• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಜನರು ಕಾಂಗ್ರೆಸ್ ಗೆ ತಕ್ಕ ಶಾಸ್ತಿ ಮಾಡಬೇಕು: ಬಿಎಸ್ ವೈ

Nov 07 2024, 12:33 AM IST
ಕಾಂಗ್ರೆಸ್ ಅಭ್ಯರ್ಥಿ ಬರೀ ಸುಳ್ಳು ಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡಲು ಸಿದ್ಧ ಇದ್ದೆವು. ಕೊನೆಗೆ ಬಿಜೆಪಿ ಟಿಕೆಟ್ ಮೇಲೆ ನಿಲ್ಲುತ್ತೇನೆ ಎಂದು ಕ್ಯಾತೆ ತೆಗೆದರು.

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪರ ಎಸ್ಸೆಸ್ಸೆಂ ಪ್ರಚಾರ

Nov 07 2024, 12:32 AM IST
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿದರು.

ಹಗರಣಗಳಲ್ಲಿ ಮುಳುಗಿದ ಕಾಂಗ್ರೆಸ್: ಆರ್. ಅಶೋಕ್

Nov 06 2024, 11:58 PM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹೧೮೭ ಕೋಟಿ ಹಗರಣವಾಗಿದೆ. ಕ್ಷೇತ್ರದಲ್ಲಿ ವಾಲ್ಮೀಕಿ ಜನಾಂಗ ಜಾಸ್ತಿ ಇದೆ.

ಕಾಂಗ್ರೆಸ್ ಸರ್ಕಾರ ಅಂದರೆ ಸ್ಕ್ಯಾಮ್ ಸರ್ಕಾರ: ಇಬ್ಬನಿ ಭರತ್ ಬೊಮ್ಮಾಯಿ

Nov 06 2024, 11:52 PM IST
ಕಾಂಗ್ರೆಸ್‌ನವರು ಕೊಟ್ಟಿರುವ ಗ್ಯಾರಂಟಿಗಳು ತಾತ್ಕಾಲಿಕ, ಅವರು ಅಧಿಕಾರಕ್ಕೆ ಬರುವ ತನಕ ಮಾತ್ರ ಗ್ಯಾರಂಟಿ. ಬಸವರಾಜ ಬೊಮ್ಮಾಯಿ ಮಾಡಿರುವುದು ಶಾಶ್ವತ ಗ್ಯಾರಂಟಿ ಎಂದು ಇಬ್ಬನಿ ಭರತ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವಕ್ಕೆ ₹25 ಕೋಟಿ ಹಣ: ಎಚ್.ಕೆ. ಪಾಟೀಲ

Nov 06 2024, 01:19 AM IST
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸರ್ಕಾರ ₹25 ಕೋಟಿ ನೀಡಲಿದ್ದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಕೂಡ ನೀಡಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ: ಶಾಸಕ ಮಧು ಜಿ.ಮಾದೇಗೌಡ ವಿಶ್ವಾಸ

Nov 06 2024, 12:44 AM IST
ಗ್ರಾಮದ ಶಾಲೆ ಅಭಿವೃದ್ಧಿಗಾಗಿ ನನ್ನ ಅನುದಾನದಲ್ಲಿ 4 ಲಕ್ಷ ರು. ಹಣ ನೀಡಿದ್ದೇನೆ. ಶಾಲೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲದ ಹೊಣೆಯಾಗಿದೆ. ಈ ಹಿಂದೆಯೂ ಮೆಣಸಗೆರೆ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾವನ್ನು ನೀಡಿದ್ದೇನೆ. ನಮ್ಮ ತಂದೆ ಜಿ.ಮಾದೇಗೌಡರು ಈ ಗ್ರಾಮಕ್ಕೆ ಬಹಳ ವಿಶೇಷ ಗೌರವವನ್ನು ನೀಡುತ್ತಿದ್ದರು. ನನ್ನ ಪುತ್ರ ಆಶಯ್‌ಮಧು ಸಹ ಈ ಶಾಲೆಗೆ ಕೈಲಾದ ಸಹಾಯ ಮಾಡಿದ್ದಾರೆ.

ವಕ್ಫ್‌ನಿಂದ ಕಾಂಗ್ರೆಸ್ ರಾಜ್ಯದಲ್ಲಿ ಶಾಂತಿ ಕದಡುತ್ತಿದೆ: ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್

Nov 06 2024, 12:42 AM IST
ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಕ್ಫ್ ಮಂಡಳಿಯ ಮೂಲಕ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಆರೋಪಿಸಿದರು. ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಸರ್ಕಾರ: ಬೋಸರಾಜ್

Nov 06 2024, 12:39 AM IST
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಯಾವವೂ ನಿಂತಿಲ್ಲ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವ ಬೋಸರಾಜ್ ಹೇಳಿದರು.

ಉಪಚುನಾವಣೆಯಲ್ಲಿ ಕೊಚ್ಚಿ ಹೋಗಲಿರುವ ಕಾಂಗ್ರೆಸ್

Nov 06 2024, 12:37 AM IST
ಚನ್ನಪಟ್ಟಣ: ಕಾಂಗ್ರೆಸ್ ಆಡಳಿತದ ವಿರುದ್ಧ ರಾಜ್ಯಾದ್ಯಂತ ವಿರೋಧಿ ಅಲೆ ಅಲ್ಲ ಪ್ರವಾಹವೇ ಬಂದಿದ್ದು, ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಕಾಂಗ್ರೆಸ್ ನಾಯಕರಿಂದಲೇ ವಕ್ಫ್ ಭೂಮಿ ಕಬಳಿಕೆ: ಉದಯ್ ಕುಮಾರ್ ಶೆಟ್ಟಿ ಆರೋಪ

Nov 06 2024, 12:34 AM IST
ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ವಕ್ಫ್‌ನಿಂದ ಆಸ್ತಿ ಕಬಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved