಷದ ಗೆಲುವಿಗೆ ಶ್ರೀರಕ್ಷೆ: ಶ್ರೀನಿವಾಸ್‌

Feb 23 2024, 01:49 AM IST
ರಾಜ್ಯ ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿರುವುದರಿಂದ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಬಡವರ ಪಕ್ಷ ಎಂಬುದು ಮನದಟ್ಟಾಗಿದೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಭವಿಷ್ಯ ನುಡಿದರು.

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಂತಿಮ

Feb 23 2024, 01:48 AM IST
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗಿದೆ. ವರಿಷ್ಠರು ಘೋಷಣೆ ಮಾಡಬೇಕು ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು.

ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್, ಖರ್ಗೆರನ್ನು ಮರೆಯದಿರಲಿ: ಈಶ್ವರ ಖಂಡ್ರೆ

Feb 21 2024, 02:09 AM IST
ಹೈದ್ರಾಬಾದ್‌ ಕರ್ನಾಟಕ ಇದ್ದದ್ದನ್ನು ಕಲ್ಯಾಣ ಕರ್ನಾಟಕ ಮಾಡಿದ್ದೆ ಬಿಜೆಪಿಯ ಸಾಧನೆಯಾಗಿದೆ. ಸೋಲಾರ್‌ ಪಾರ್ಕ್‌, ಸಿಪೆಟ್‌ ಕಾಲೇಜು, ಎಫ್‌ಎಂ ಯಾವುದೂ ಮಾಡಿಲ್ಲ ಎಂದು ನೆಹರು ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರು ಆರೋಪಿಸಿದರು.

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ: ಶಾಸಕ ತುಕಾರಾಂ

Feb 21 2024, 02:03 AM IST
೨೦೨೩ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ೫ ಗ್ಯಾರಂಟಿ ಯೋಜನೆ ಸೇರಿ ಎಸ್‌ಇಪಿ, ಟಿಎಸ್‌ಪಿಗೆ ರಾಜ್ಯ ಸರ್ಕಾರ ₹೮೬ ಸಾವಿರ ಕೋಟಿ ಖರ್ಚು ಮಾಡಿದೆ

ಚುನಾವಣಾ ಬಾಂಡ್ ರದ್ದು, ಸುಪ್ರೀಂ ತೀರ್ಪು ಸ್ವಾಗತಾರ್ಹ: ಉಡುಪಿ ಕಾಂಗ್ರೆಸ್

Feb 19 2024, 01:33 AM IST
ಕೇಂದ್ರ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡುಗಳು ಲಂಚದ ಮತ್ತೊಂದು ರೂಪವಾಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಆರೋಪಿಸಿದರು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕ ಪ್ರತಿಭಟನೆ

Feb 17 2024, 01:17 AM IST
ಕೇಂದ್ರದ ಬಿಜೆಪಿ ಸರ್ಕಾರ ರೈತ ದಮನಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ‌ ರಸ್ತೆ ತಡೆ ನಡೆಸಿದರು.

ಬಿ. ಸೋಮಶೇಖರ್‌ಗೆ ಕಾಂಗ್ರೆಸ್ ಟಿಕೆಟ್‌ ನೀಡುವಂತೆ ಮನವಿ

Feb 16 2024, 01:49 AM IST
ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಜಿ. ಮರಹಳ್ಳಿ ರಂಗಸ್ವಾಮಿ ಮಾತನಾಡಿ, ಬಿ. ಸೋಮಶೇಖರ್ ಅವರು ಸಚಿವರಾಗಿ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನತೆಯ ಮನೆ ಮಾತಾಗಿದ್ದಾರೆ, ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯನ್ನು ಮಣಿಸಲು ಸೂಕ್ತ ಅಭ್ಯರ್ಥಿ ಬಿ. ಸೋಮಶೇಖರ್ ಅವರಿಗೆ ಎಲ್ಲ ಅರ್ಹತೆಗಳಿವೆ, ಇದನ್ನ ಹೈಕಮಾಂಡ್ ಪರಿಶೀಲಿಸಿ, ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ನಾವುಗಳು ಶ್ರಮವಹಿಸಿ ಗೆಲುವಿಗೆ ಸಹಕಾರಿಯಾಗಲಿದ್ದೇವೆ

ಏಕಪಕ್ಷೀಯ ನಿರ್ಧಾರ ಪ್ರಶ್ನಿಸಿದ್ದೇ ಹಲ್ಲೆಗೆ ಕಾರಣ: ಕಾಂಗ್ರೆಸ್ ಕಾರ್ಯದರ್ಶಿ ಶಿವಕುಮಾರ್‌ ಆರೋಪ

Feb 15 2024, 01:16 AM IST
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲಕ್ಷ್ಮೀನಾರಾಯಣ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್‌ರಿಗೆ ಅಧಿಕಾರ ಕೊಟ್ಟಾಗನಿಂದಲೂ ಪಕ್ಷದಲ್ಲಿ ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 146
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved