• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಕಿತ್ತಾಟದ ಮಧ್ಯೆಯೇ ನಾಳಿನ ಸಭೆ ಕುತೂಹಲ

Jan 12 2025, 07:57 AM IST

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.

ಬೂತ್‌ ಮಟ್ಟದಿಂದ ಕಾಂಗ್ರೆಸ್ ಸಂಘಟಿಸಿ: ಮಯೂರ ಜಯಕುಮಾರ

Jan 11 2025, 12:46 AM IST
ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.

ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಇದೆ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ

Jan 11 2025, 12:45 AM IST
ಕಾಂಗ್ರೆಸ್‌ ಪಕ್ಷದಲ್ಲೂ ಬಣ ರಾಜಕೀಯ ಇದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಾಕುಟ್ಟದಲ್ಲಿ ಶುಕ್ರವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತುಮುಲ್ ಚುನಾವಣೆ: ಕಾಂಗ್ರೆಸ್ ಮೇಲುಗೈ

Jan 10 2025, 12:45 AM IST
ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ.

ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನ ಮೈಲುಗಲ್ಲು: ಡಾ.ಸಂಜೀವ್ ಕುಲಕರ್ಣಿ

Jan 09 2025, 12:45 AM IST
ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಶತಮಾನದ ಹಿಂದೆ ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನವಿದೆ ಎಂದು ಧಾರವಾಡ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ.ಸಂಜೀವ್ ಕುಲಕರ್ಣಿ ಹೇಳಿದರು.

ಮಸೀದಿ ನಿರ್ಮಾಣ ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಜಟಾಪಟಿ

Jan 07 2025, 12:34 AM IST
ಹಳೇ ಬಾಗಲಕೋಟೆ ನಗರ ವ್ಯಾಪ್ತಿ ವಾರ್ಡ್‌ ನಂ.1 ಕಾಂಟ್ರ್ಯಾಕ್ಟರ್ ಬಡಾವಣೆಯಲ್ಲಿ ಪ್ರಾರ್ಥನಾ ಮಂದಿರ (ಮಸೀದಿ)ನಿರ್ಮಿಸುವ ಕುರಿತು ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೇ ತೀವ್ರ ಜಟಾಪಟಿ ನಡೆಯಿತು.

ಆತ್ಮಹತ್ಯೆ, ಭ್ರಷ್ಟಾಚಾರದ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ

Jan 07 2025, 12:15 AM IST
ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಸಾವು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ, ಬಸ್ ಪ್ರಯಾಣ ದರ ಏರಿಕೆ, ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಬಿಜೆಪಿ ಹಾಗೂ ಬಿಜಿಪಿ ಮಹಿಳಾ ಮೋರ್ಚಾದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಲ್ಲಿ ಶೇ.60ರಷ್ಟು ಕಮಿಷನ್‌ : ಹಣ ಲೂಟಿಗೂ ಒಂದು ಇತಿಮಿತಿ ಇಲ್ಲವಾ?: ಎಚ್‌ಡಿಕೆ ಕಿಡಿ

Jan 06 2025, 01:01 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಲಂಚ ಶೇ.60ಕ್ಕೆ ತಲುಪಿದೆ. ಇದನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯ ತಾಲೂಕಿನ ದ್ಯಾಪಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡರ ಪುತ್ರ ಬೈಕ್‌ನಿಂದ ಬಿದ್ದು ಸಾವು

Jan 05 2025, 01:32 AM IST
ಮಂಡ್ಯ ತಾಲೂಕಿನ ದ್ಯಾಪಸಂದ್ರ ಗ್ರಾಮದ ಕಾಂಗ್ರೆಸ್ ಮುಖಂಡ ಶಂಕರಲಿಂಗೇಗೌಡರ ಪುತ್ರ ರೋಹಿತ್ ಮೃತಪಟ್ಟವರು. ಮೈಸೂರಿನ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ರೋಹಿತ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ವಿ.ಸಿ.ಫಾರ್ಮ್ ಗೇಟ್ ಬಳಿ ಈ ಘಟನೆ ಜರುಗಿದೆ.

ಬಿಜೆಪಿ ನಾಯಕರಿಂದ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕಾಂಗ್ರೆಸ್ ಪ್ರತಿಭಟನೆ

Jan 05 2025, 01:31 AM IST
ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್‌ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved