• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಅಜೆಂಡ: ಕೆ.ಎಸ್.ಈಶ್ವರಪ್ಪ

Sep 17 2025, 01:05 AM IST
ಹಿಂದೂ ಸಮಾಜ ಒಡೆಯುವುದೇ ಕಾಂಗ್ರೆಸ್‌ ಸರ್ಕಾರದ ಮುಖ್ಯ ಅಜೆಂಡವಾಗಿದ್ದು, ಜಾತಿ ಜನಗಣತಿ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ವಕ್ಫ್‌ ಕಾಯ್ದೆ ತೀರ್ಪು ಕೇಂದ್ರಕ್ಕೆ ಕಪಾಳ ಮೋಕ್ಷ : ಕಾಂಗ್ರೆಸ್‌ ಕಿಡಿ

Sep 16 2025, 12:03 AM IST
ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿರುವ ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಕಾಯ್ದೆಗೆ ಭಾಗಶಃ ತಡೆ ನೀಡಿದ ಸುಪ್ರೀಂ ಕೋರ್ಟ್‌ ನಿರ್ಧಾರವನ್ನು ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ಸ್ವಾಗತಿಸಿವೆ. ಇದು ನ್ಯಾಯದ ಕುರಿತ

5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌

Sep 15 2025, 01:00 AM IST
ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಯೊಂದಿಗೆ ರಚಿಸಿರುವ ಐದು ಹೊಸ ಪಾಲಿಕೆಗಳ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ ಪಕ್ಷ ಚುನಾವಣೆ ಪೂರ್ವ ತಯಾರಿ ಹಾಗೂ ಪಕ್ಷ ಸಂಘಟನೆಗಾಗಿ ‘ಬೆಂಗಳೂರು 5 ಪಾಲಿಕೆಗಳ ಚುನಾವಣೆ ಪೂರ್ವ ತಯಾರಿ ಸಮಿತಿ’ ರಚಿಸಿದೆ.

ದ.ಕ. ದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಳ: ಮಿಥುನ್‌ ರೈ

Sep 14 2025, 01:06 AM IST
ಕಿನ್ನಿಗೋಳಿಯ ರಾಜರತ್ನಪುರ ಸರಫ್ ಅಣ್ಣಯ್ಯ ಆಚಾರ್ಯ ಸಭಾಭವನದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ನ 18 ವಾರ್ಡ್ ಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು.

ರಸ್ತೆಗಳ ದುರಸ್ತಿ: ಕಾಂಗ್ರೆಸ್‌ ಹೇಳಿಕೆ ಹಾಸ್ಯಾಸ್ಪದ

Sep 14 2025, 01:04 AM IST
ಅಮೆರಿಕಾದ ಅಧ್ಯಕ್ಷ ಟ್ರಂಪ್ ಭಾರತದಲ್ಲಿ ಆರ್ಥಿಕ ಕುಸಿತವಾಗುತ್ತದೆ ಎಂದು ಹೇಳಿದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅದನ್ನೇ ನಂಬಿಕೊಂಡು ದೇಶವನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಟ್ರಂಪ್ ಹೇಳಿದಂತೆ ಕುಸಿತವಾಗದೆ, ಇಂದು ಭಾರತದ ಆರ್ಥಿಕತೆ ಶೇ.೭.೨ ಏರಿಕೆ ಕಂಡಿದೆ.

ವಿದುಷಿ ದೀಕ್ಷಾಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಭಿನಂದನೆ

Sep 13 2025, 02:06 AM IST
216 ಗಂಟೆಗಳ ಕಾಲ ನಿರಂತರವಾಗಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ಸೇರಿದ ವಿದುಷಿ ದೀಕ್ಷಾ ವಿ. ಅವರನ್ನು ಗುರುವಾರ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.

ಕಾಂಗ್ರೆಸ್‌ ಬೇರು ಮಟ್ಟದಿಂದ ಗಟ್ಟಿಗೊಳಿಸೋಣ: ವಿನಯಕುಮಾರ್ ಸೊರಕೆ

Sep 13 2025, 02:05 AM IST
ಹೊಸಪೇಟೆ ನಗರದ ಆಜಾದ್‌ ನಗರದ ವಿ.ಕೆ. ರಾಯಲ್ ಗಾರ್ಡನ್ ಫಂಕ್ಷನ್ ಹಾಲ್ ಸಭಾಂಗಣದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ ನಡೆಯಿತು.

ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಪ್ರಚಾರ ಸಮಿತಿ ಬಳಕೆ: ವಿನಯಕುಮಾರ್ ಸೊರಕೆ

Sep 13 2025, 02:05 AM IST
ಕಾಂಗ್ರೆಸ್‌ ಪ್ರಚಾರ ಸಮಿತಿಗಳನ್ನು ಕೇವಲ ಚುನಾವಣೆಗೆ ಸೀಮಿತಗೊಳಿಸದೆ, ಪಕ್ಷ ಸಂಘಟಿಸಲು ಎಐಸಿಸಿ ಅನುಮೋದನೆ ನೀಡಿದೆ ಎಂದು ಮಾಜಿ ಸಚಿವ ಹಾಗೂ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್ ಸೊರಕೆ ತಿಳಿಸಿದರು.

ರೈತರನ್ನು ಬದುಕಿಸಲು ಕಾಂಗ್ರೆಸ್‌ ಸರ್ಕಾರ ಬದ್ಧ

Sep 13 2025, 02:04 AM IST
ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ಬರ ಎನ್ನುತ್ತಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ರೈತರನ್ನು ಬದುಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಗ್ಯಾರಂಟಿಗೆ ರಾಜ್ಯ ದೋಚುತ್ತಿರುವ ಕಾಂಗ್ರೆಸ್‌: ಸಿ.ಟಿ.ರವಿ

Sep 12 2025, 01:00 AM IST
ಕೇಂದ್ರ ಸರ್ಕಾರ ಜೀವರಕ್ಷಕ ಔಷಧಿಗೆ ಕಡಿಮೆ ಶುಲ್ಕ, ಹನ್ನೆರಡು ಲಕ್ಷದವರೆಗೆ ಶೂನ್ಯ ತೆರಿಗೆ ವಿಧಿಸಿದರೆ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಉಳಿಸಿಕೊಳ್ಳಲು ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆಗೂ ಬೆಲೆ ಏರಿಸಿ ಸಾಮಾನ್ಯರನ್ನು ದೋಚುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 173
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved