• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ 2ನೇ ಸಲ ನಾಮಪತ್ರ

Apr 16 2024, 01:00 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ಮತ್ತೊಮ್ಮೆ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದಾರೆ.

ಸುರಪುರ ಉಪ ಚುನಾವಣೆ: ಕಾಂಗ್ರೆಸ್‌-ಬಿಜೆಪಿ ಜಿದ್ದಾಜಿದ್ದಿ

Apr 16 2024, 01:00 AM IST
ಎಸ್‌ಟಿ ಮೀಸಲಾತಿ-36 ಶೋರಾಪುರ (ಸುರಪುರ) ಮತಕ್ಷೇತ್ರದಲ್ಲಿ ಲೋಕಾಸಭೆ ಮತ್ತು ಉಪಚುನಾವಣೆ ಏಕಕಾಲದಲ್ಲಿ ನಡೆಯುತ್ತಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಅಡ್ರೆಸ್‌ಗೆ ಇರುವುದಿಲ್ಲ: ಯಡಿಯೂರಪ್ಪ

Apr 15 2024, 10:01 AM IST

ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್‌ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಅಂಬೇಡ್ಕರ್‌ ಹೆಸರು ಬಳಸಿ ಕಾಂಗ್ರೆಸ್‌ ರಾಜಕೀಯ: ರೇಣುಕಾಚಾರ್ಯ ಆರೋಪ

Apr 15 2024, 01:23 AM IST
ಈ ಹಿಂದೆ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ ಇಂದು ಅದೇ ಅಂಬೇಡ್ಕರ್ ಹೆಸರನ್ನು ಬಳಸಿಕೊಂಡು ಚುನಾವಣೆಗಳನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಚನ್ನರಾಯಪಟ್ಟಣ : ಕಾಂಗ್ರೆಸ್‌ ತೊರೆದು ನೂರಾರು ಮಂದಿ ಜೆಡಿಎಸ್‌ ಸೇರಿದ ಸೇರ್ಪಡೆ

Apr 15 2024, 01:23 AM IST
ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು ಗ್ರಾಮ ಪಂಚಾಯತಿ ಹಾಲಿ ಉಪಾಧ್ಯಕ್ಷ ಹಾಗೂ ಸದಸ್ಯರು ಕಾಂಗ್ರೆಸ್ ಪಕ್ಷವನ್ನು ತೊರೆದು ಗೌಡಗೆರೆ ಗ್ರಾಮದ ಮುಖಂಡ ಪ್ರಕಾಶ್ ಮತ್ತು ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಟರಾಜ್ ಜೆಡಿಎಸ್‌ ಸೇರಿದರು.

ಕಾಂಗ್ರೆಸ್‌ ಗ್ಯಾರಂಟಿಗೆ ಮತದಾರ ಮರುಳಾಗುವುದಿಲ್ಲ : ವೈ.ಎ.ನಾರಾಯಣ ಸ್ವಾಮಿ

Apr 15 2024, 01:23 AM IST
ಅಂಬೇಡ್ಕರ್ ರವರನ್ನು ಅವಮಾನಿಸಿದ್ದು ಕಾಂಗ್ರೆಸ್. ಇವತ್ತು ಕಾಂಗ್ರೆಸ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಬಳಸಿಕೊಂಡು ಚುನಾವಣೆಗೆ ಹೊರಟಿದ್ದಾರೆ. ದೇಶದ ಜನತೆ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡಬೇಕು.

ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಸುನೀಲ್‌ ಬೋಸ್‌

Apr 15 2024, 01:19 AM IST
ವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು.

ಕನ್ಹಯ್ಯ ಕುಮಾರ್‌, ಚರಣ್‌ಜಿತ್‌ ಸೇರಿ 10 ಮಂದಿಗೆ ಕಾಂಗ್ರೆಸ್‌ ಟಿಕೆಟ್‌

Apr 15 2024, 01:18 AM IST
ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್‌ ತನ್ನ ಆರನೇ ಪಟ್ಟಿ ಪ್ರಕಟಿಸಿದ್ದು, ಮೂರು ರಾಜ್ಯಗಳ 10 ಮಂದಿಗೆ ಟಿಕೆಟ್‌ ಘೋಷಿಸಿದೆ.

‘ಅನುದಾನ ಕೇಳಿದರೆ ಕಾಂಗ್ರೆಸ್‌ ಸೇರಿ ಅಂತಾರೆ’ : ಶಾಸಕ ಮೇಲೂರು ರವಿಕುಮಾರ್

Apr 15 2024, 01:18 AM IST
ನಿಮ್ಮ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುತ್ತೇವೆ ಕಾಂಗ್ರೇಸ್ ಸೇರಿಕೊಳ್ಳಿ ಎಂದು ಪ್ರತಿಪಕ್ಷ ಶಾಸಕರಿಗೆ ಪ್ರಚೋದಿಸುವ ಹಾಗೂ ಜೆಡಿಎಸ್ ಪಕ್ಷವಿದೆಯೇ ಎಂದು ಅಪಹಾಸ್ಯ ಮಾಡುವವರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು

ಬಿಜೆಪಿಯಿಂದ ಜುಮ್ಲಾ ಪತ್ರ ಬಿಡುಗಡೆ: ಕಾಂಗ್ರೆಸ್‌ ಕಿಡಿ

Apr 15 2024, 01:18 AM IST

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಬಿಜೆಪಿಯ ಪ್ರಣಾಳಿಕೆಯ ಗುಚ್ಛ ಸಂಕಲ್ಪ ಪತ್ರವು ಜುಮ್ಲಾ (ಓಳು) ಪತ್ರದಂತಿದ್ದು, ಹಳೆಯ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳ ಕುರಿತು ಯಾವುದೇ ಉಲ್ಲೇಖ ತೋರಿಸದೇ ಜನರನ್ನು ವಂಚಿಸಲಾಗಿದೆ ಎಂದು ಕಾಂಗ್ರೆಸ್‌   ಆರೋಪಿದೆ

  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 153
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved