• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Nov 22 2024, 01:18 AM IST
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಮುಂದಿರುವ ಸವಾಲು ಎದುರಿಸಲು ಸಿದ್ಧರಿರಬೇಕು : ಡಾ.ಜಿ. ಪರಮೇಶ್ವರ್

Nov 22 2024, 01:17 AM IST
ನಾವು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಂವಿಧಾನದ ಆಶಯ ಅನುಷ್ಠಾನಕ್ಕೆ ಶ್ರಮ ವಹಿಸುತ್ತೇವೆ. ಅದನ್ನು ಉಳಿಸಿಕೊಂಡು ಹೋಗುವ ಸವಾಲಿದೆ

ಬಿಪಿಎಲ್ ಕಾರ್ಡ್ ರದ್ದು, ಬಡವರ ಶಾಪಕ್ಕೆ ಕಾಂಗ್ರೆಸ್ ಗುರಿ: ವಿ.ಆರ್. ಗೋವಿಂದಗೌಡ್ರ

Nov 20 2024, 12:31 AM IST
ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಹಾಗಾಗಿ ಒಂದಲ್ಲ ಒಂದು ನೆಪ ಮಾಡಿಕೊಂಡು ತಾವೇ ಘೋಷಿಸಿರುವ ಗ್ಯಾರಂಟಿಗಳಿಗೆ ಕೊಕ್ಕೆ ಹಾಕುತ್ತಿದೆ

ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಿದ ದಾಖಲೆ ಇದ್ದರೆ ಹಾಜರುಪಡಿಸಿ: ನಿಖಿಲ್‌ ಕುಮಾರಸ್ವಾಮಿ ಸವಾಲು

Nov 19 2024, 12:46 AM IST

ಶಾಸಕ ರವಿಗಣಿಗ ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ರು. ಆಹ್ವಾನ ನೀಡಿರುವ ಸಾಕ್ಷ್ಯಇರುವುದಾದರೆ ದಾಖಲೆಗಳನ್ನು ಜನರ ಮುಂದೆ ಇಡಲಿ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶಾಸಕ ಗಣಿಗ ಅವರಿಗೆ ಸವಾಲು ಹಾಕಿದರು. 

''ಇನ್ನು ಐದು ತಿಂಗಳಲ್ಲಿ ರಾಜ್ಯ ಸರ್ಕಾರ ಪತನ : ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಭವಿಷ್ಯ ಇಲ್ಲ- ನಾರಾಯಣಸ್ವಾಮಿ''

Nov 18 2024, 12:06 AM IST

ಹಗರಣಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಪಕ್ಷದಿಂದ ರಾಜ್ಯದ್ಯಂತ ಹೋರಾಟ ನಡೆಸಲು ಮೂರು ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಬಿಜೆಪಿ, ಆರೆಸ್ಸೆಸ್ ವಿಷಕಾರಿ ಹಾವು, ಅದನ್ನು ಕೊಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Nov 18 2024, 12:03 AM IST
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಭಾನುವಾರ ‘ವಿಷಕಾರಿ ಹಾವಿಗೆ’ ಹೋಲಿಸಿದ್ದಾರೆ ಮತ್ತು ಭಾರತದಲ್ಲಿ ‘ರಾಜಕೀಯವಾಗಿ ಅತ್ಯಂತ ಅಪಾಯಕಾರಿ’ ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಿವೇಶನ ಸ್ಥಳ ಪರಿಶೀಲಿಸಿದ ಸಚಿವ ಡಿ ಸುಧಾಕರ್

Nov 18 2024, 12:03 AM IST
Minister D Sudhakar inspected the venue of the Congress party

ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು: ಚಲುವರಾಯಸ್ವಾಮಿ

Nov 18 2024, 12:02 AM IST
ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಎಷ್ಟೆ ಅಬ್ಬರ ಮಾಡಿದರೂ ಅಲ್ಲಿನ ಜನ ನಮ್ಮ ಪಕ್ಷಕ್ಕೆ ಮತ ಹಾಕಿದ್ದಾರೆ. ಜೆಡಿಎಸ್ ಪ್ರಚಾರದ ಅಬ್ಬರ ನೋಡಿ ನಮ್ಮ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಚುನಾವಣಾ ಫಲಿತಾಂಶದ ವಿಶ್ಲೇಷಣೆ ಮಾಡಿದ್ದಾರೆಯೇ ಹೊರತು ಅವರು ಸೋಲಿನ ಹತಾಶೆಗೆ ಒಳಗಾಗಿಲ್ಲ.

ಕಾಂಗ್ರೆಸ್ ರೈತರ ಪರ ಮೊಸಳೆ ಕಣ್ಣೀರು ಹಾಕುತ್ತಿರುವುದು ನಾಚಿಗೇಡು ಸಂಗತಿ

Nov 16 2024, 12:36 AM IST
ಚಿಂಚೋಳಿ: ಹಿಂದುಳಿದ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಕನಸು ಕಂಡಿದ್ದ ದಿ.ವೈಜನಾಥ ಪಾಟೀಲರವರ ಕನಸಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಯುತ್ತಿರುವುದು ನಾಚಿಗೇಡು ಸಂಗತಿ ಎಂದು ಡಿಸಿಸಿ ಬ್ಯಾಂಕ ಮಾಜಿ ನಿರ್ದೇಶಕ ಗೌತಮ ವೈಜನಾಥ ಪಾಟೀಲ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರದ ಒಂದೊಂದು ಹಗರಣ ಹೊರಗೆ ಬರುತ್ತಿದೆ : ವಿಜಯೇಂದ್ರ ಹಣಿಯಲು ಸುಳ್ಳು ಆರೋಪ

Nov 16 2024, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯ್ತು. ಯುಗಾದಿ, ದಸರಾ, ದೀಪಾವಳಿ ಹೀಗೆ ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved