• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ ಅಂಡ್ ಡಿ ಲ್ಯಾಂಡ್‌ ಸರ್ವೇ ವಿರೋಧಿಸಿ ಕಾಂಗ್ರೆಸ್‌ ಮುಖಂಡರಿಂದ ಮುಖ್ಯಮಂತ್ರಿ ಭೇಟಿ

Aug 22 2025, 02:00 AM IST
ಸಿ ಅಂಡ್‌ ಡಿ ಲ್ಯಾಂಡ್‌ ಸರ್ವೆ ವಿರೋಧಿಸಿ ಕಾಂಗ್ರೆಸ್‌ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಿದರು.

ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್‌ ಅವಹೇಳನ ಸಲ್ಲದು

Aug 21 2025, 01:00 AM IST
ಕಾಂಗ್ರೆಸ್ಸಿನ ಕೆಲವರು ಬಿಜೆಪಿ ನಾಯಕರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿ, ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಇನ್ನು ಮುಂದೆ ಯೋಚನೆ ಮಾಡಿ ಹೇಳಿಕೆಗಳ ನೀಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಬಿಜೆಪಿ ಹಾಗೂ ಪಕ್ಷದ ಎಸ್‌ಟಿ ಮೋರ್ಚಾದಿಂದ ಉಗ್ರ ಪ್ರತಿಭಟನೆ ನಡೆಸಬೇಕಾದೀತು ಎಂದು ಬಿಜೆಪಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಆರ್.ಕೃಷ್ಣಕುಮಾರ ತ್ಯಾವಣಿಗೆ ಎಚ್ಚರಿಸಿದ್ದಾರೆ.

ಸಮಾನತೆಯ ಕನಸು ಕಂಡವರು ದೇವರಾಜ ಅರಸು: ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ. ಚಂದ್ರಶೇಖರಗೌಡ

Aug 21 2025, 01:00 AM IST
ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತಂದ ವಿಶಾಲ ಹೃದಯ ಇದ್ದವರು ದೇವರಾಜ ಅರಸು .

ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸ್ವಾವಲಂಬನೆ: ಸೌಮ್ಯಾ ರೆಡ್ಡಿ

Aug 20 2025, 02:00 AM IST
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ಮಹಿಳಾ ಸಮಾವೇಶ ನೆರವೇರಿತು.

‘ಮತಗಳ್ಳತನ’ ವಿರುದ್ಧ ಯುವ ಕಾಂಗ್ರೆಸ್‌ ಅಭಿಯಾನ

Aug 20 2025, 01:30 AM IST
ಬಿಜೆಪಿ ಅಭ್ಯರ್ಥಿ ಸೋಲುತ್ತಾರೆಂಬ ಭಯವಿರುವ ಕ್ಷೇತ್ರಗಳಲ್ಲಿ ಕೆಲವೊಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರನ್ನು ಸೇರಿಸಿ ಆ ಮತಗಳ ಮೂಲಕ ಗೆಲುವು ಸಾಧಿಸಿದೆ. ಈ ಕುರಿತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಮಾಹಿತಿಯನ್ನು ಕಲೆ ಹಾಕಿ ದೇಶಕ್ಕೇ ತಿಳಿಸುವ ಕೆಲಸ ಮಾಡಿದ್ದಾರೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್‌: 79ನೇ ಸ್ವಾತಂತ್ರ್ಯೋತ್ಸವ

Aug 19 2025, 01:00 AM IST
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಕಾರ್ಯಕಾರಿಣಿ ಸಭೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು.

ಜನರನ್ನು ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್‌: ಯಶವಂತ ರಾವ್‌

Aug 19 2025, 01:00 AM IST
ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಸೇರಿದಂತೆ ಕಾಂಗ್ರೆಸ್ಸಿಗರು ಹಸಿಹಸಿ ಸುಳ್ಳುಗಳನ್ನ ಹೇಳುತ್ತಾ ದಾವಣಗೆರೆ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಕಿಡಿಕಾರಿದ್ದಾರೆ.

ಆ.17ರಿಂದ ಕಾಂಗ್ರೆಸ್‌ ‘ಮತದಾರ ಅಧಿಕಾರ ಯಾತ್ರೆ’

Aug 15 2025, 01:00 AM IST
ಬಿಜೆಪಿ ಜತೆ ಸೇರಿಕೊಂಡು ಚುನಾವಣಾ ಆಯೋಗ ಮತಗಳ್ಳತನ ನಡೆಸಿದೆ ಎಂಬ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆ.17ರಿಂದ ಬಿಹಾರದಿಂದ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸುವ ಮೂಲಕ ಆಯೋಗದ ವಿರುದ್ಧ ನೇರ ಹಣಾಹಣಿಗೆ ಮುಂದಾಗಲಿದೆ ಎಂದು ಘೋಷಿಸಿದ್ದಾರೆ.

ಮತಗಳ್ಳತನ ಕುರಿತ ಕಾಂಗ್ರೆಸ್‌ ವಿಡಿಯೋ ಬಿಡುಗಡೆ

Aug 14 2025, 06:26 AM IST

‘ಮತಗಳ್ಳತನ’ದ ಆರೋಪ - ಯಾವ ರೀತಿ ನಕಲಿ ಮತದಾನ ನಡೆಯತ್ತದೆಂಬ ವಿವರಣೆಯಿರುವ ಸುಮಾರು ಒಂದು ನಿಮಿಷದ ವಿಡಿಯೋವೊಂದನ್ನೂ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಸತ್ಯ ಹೇಳಲಿಕ್ಕೆ ಅವಕಾಶವಿಲ್ಲ

Aug 13 2025, 02:31 AM IST
ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳಲಿಕ್ಕೆ ಅವಕಾಶವಿರುವುದಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಹೇಳಲಿಕ್ಕೆ ಅವಕಾಶ ನೀಡಬೇಕು. ಸಹಕಾರ ಸಚಿವ ರಾಜಣ್ಣನವರನ್ನು ಯಾವುದೇ ಕಾರಣ ನೀಡದೇ ರಾಜಿನಾಮೆಗೂ ಅವಕಾಶ ನೀಡದೇ ಸಂಪುಟದಿಂದ ವಜಾ ಮಾಡಿರುವುದು ಪರಿಶಿಷ್ಟ ಸಮೂದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 170
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved