• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

Jun 05 2024, 12:30 AM IST
ಸುರಪುರ ವಿಧಾನಸಭೆ ಉಪ ಚುನಾಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರುತ್ತಿದ್ದಂತೆ ಸುರಪುರ ನಗರದಲ್ಲಿ ಯುವಕರು ನೃತ್ಯ ಪ್ರದರ್ಶಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ದೇಶದಲ್ಲೆಲ್ಲೂ ಮೋದಿ ಅಲೆಯಿಲ್ಲ, ಕಾಂಗ್ರೆಸ್ ಅಲೆ ಪ್ರಾರಂಭ: ಬಸವರಾಜ ರಾಯರೆಡ್ಡಿ

Jun 05 2024, 12:30 AM IST
ಎನ್‌ಡಿಎ ಇಲ್ಲದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಸುಭದ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ.

ಬಿಜೆಪಿ ಕೋಟೆ ಛಿದ್ರ ಮಾಡಿದ ಕಾಂಗ್ರೆಸ್

Jun 05 2024, 12:30 AM IST
ಹದಿನೈದು ವರ್ಷಗಳಿಂದ ಬಿಜೆಪಿಯೇ ಮೆರೆಯುತ್ತಿದ್ದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಡಾ. ಬಸವರಾಜ ಅವರನ್ನು ಪರಾಭವಗೊಳಿಸುವ ಮೂಲಕ ಬಿಜೆಪಿ ಕೋಟೆಯನ್ನು ಛಿದ್ರಗೊಳಿಸಿದ್ದಾರೆ.

ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದರೆ ಆಶ್ಚರ್ಯ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jun 04 2024, 12:32 AM IST
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ. ಚುನಾವಣೆ ಎಂಬುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು. ಕಾಂಗ್ರೆಸ್‍ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ವೇಳೆ ಸೋತರೆ ಇವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ.

ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ

Jun 04 2024, 12:31 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೇ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗದ್ದಲ

Jun 04 2024, 12:30 AM IST
ಕಾಂಗ್ರೆಸ್‌ನ ಕೆಲವರು ತಾಲೂಕು ಕಚೇರಿ ಗೇಟ್ ಬಳಿ ಮತಯಾಚನೆ ಮಾಡುತ್ತಿದ್ದರು ಎಂದು ಆರೋಪಿಸಿದ ಬಿಜೆಪಿ ಪರ ನೌಕರ ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ಸಹ ಗೇಟ್ ಬಳಿ ನಿಂತು ಮತಯಾಚನೆ ಮಾಡಿದಾಗ ಎರಡೂ ಕಡೆಯವರ ನಡುವೆ ವಗ್ವಾದ ನಡೆಯಿತು.

ಕಾಂಗ್ರೆಸ್ ನಾಯಕರಲ್ಲಿ ಸೋಲಿನ ಹತಾಶೆ ಕಾಡುತ್ತಿದೆ: ನಿಖಿಲ್

Jun 04 2024, 12:30 AM IST
ರಾಮನಗರ: ಎಕ್ಸಿಟ್ ಪೋಲ್ ನಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಸ್ಪಷ್ಟ ಸಂದೇಶ ಅರ್ಥ ಆಗುತ್ತಿದೆ. ಹೀಗಾಗಿಯೇ ಕಾಂಗ್ರೆಸ್ ನಾಯಕರಲ್ಲಿ ಸೋಲಿನ‌ ಹತಾಶ ಮನೋಭಾವ ಕಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಮೋದಿ ಗ್ಯಾರಂಟಿ ಮೇಲಾ, ಕಾಂಗ್ರೆಸ್ ಗ್ಯಾರಂಟಿ ಹೆಚ್ಚಾ?

Jun 03 2024, 12:31 AM IST
ನಾಳೆ ಮತ ಎಣಿಕೆ. ಎಲ್ಲ ಎಕ್ಸಿಟ್ ಪೋಲ್‌ಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದೇ ಹೇಳಿವೆ. ಆದರೆ ಕಾಂಗ್ರೆಸ್ ಎಕ್ಸಿಟ್‌ ಪೋಲ್‌ಗಳನ್ನು ನಂಬುವುದಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ

Jun 03 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಲು ಮನವಿ

Jun 02 2024, 01:48 AM IST
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣೆಯ ಸಮಯದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved