• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿ

Dec 05 2024, 12:31 AM IST
ಹಾಸನದಲ್ಲಿ ನಡೆಯುತ್ತಿರುವ ಬೃಹತ್ ಸ್ವಾಭಿಮಾನಿ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿಕೊಳ್ಳೋಣ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಕರೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ರಾಜ್ಯ ಸರ್ಕಾರದೊಟ್ಟಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡೋಣ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಭದ್ರವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಜನರ ಕಲ್ಯಾಣ ಮಾಡುತ್ತಿದ್ದೇವೆ : ಸಚಿವ ಕೃಷ್ಣ ಬೈರೇಗೌಡ

Dec 05 2024, 12:30 AM IST
ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಕೊರತೆ ಇರುವುದು ನಿಜ. ಎಲ್ಲ ಖಾಲಿ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಯಳಂದೂರಿನ ಗೌಡಹಳ್ಳಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತೆ ವಸಂತ ಚಿನ್ನಸ್ವಾಮಿ ಆಯ್ಕೆ

Dec 05 2024, 12:30 AM IST
ಯಳಂದೂರು ತಾಲೂಕಿನ ದೊಡ್ಡ ಗ್ರಾಮ ಪಂಚಾಯಿತಿಯಾಗಿರುವ ಗೌಡಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಸಂತ ಚಿನ್ನಸ್ವಾಮಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಗೆ ಸಹಕಾರ

Dec 02 2024, 01:16 AM IST
ರಾಮನಗರ: ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಡವಲು ನಾವು ಬಿಜೆಪಿಗೆ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಜೆಡಿಎಸ್ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.

ರೈತರ ಹಾಗೂ ದೇವಾಲಯಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಕುಮ್ಮಕ್ಕು : ವಕ್ಫ್ ವಿರುದ್ಧ ಬಿಜೆಪಿ ಪ್ರತಿಭಟನೆ

Dec 01 2024, 01:34 AM IST

ರೈತರ ಹಾಗೂ ದೇವಾಲಯಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಕುಮ್ಮಕ್ಕು ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.

ಕಾಂಗ್ರೆಸ್ ಪರ ಜನಾಭಿಪ್ರಾಯವಿರುವುದು ಸ್ಪಷ್ಟ: ಚಲುವರಾಯಸ್ವಾಮಿ

Dec 01 2024, 01:33 AM IST
ಜನವರಿಯಲ್ಲಿ ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಎಲ್ಲ ಕಾರ್ಯಕರ್ತರೂ ಒಗ್ಗೂಡಿ ಕೆಲಸ ಮಾಡಬೇಕು. ನಾವು ೧೨ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಪಂ, ತಾಪಂ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಒತ್ತಡ

Dec 01 2024, 01:32 AM IST
ಬೇಗನೆ ಜಿಪಂ, ತಾಪಂ ಚುನಾವಣೆ ನಡೆಸಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಕಾರ್ಯಕರ್ತರದ್ದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ

Nov 28 2024, 07:30 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಇವಿಎಂಗಳಿಂದಲ್ಲ, ಕಳಪೆ ನಾಯಕತ್ವದಿಂದ : ಬಿಜೆಪಿ ವ್ಯಂಗ್ಯ

Nov 28 2024, 12:32 AM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ಇವಿಎಂಗಳಿಂದಲ್ಲ, ಕಾಂಗ್ರೆಸ್‌ನ ಕಳಪೆ ನಾಯಕತ್ವದಿಂದ.

ಕಾಂಗ್ರೆಸ್ ಕಾರ್ಯಕರ್ತರೆಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಪಡಿ

Nov 28 2024, 12:31 AM IST
Be proud to claim to be a Congress worker
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved