• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಯಸಮ್ಮತ ಚುನಾವಣೆ ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲದು-ಮಾಜಿ ಶಾಸಕ ದೊಡ್ಡಮನಿ

Aug 17 2025, 02:29 AM IST
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಮತಗಳ್ಳತನದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ಆಯೋಗ ಸರಿಯಾಗುವವರೆಗೂ, ನ್ಯಾಯ ಸಮ್ಮತವಾದ ಚುನಾವಣೆಗಳು ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ದೇಶವಿಭಜನೆಗೆ ಕಾಂಗ್ರೆಸ್, ಜಿನ್ನಾ, ಬ್ಯಾಟನ್ ಕಾರಣ: ಎನ್‌ಸಿಇಆರ್‌ಟಿ ವಿವಾದ

Aug 17 2025, 01:40 AM IST

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ತನ್ನ ಹೊಸ ಮಾಡ್ಯೂಲ್‌ಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ದೇಶವಿಭಜನೆಗೆ ಮೊಹಮ್ಮದ್ ಅಲಿ ಜಿನ್ನಾ, ಕಾಂಗ್ರೆಸ್ ಹಾಗೂ ವೈಸ್‌ರಾಯ್ ಲಾರ್ಡ್‌ ಮೌಂಟ್‌ಬ್ಯಾಟನ್ ಕಾರಣ ಎಂಬ ಪಠ್ಯವನ್ನು ಸೇರಿಸಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಧನ ಸಹಾಯ ನೀಡಿ: ಕಾರ್ಯಕರ್ತರಿಗೆ ಡಿ.ಕೆ.ಸುರೇಶ್ ಕರೆ

Aug 17 2025, 01:38 AM IST
ಮದ್ದೂರಿನಲ್ಲಿ ಕೆ.ಎಂ.ಉದಯ್ ಅವರು ಮುತುವರ್ಜಿ ವಹಿಸಿ ಶಾಸಕರಾದ ಕೇವಲ ಎರಡು ವರ್ಷಗಳಲ್ಲೆ ಕಾಂಗ್ರೆಸ್ ಕಟ್ಟಡ ನಿರ್ಮಾಣಕ್ಕೆ ತಮ್ಮ ಸ್ವಂತ ನಿವೇಶನ ನೀಡುವ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ.

ದೇಶದಲ್ಲಿ ಬಿಜೆಪಿಯ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಲಕ್ಷ್ಮೀ ಹೆಬ್ಬಾಳ್ಕರ್

Aug 16 2025, 12:02 AM IST
ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿ ಮಾತನಾಡಿದರು.

ಮತಗಳ್ಳತನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಜಾಗೃತಿ ಜಾಥಾ

Aug 16 2025, 12:00 AM IST
ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‌ಗಾಂಧಿ ಹೋರಾಟ ಆರಂಭಿಸಿದ್ದಾರೆ. ಅವರ ಹೋರಾಟಕ್ಕೆ ಪಾಂಡವಪುರ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್‍ಯಕರ್ತರು, ಮುಖಂಡರ ಸಂಪೂರ್ಣವಾದ ಬೆಂಬಲವಿದ್ದು ಎಲ್ಲರೂ ಸಹ ಅವರೊಟ್ಟಿಗೆ ನಿಲ್ಲುತ್ತೇವೆ .

ಕಾಂಗ್ರೆಸ್ ಮುಖಂಡರಿಂದ ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಜಾಥಾ

Aug 16 2025, 12:00 AM IST
ಹಲವಾರು ಹಿರಿಯರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಇಂದಿನ ಯುವ ಪೀಳಿಗೆ ದೇಶದ ರಕ್ಷಣೆಗೆ ಪಣ ತೊಡಬೇಕು, ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ಮುಂದಾಗಬೇಕು.

ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Aug 15 2025, 01:00 AM IST
ಮತಗಳ್ಳತನದ ಕುರಿತು ಪ್ರತಿಯೊಂದು ದಾಖಲೆ ನೀಡಿದ್ದರೂ ಚುನಾವಣೆ ಆಯೋಗ ತನಿಖೆಗೆ ಮುಂದಾಗುತ್ತಿಲ್ಲ. ಮತಗಳ್ಳತನ ಪ್ರಜಾಪ್ರಭುತ್ವದ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ.

ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅ‍ಗೌರವ: ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ

Aug 13 2025, 12:30 AM IST
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬಾಳೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಕ್ಷ ಸಂಘಟನೆಗೆ ಶಾಸಕ ಪೊನ್ನಣ್ಣ ಸಲಹೆ

Aug 11 2025, 01:39 AM IST
ಪೊನ್ನಂಪೇಟೆ ತಾಲೂಕಿನ ಬಾಳೆಲೆಗೆ ಭೇಟಿ ನೀಡಿದ ಶಾಸಕ ಪೊನ್ನಣ್ಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

ನಕಲಿ ಪ್ರತಿಮೆ ಪ್ರಕರಣ: ನಿರ್ಮಿತಿ ಕೇಂದ್ರ ಅಧಿಕಾರಿಗಳ ವಜಾಕ್ಕೆ ಕಾರ್ಕಳ ಕಾಂಗ್ರೆಸ್ ಮನವಿ

Aug 11 2025, 12:54 AM IST
ಪರಶುರಾಮ ಥೀಮ್ ಪಾರ್ಕ್ ಸಂಬಂಧಿತ ನಕಲಿ ಕಂಚಿನ ಪ್ರತಿಮೆ ಪ್ರಕರಣದಲ್ಲಿ ಆರೋಪಿತರಾಗಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಹಾಗೂ ಎಂಜಿನಿಯರ್ ಸಚಿನ್‌ ವೈ. ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 157
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved