• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈನ ಸಮಾಜದ ಜೊತೆಗೆ ಕಾಂಗ್ರೆಸ್ ಸರ್ಕಾರ

Jul 23 2025, 01:55 AM IST
ಸರ್ಕಾರದ ಇತಿಮಿತಿಯಲ್ಲಿ ಸಹಾಯ ಸಹಕಾರ ನೀಡಬೇಕಾಗುತ್ತಿದ್ದು, ನಿಮ್ಮ ಎಲ್ಲ ಕುಂದು-ಕೊರತೆಗಳನ್ನು ನಮ್ಮ ಸರ್ಕಾರದ ಮುಖ್ಯಮಂತ್ರಿಯವರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ನಮ್ಮ ಕಾಂಗ್ರೆಸ್ ಸರ್ಕಾರ ಸದಾ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ನಡೆಗೆ ಶಾಸಕ ಎಚ್.ಟಿ.ಮಂಜು ಖಂಡನೆ

Jul 21 2025, 12:00 AM IST
ಅರಣ್ಯ ಕಾಯ್ದೆ ಜಾರಿಗೆ ಬಂದಿದ್ದು 1980 ರಲ್ಲಿ, ಅದಕ್ಕೂ ಮುನ್ನವೇ ಎಚ್‌ಎಂಟಿ ಕಾರ್ಖಾನೆಗೆ ಗಿಫ್ಟ್ ಡೀಡ್ ಮೂಲಕ ರಾಜ್ಯ ಸರ್ಕಾರ 433 ಎಕರೆ ಭೂಮಿ ನೀಡಿದೆ. ಇದರಲ್ಲಿ 177 ಎಕರೆ ಭೂಮಿಯನ್ನು 2000 ದಿಂದ 2006ರವರೆಗೆ ವಿವಿಧ ಖಾಸಗಿ ಕಂಪನಿಗೆ ಮಾರಾಟ ರಿಯಲ್ ಎಸ್ಟೇಟ್ ದಂಧೆ ಆರಂಭಿಸಿದ್ದೇ ಕಾಂಗ್ರೆಸ್ ಸರ್ಕಾರ.

ಸಿಎಂ ಗಾದಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ: ಬಿ.ವೈ.ವಿಜಯೇಂದ್ರ

Jul 20 2025, 01:18 AM IST
ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡರು ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್ ಆಗ್ರಹ

Jul 19 2025, 02:00 AM IST
ಪರಶುರಾಮ ಪ್ರತಿಮೆ ವಿಚಾರದಲ್ಲಿ ಎರಡೂವರೆ ವರ್ಷದಿಂದ ಕಾರ್ಕಳದ ಪ್ರವಾಸೋದ್ಯಮವನ್ನು ಹಾಳುಗೆಡಹಿರುವ ಕಾಂಗ್ರೆಸ್ ಮುಖಂಡರು ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ: ಶ್ರೀರಾಮುಲು

Jul 18 2025, 12:49 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ಸಿಎಂ ಸಿದ್ದರಾಮಯ್ಯ ಐಸಿಯುನಲ್ಲಿದ್ದಾರೆ.

ರಾಜ್ಯ ಕಾಂಗ್ರೆಸ್ ಆಡಳಿತ ಸಂವಿಧಾನ ಬಾಹಿರ: ಎನ್. ಮಹೇಶ್

Jul 17 2025, 12:30 AM IST
ಕಳೆದ ಎರಡುವರೆ ವರ್ಷದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಡಳಿತ ಯಂತ್ರ ಕುಸಿದಿದೆ. ವಿವಿಧ ಇಲಾಖೆಗಳ ಸುಮಾರು ೩೧ ಸಾವಿರ ಕೋಟಿ ರು. ಎಲ್ ಒಸಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಕೇಳಿದರೆ, ಉತ್ತರ ನೀಡುವ ಬದಲು ನಿಮ್ಮ ಕಾಲದಲ್ಲಿ ಶೇ. ೪೦ ಕಮಿಷನ್ ನಡೆದಿಲ್ಲವೇ ಎಂದು ವಾದಿಸುತ್ತಾ ಈಗ ನಡೆಯುತ್ತಿರುವ ಶೇ. ೫೦ರಷ್ಟು ಕಮಿಷನ್ ದಂಧೆಯನ್ನು ಸಮರ್ಪಿಸಿಕೊಳ್ಳುತ್ತಿದ್ದಾರೆ.

ಪುರಸಭೆ ಅಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ: ಆಸಂದಿಕಲ್ಲೇಶ್

Jul 15 2025, 11:45 PM IST
ಬೀರೂರು, ಪಟ್ಟಣದ ಪುರಸಭೆ ಅಧ್ಯಕ್ಷರಾಗಿದ್ದ ವನಿತಾ ಮಧುಬಾವಿಮನೆ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆಯೆಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್ ತಿಳಿಸಿದರು.

ದರ್ಗಾದಲ್ಲಿ ಹರಕೆ ತೀರಿಸಲು ಹೊರಟ ಕಾಂಗ್ರೆಸ್ ಮುಖಂಡರು

Jul 15 2025, 11:45 PM IST
ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಕಾರಣ ಅಮೀನ್ ಪೀರ್ ದರ್ಗಾದಲ್ಲಿ ಹರಕೆ ತೀರಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಿ.ಮಂಜುನಾಥ್ ನೇತೃತ್ವದಲ್ಲಿ ೨೦೦ ಜನ ಎಲ್ಲಾ ಸಮುದಾಯದ ಮುಖಂಡರು ಹೊರಟರು.

ಗದಗದಲ್ಲಿ ಯುವ ಕಾಂಗ್ರೆಸ್ ಶಕ್ತಿ ಪ್ರದರ್ಶನ

Jul 13 2025, 01:18 AM IST
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಗದಗ ನಗರದ ಸ್ವಾಮಿ ವಿವೇಕಾನಂದ ಸಮಾರಂಭದಲ್ಲಿ ಜರುಗಿತು. ಸಮಾರಂಭ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಜಿಲ್ಲೆಯ ಮೂಲೆ ಮೂಲೆಯಿಂದ ಅಪಾರ ಸಂಖ್ಯೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು, ಪದಾಧಿಕಾರಿಗಳು ಆಗಮಿಸಿದ್ದರು.

''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''

Jul 13 2025, 01:18 AM IST

 ರಾಜ್ಯದಲ್ಲಿ ಆಪರೇಷನ್‌ ಕಮಲಕ್ಕೆ ಯತ್ನ ನಡೆಯುತ್ತಿದೆ. ಬಿಜೆಪಿಯ ಹೈಕಮಾಂಡ್‌ 55 ಕಾಂಗ್ರೆಸ್ ಶಾಸಕರ ಹೆಸರನ್ನು ಲಿಸ್ಟ್ ಮಾಡಿದೆ. ಈ ಕಾಂಗ್ರೆಸ್‌ ಶಾಸಕರ ಮನೆಗಳಿಗೆ ಬಿಜೆಪಿ ಏಜೆಂಟರನ್ನೂ ಕಳಿಸಲಾಗುತ್ತಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 157
  • next >

More Trending News

Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved