ಕಾರಿನಲ್ಲೇ ಹೃದಯಾಘಾತ: ಕಾಂಗ್ರೆಸ್ ಮುಖಂಡ ಸಾವು
Mar 26 2025, 01:31 AM ISTನಗರದ ಬನಶಂಕರಿ ಬಡಾವಣೆಯ ನಿವಾಸಿ, ಕಾಂಗ್ರೆಸ್ ಯುವ ಮುಖಂಡ, ಗುತ್ತಿಗೆದಾರ ಸುರೇಶ ಪೈ ವಾಹನ ಚಾಲನೆ ಮಾಡುವಾಗಲೇ ಹೃದಯಾಘಾತ ಆಗಿದ್ದರಿಂದ ಕಾರು ರಸ್ತೆ ಬದಿಯ ಕಾಂಪೌಂಡ್ಗೆ ಡಿಕ್ಕಿ ಹೊಡೆದು, ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬಿಐಇಟಿ ಕಾಲೇಜು ಬಳಿಯ ಈಶ್ವರ ಧ್ಯಾನ ಮಂದಿರ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದೆ.