• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ: ವಿಜಯೇಂದ್ರ

Jan 29 2024, 01:30 AM IST
ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು, ಅದಕ್ಕಿಂತ ಹೆಚ್ಚಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ.

ಲೋಕಸಭೆ ಚುನಾವಣೆ ಚರ್ಚೆಗೆ ಶೀಘ್ರದಲ್ಲಿ ಕಾಂಗ್ರೆಸ್ ಸಮಾವೇಶ: ಪಕ್ಷದ ಮುಖಂಡ ವಿನಯ್‌ ಗಾಂಧಿ

Jan 28 2024, 01:16 AM IST
ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಈಗಾಗಲೇ ಮುಖಂಡರ ಜತೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಸಂಘಟನೆಗಾಗಿ ಅತಿ ಶೀಘ್ರದಲ್ಲಿ ಪಕ್ಷದ ಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳುವುದಾಗಿ ಪಕ್ಷದ ಮುಖಂಡ ವಿನಯಗಾಂಧಿ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಡ್ಯಾಮೇಜ್ ಆಗಲ್ಲ

Jan 27 2024, 01:22 AM IST
ರಾಮನಗರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೌರವಕ್ಕೆ ಧಕ್ಕೆ ತಂದಿದ್ದು ಬಿಜೆಪಿ ಪಕ್ಷ. ಈಗ ಏಕೆ ಅದೇ ಪಕ್ಷಕ್ಕೆ ಹೋದರು ಎಂಬುದು ಗೊತ್ತಿಲ್ಲ. ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ಡ್ಯಾಮೇಜ್ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಗ್ಯಾರಂಟಿಗಳಿಂದ ಬಿಜೆಪಿಗೆ ಬಲ ಕುಗ್ಗಿದೆ; ಡಾ.ಎಂ.ಸಿ.ಸುಧಾಕರ್‌

Jan 27 2024, 01:18 AM IST
ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೊಗಿರುವುದು ತುಂಬಾ ನೋವಾಗಿದೆ. ಸಜ್ಜನ ರಾಜಕಾರಣಿಯಾಗಿದ್ದ ಶೆಟ್ಟರ್ ಸಾಹೇಬರು, ರಾಜಕೀಯ ಹಿರಿತನ, ಸನ್ನಡತೆ ಹಾಗೂ ಜವಾಬ್ದಾರಿ ಸ್ಥಾನದಲ್ಲಿದ್ದ ಅವರು ಈ ರೀತಿ ಮಾಡಬಾರದಿತ್ತು.

ಕಾಂಗ್ರೆಸ್ ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ-ಸಚಿವ ಎಚ್‌.ಕೆ. ಪಾಟೀಲ

Jan 27 2024, 01:17 AM IST
ಕಾಂಗ್ರೆಸ್ ಪಕ್ಷ ಎನ್ನುವುದು ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ. ಹೀಗೆ ಶೆಟ್ಟರ ಬಿಜೆಪಿಗೆ ಮರು ಸೇರ್ಪಡೆ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ ಶುಕ್ರವಾರ ಗದಗ ನಗರದಲ್ಲಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಬಿಜೆಪಿ, ಜೆಡಿಎಸ್‌ನ 30 ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಸಚಿವ ಸಿಆರ್‌ಎಸ್

Jan 27 2024, 01:16 AM IST

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ವಾಪಸ್ ಹೋಗಿದ್ದರಿಂದ ನಮಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಕಳೆದ ಚುನಾವಣೆ ವೇಳೆ ಬಿಜೆಪಿಯಲ್ಲಿ ನೋವಾಗಿದೆ ಎಂದು ಅವರೇ ಬಂದರು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸೋತರು. 

ಫೆ.15ಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ: ಜಿ.ಬಿ.ವಿನಯಕುಮಾರ

Jan 26 2024, 01:50 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಆಂತರಿಕ ಗ್ಯಾರಂಟಿ ಅಭಿಯಾನ ಆರಂಭಿಸಿದ್ದೇನೆ. ಪ್ರತಿ ಲೋಕಸಭಾ ಕ್ಷೇತ್ರಕ್ಕೆ 10 ಜನರ ತಂಡ ಮಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಕಲೆ ಹಾಕಲಾಗುವುದು. ತಾವು ಹಮ್ಮಿಕೊಂಡಿರುವ ಪಾದಯಾತ್ರೆ ಜೊತೆಗೆ ಗ್ಯಾರಂಟಿ ಯೋಜನೆಗಳ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಬಗ್ಗೆಯೂ ಗಮನ ಹರಿಸಲಾಗುವುದು.

ಕಾಂಗ್ರೆಸ್ ಅಭಿವೃದ್ಧಿ ರಾಜಕಾರಣದ ವಿರೋಧಿ ಅಲ್ಲ

Jan 26 2024, 01:49 AM IST
ನಾಡಿನ ಅಭಿವೃದ್ಧಿಗೆ ಕಾಂಗ್ರೆಸ್ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಬದ್ಧವಿದೆ. ಆದರೆ ಕೆಲವರು ಕಾಂಗ್ರೆಸ್ ಅಭಿವೃದ್ಧಿ ರಾಜಕಾರಣದ ವಿರೋಧಿ ಎಂದು ಬಿಂಬಿಸುತ್ತಿದ್ದು, ತರವಲ್ಲದ ನಡವಳಿಕೆಯಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ: ಶಾಸಕ ಎಂ.ವೈ. ಪಾಟೀಲ್‌

Jan 26 2024, 01:48 AM IST
ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಜಿಲ್ಲೆಯ ಜನ ಪಶ್ಚಾತಾಪ ಪಟ್ಟಿದ್ದಾರೆ. ಅದಕ್ಕೆ ಪ್ರಾಯಶ್ಚಿತವಾಗಿ ಈ ಬಾರಿ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಖರ್ಗೆ ಕೈ ಬಲಪಡಿಸೋಣ. ಈ ನಿಟ್ಟಿನಲ್ಲಿ ಪಕ್ಷವನ್ನೂ ಬೂತ್ ಮಟ್ಟದಿಂದ ಗಟ್ಟಿಗೊಳಿಸುವ ಕೆಲಸವನ್ನು ಪಕ್ಷದ ಮುಖಂಡರು ಮಾಡಬೇಕು.

ರಾಹುಲ್ ಗಾಂಧಿ ಮೇಲೆ ಹಲ್ಲೆ ಯತ್ನ: ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Jan 25 2024, 02:09 AM IST
ಮಡಿಕೇರಿ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಎಚ್‌.ಎ., ನಿಜವಾದ ಹಿಂದೂ ರಾಹುಲ್ ಗಾಂಧಿ ಅವರು ದೇವಾಲಯ ಪ್ರವೇಶಿಸದಂತೆ ತಡೆದಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 146
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved