• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ರನ್ನು ಅವಮಾನಿಸಿದ್ದು ಕಾಂಗ್ರೆಸ್‌: ಮೋದಿ

Apr 15 2024, 01:15 AM IST
ದಲಿತರು-ದಮನಿತರಿಗೆ ಸಂವಿಧಾನದ ಮೂಲಕ ಸಮಾನ ಅವಕಾಶ ಕಲ್ಪಿಸಿಕೊಟ್ಟ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಸದಾ ತುಳಿಯಲು ಪ್ರಯತ್ನಿಸಿದ್ದರೆ, ಆದಿವಾಸಿಗಳಿಗೆ ಸದಾ ಗೌರವ ನೀಡುವ ಮೂಲಕ ಬಿಜೆಪಿ ಅಂಬೇಡ್ಕರ್‌ ಅವರ ಆಶಯಗಳನ್ನು ಗೌರವಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Apr 14 2024, 01:55 AM IST
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡಿದ ೨೫ ಭರವಸೆಗಳನ್ನು ಈಡೇರಿಸುವ ಕೆಲಸ ಪಕ್ಷದ ವರಿಷ್ಠರು ಮಾಡಲಿದ್ದಾರೆ

ದ.ಕ.ಕ್ಕೆ ಕಾಂಗ್ರೆಸ್‌, ಬಿಜೆಪಿ ಕೊಡುಗೆ ತುಲನೆ ಮಾಡಿ: ಪದ್ಮರಾಜ್‌

Apr 14 2024, 01:52 AM IST
ಸುಳ್ಯ, ಮೂಡುಬಿದಿರೆ, ಮಂಗಳೂರು ಕ್ಷೇತ್ರಗಳಲ್ಲಿ ವಿವಿಧೆಡೆ ಬಹಿರಂಗ ಪ್ರಚಾರ, ರೋಡ್‌ ಶೋ ನಡೆಸಿದ ಪದ್ಮರಾಜ್‌, ಎಲ್ಲ ಕ್ಷೇತ್ರಗಳಲ್ಲೂ ವಿವಿಧ ದೇವಾಲಯ, ದೈವಸ್ಥಾನಗಳು, ಚರ್ಚ್‌, ಮಸೀದಿಗಳಿಗೆ ಭೇಟಿ ನೀಡಿದರು.

ದೇಶ ವಿರೋಧಿ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿ: ಸಿ.ಟಿ ರವಿ

Apr 14 2024, 01:50 AM IST
ಕೋಲಾರ ಲೋಕಸಭಾ ಚುನಾವಣಾ ಪ್ರಚಾರ ಸಭೆ

‘ಕೆಫೆ ಬಾಂಬ್‌’ ತಿರುಚಲು ಯತ್ನಿಸಿದ್ದ ಕಾಂಗ್ರೆಸ್‌: ಅಶೋಕ್‌

Apr 14 2024, 01:50 AM IST
ಬೆಂಗಳೂರಿನ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ಕಾಂಗ್ರೆಸ್‌ ನಾಯಕರು ಹಾಗೂ ಸಚಿವರು ತಿರುಚಲು ಯತ್ನಿಸಿದ್ದರು. ಆದರೆ, ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಕಾಂಗ್ರೆಸ್‌ ಬಲಿಷ್ಠವಾಗಿದೆ, ಹೆಬ್ಬಾರ್‌ ಪುತ್ರನಿಂದಲೇ ಬಲ ಬರಬೇಕೆಂದಿಲ್ಲ: ಆರ್.ವಿ. ದೇಶಪಾಂಡೆ

Apr 14 2024, 01:48 AM IST
ಯಾರಾದರೂ ಪಕ್ಷಕ್ಕೆ ಬಂದರೆ ಮಾತ್ರ ಪಕ್ಷಕ್ಕೆ ಬಲ ಬರಬೇಕೆಂದಿಲ್ಲ. ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಎಂದು ರಾಜ್ಯ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಕಟುವಾಗಿ ನುಡಿದರು.

ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ ಬರುವುದು ಗ್ಯಾರಂಟಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

Apr 14 2024, 01:47 AM IST
ರಾಜ್ಯದ ಜನರಿಗೆ ನೀಡಿದ ೫ ಗ್ಯಾರಂಟಿಗಳ ಜೊತೆಗೆ ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುವುದು ಗ್ಯಾರಂಟಿ ಎಂಬ ಸಂದೇಶವನ್ನು ಈ ಕಾಂಗ್ರೆಸ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಜನರ ಹೆಣದ ಮೇಲೆ ಕಾಂಗ್ರೆಸ್‌ ರಾಜಕಾರಣ: ಜೋಶಿ

Apr 14 2024, 01:47 AM IST
ಬಂಧಿತ ಉಗ್ರರು ಐಎನ್‌ಡಿಐಎ (ಇಂಡಿ) ಭಾಗವಾಗಿರುವ ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಆರೋಪಿಗಳು ಅವಿತುಕೊಂಡಿದ್ದರು. ನಕಲಿ ದಾಖಲೆ ಸೃಷ್ಟಿಸಿ ವಿದೇಶಕ್ಕೆ ಹಾರಲು ಪ್ರಯತ್ನಿಸಿದ್ದರು.

ದಲಿತರ ಶೋಷಣೆಯೇ ಕಾಂಗ್ರೆಸ್‌ ಧ್ಯೇಯ: ಡಾ। ಸುಧಾಕರ್‌

Apr 14 2024, 01:45 AM IST

 ದಲಿತರನ್ನು ತುಳಿಯುವುದೇ ಕಾಂಗ್ರೆಸ್‌ನ ಧ್ಯೇಯ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತದಾನ ಹಕ್ಕು ನೀಡಿದ್ದರೂ ಕಾಂಗ್ರೆಸ್‌ ಮರೆತ ಯುವಜನಾಂಗ

Apr 14 2024, 01:45 AM IST
೬ ಬಾರಿ ಸಂಸದರಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಹೇಳಿಕೆ ದೇಶದಲ್ಲಿ ಅಶಾಂತಿ ಹುಟ್ಟಿಸಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 153
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved